Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ...

ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಹೆಸರು ನೋಂದಣಿಗೆ ನ.6 ಕೊನೆ ದಿನ : ತಹಶೀಲ್ದಾರ್‌ ಹುಸೇನಸಾಬ್

ವಾರ್ತಾಭಾರತಿವಾರ್ತಾಭಾರತಿ13 Oct 2025 11:37 PM IST
share
ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಹೆಸರು ನೋಂದಣಿಗೆ ನ.6 ಕೊನೆ ದಿನ : ತಹಶೀಲ್ದಾರ್‌ ಹುಸೇನಸಾಬ್

ಸುರಪುರ: ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿಗೆ ನವೆಂಬರ್ 6 ಕೊನೆಯ ದಿನಾಂಕವಾಗಿದೆ ಎಂದು ಸಹಾಯಕ ಮತದಾರರ ನೊಂದಣಾಧಿಕಾರಿ ಮತ್ತು ತಹಶೀಲ್ದಾರ್‌ ಹುಸೇನಸಾಬ್ ಎ.ಸರಕಾವಸ್ ಹೇಳಿದರು.

ತಹಶೀಲ್ದಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹುಸೇನಸಾಬ್, ಈಶಾನ್ಯ ಮತಕ್ಷೇತ್ರದ ಅವಧಿ ನವೆಂಬರ್ 2026ಕ್ಕೆ ಪೂರ್ಣಗೊಳ್ಳಲಿದ್ದು ಹೊಸ ಮತದಾರರ ಪಟ್ಟಿ ತಯಾರಿಸಬೇಕಾಗಿರುತ್ತದೆ. ಪ್ರೌಢಶಾಲೆ ಕಡಿಮೆ ಇಲ್ಲದ ಅಥವಾ ಅದಕ್ಕಿಂತ ಮೇಲಿನ ಹಂತದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಮೂರು ವರ್ಷ ಬೋಧಕರಾಗಿ ಬೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾರರಾಗಿರುವ ಅರ್ಹವಿರುವ ಶಿಕ್ಷಕರು ಅನುಬಂಧ-2 ದೃಢೀಕರಣ ಪತ್ರದ ಜೊತೆ ನಮೂನೆ-19ರಲ್ಲಿ ಅರ್ಜಿ ಸಲ್ಲಿಸತಕ್ಕದ್ದು ಕರಡು ಮತದಾರರ ಪಟ್ಟಿ ನ25 ರಂದು ಪ್ರಕಟಿಸಲಾಗುವುದು ಡಿ.10 ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಡಿ30 ರಂದು ಅಂತಿಕಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿ ನೊಂದಣಿಗೆ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗುವುದು ತಾಪಂ ಇಓ ಅಧ್ಯಕ್ಷತೆಯ ಸ್ವೀಪ್ ಕಮಿಟಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು.

ಈ ವೇಳೆ ತಾಲೂಕು ಪಂಚಾಯತಿ ಇಓ ಬಸವರಾಜ ಸಜ್ಜನ್, ಬಿಇಓ ಯಲ್ಲಪ್ಪ ಕಾಡ್ಲೂರ, ಶಿಕ್ಷಣ ಸಂಯೋಜಕ ಶರಣಬಸವ ಗಚ್ಚಿನಮನಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X