Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ...

ಯಾದಗಿರಿ: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಉಮೇಶ ಮುದ್ನಾಳ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Dec 2024 8:03 PM IST
share
ಯಾದಗಿರಿ: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಉಮೇಶ ಮುದ್ನಾಳ ನೇತೃತ್ವದಲ್ಲಿ ಪ್ರತಿಭಟನೆ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪೂರ ಗ್ರಾಮ ಪಂಚಾಯತಿಗೆ ಬರುವ ರಾಂಪೂರ ಕೆ. ಗ್ರಾಮದಲ್ಲಿ ಕಳೆದ ಒಂಬತ್ತು ವರ್ಷಗಳ ಹಿಂದೆಯೇ ನಿರ್ಮಾಣವಾಗಿರುವ ನೀರಿನ ಮೇಲ್ತೊಟ್ಟಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕ (ಆರೋ ಪ್ಲಾಟ್) ಇದುವರೆಗೆ ಉದ್ಘಾಟನೆ ಭಾಗ್ಯ ಕಾಣದೇ ಇರುವುದು ಏಕೆ ಎಂದು ಕರ್ನಾಟಕ ಪ್ರಾದೇಶಿಕ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಪ್ರಶ್ನಿಸಿದ್ದಾರೆ.

ಈ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಅವರು ಕೈಯಲ್ಲಿ ಕಾಲಿಕೊಡ, ಪೊರಕೆ ಹಿಡಿದು ಪ್ರತಿಭಟನೆ ನಡೆಸಿದರು. ರಾಂಪೂರ ಕೆ ಗ್ರಾಮದಲ್ಲಿ ಒಂಬತ್ತು ವರ್ಷಗಳ ಹಿಂದೆಯೇ ನೀರಿನ ಮೇಲ್ತೊಟ್ಟಿ ಶುದ್ಧ ಕುಡಿಯುವ ನೀರಿನ ಘಟಕ (ಆರೋ ಪ್ಲಾಟ್) ನಿರ್ಮಾಣಗೊಂಡು ಸಿದ್ದವಾಗಿದೆ. ಇದುವರೆಗೆ ಉದ್ಘಾಟನೆ ಬಾಗ್ಯ ಕಾಣದೆ ಜನರಿಗೆ ನೀರಿನ ಸಮಸ್ಯೆಯಾಗುತ್ತಿದೆ. ಕೂಡಲೇ ಇದನ್ನು ಜನತೆಗೆ ಬಳಕೆ ಉಪಯೋಗ ಮಾಡಲು ಸಂಬಂದಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಳೆದ 9 ವರ್ಷಗಳಿಂದ ಗ್ರಾಪಂ, ತಾಪಂ, ಜಿಪಂ ಮತ್ತು ಜಿಲ್ಲಾಡಳಿತ ಭವನದಲ್ಲಿ ಶಾಸಕರ ಸಚಿವರ ಸಭೆಗಳು ನಡೆದರೂ ಸಹ ಈ ಸಮಸ್ಯೆ ಕುರಿತು ಏಕೆ ಚರ್ಚೆ ಆಗಲಿಲ್ಲ. ಒಂದು ಮೇಲ್ತೊಟ್ಟಿ ಶುದ್ಧ ಕುಡಿಯುವ ನೀರಿನ ಘಟಕ (ಆರೋ ಪ್ಲಾಟ್) ನಿರ್ಮಿಸಲು ಯಾರು ಮನವಿ ಮಾಡಿಕೊಂಡಿದ್ದರು. ಮತ್ತು ನಿರ್ಮಾಣ ಮಾಡಿದ ಉದ್ದೇಶವೇನು ಹಣ ಎಷ್ಟು ಬಂತು ಖರ್ಚಾಯಿತು, ಯಾರು ಲೂಟಿ ಮಾಡಿದರು ಎಂಬುದು ಮಾಹಿತಿ ಬೇಕು ಎಂದು ಅವರು ಆಗ್ರಹಿಸಿದರು.

ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣವಾಗಿದ್ದ ಈ ಮೇಲ್ತೊಟ್ಟಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕ (ಆರೋ ಪ್ಲಾಟ್) ಸಾರ್ವಜನಿಕರ ಬಳಕೆ ಮಾಡುವುದು ಬಿಟ್ಟು ಅನಾನುಕೂಲ ಮಾಡಲು ಮುಂದಾಗಿರುವ ಅಧಿಕಾರಿಗಳ ವಿರುದ್ಧ ಇಂದು ಗ್ರಾಮದಲ್ಲಿ ಕೈಯಲ್ಲಿ ಕಾಲಿ ಕೊಡ ಪೊರಕೆ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.

ಗ್ರಾಮದಲ್ಲಿ ಜೆಜೆ ಕಾಮಗಾರಿ ಪೂರ್ಣಗೊಳ್ಳದೆ ಹಳ್ಳ ಹಿಡಿದೆ. ಗ್ರಾಮಕ್ಕೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಅಲ್ಲಲ್ಲಿ ಸೋರಿಕೆಯಾಗಿ ಕಲುಶಿತ ನೀರು ಮಿಶ್ರವಾಗಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಜನರು ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಖಾಲಿ ನಿವೇಶನ ಹಾಗೂ ಸಿ.ಸಿ.ರಸ್ತೆ ಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಸ್ಥಾನವಾಗಿ ಮಾರ್ಪಟ್ಟಿದೆ. ಗ್ರಾಮದಲ್ಲಿ ಶಾಲಾ ಕಟ್ಟಡ ಮೇಲೆ ವಿದ್ಯುತ ಕಂಬ ಬಾಗಿ ನಿಂತಿದೆ. ವಿದ್ಯುತ್ ತಂತಿ ಕೆಳಗೆ ಜೋತು ಬಿದ್ದು, ಅನಾಹುತಕ್ಕೆ ಆಹ್ವಾನ ನೀಡುತ್ತಿದೆ. ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಲ್ಲೇಶ, ಬಸವರಾಜ, ಆಂಜನೇಯ, ಪ್ರಬಣ್ಣಗೌಡ, ಚನ್ನಾರಡ್ಡಿ ಮಾಲಿಪಾಟೀಲ್, ಹಣಮಂತ್ರಾಯ, ಬಸಪ್ಪ, ವಿಜಯ, ಬಂದಪ್ಪ, ಯಲ್ಲಪ್ಪ, ಯಂಕಪ್ಪ, ಮಲ್ಲಮ್ಮ, ಲಕ್ಷ್ಮೀದೇವಿ, ಪದ್ಮ, ಪರೇಮ್ಮ, ಈರಮ್ಮ, ಮಲ್ಲಪ್ಪ, ನಿರಂಜಮ್ಮ, ಮಹಾದೇವಮ್ಮ, ಸಿದ್ದಲಿಂಗಪ್ಪ, ನರಸಪ್ಪ, ಶಾಮರಾಜ, ಶೇಖಪ್ಪ, ಭೀಮರಾಯ, ಮಲ್ಲಪ್ಪ, ಲಚಮರಡ್ಡಿ, ನರಸಮ್ಮ, ರಮೇಶ ಹಣಮತ ಯಂಕಪ್ಪ, ಬಾಬು ಬಶೀರ್, ಪ್ರಜ್ವಲ, ಶಾಲಿಂಬಿ, ಅನಂತಮ್ಮ, ರವಿ, ಲಕ್ಷ್ಮೀ ಮಲ್ಲಣ್ಣಗೌಡ ಯಂಕಪ್ಪ, ಫಾತಿಮಾ, ರಾಜಶೇಖರ, ದೇವಮ್ಮ, ಶಿವಮ್ಮ, ಸಾಬರಡ್ಡಿ, ಬಸಪ್ಪ, ಸೇರಿದಂತೆ ಅನೇಕರು ಗ್ರಾಮಸ್ಥರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X