Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಜಿಲ್ಲೆಯಾದ್ಯಂತ ಅನಾರೋಗ್ಯಕ್ಕೆ...

ಜಿಲ್ಲೆಯಾದ್ಯಂತ ಅನಾರೋಗ್ಯಕ್ಕೆ ಕಾರಣವಾಗುವ ವಿಷಕಾರಿ ದುಬೈ ಸಸಿಗಳನ್ನು ನೆಡುವುದು ಕೈಬಿಡಿ : ಬಿಎನ್‌ವಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Oct 2025 6:26 PM IST
share
ಜಿಲ್ಲೆಯಾದ್ಯಂತ ಅನಾರೋಗ್ಯಕ್ಕೆ ಕಾರಣವಾಗುವ ವಿಷಕಾರಿ ದುಬೈ ಸಸಿಗಳನ್ನು ನೆಡುವುದು ಕೈಬಿಡಿ : ಬಿಎನ್‌ವಿ ಆಗ್ರಹ

ಯಾದಗಿರಿ: ನಗರದಲ್ಲಿ ಹಾಗೂ ಜಿಲ್ಲಾದ್ಯಂತ ದುಬೈ ಗಿಡ ಗಳನ್ನು ರಸ್ತೆ ವಿಭಾಜಕಗಳಲ್ಲಿ ಸೇರಿದಂತೆ ಅಲ್ಲಲ್ಲಿ ನೆಡುತ್ತಿರುವುದನ್ನು ಕೈಬಿಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.

ಈ ಕುರಿತು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಬಿಎನ್ ವಿಶ್ವನಾಥ ನಾಯಕ ಅವರು, ಈ ಗಿಡಗಳು ಮಾಲಿನ್ಯ ಹರಡುತ್ತಿವೆ. ವಿಷಕಾರಿ ಅಶುದ್ಧ ಗಾಳಿಯನ್ನು ಪರಿಸರಕ್ಕೆ ಬಿಡುವ ಈ ಗಿಡಗಳನ್ನು ನೆಡುವ ಕೆಲಸ ಅವೈಜ್ಞಾನಿಕ ಮತ್ತು ಅವಿವೇಕದಿಂದ ಕೂಡಿದೆ. ಇದಲ್ಲದೇ ಇತ್ತಿಚೆಗೆ ವಿವಿಧ ಜಾಗಗಳಲ್ಲಿಯೂ ಈ ಗಿಡಗಳನ್ನು ನೆಡುವ ಕೆಲಸಕ್ಕೆ ಮುಂದಾಗಿರುವ ಅರಣ್ಯ ಇಲಾಖೆ ಕಾರ್ಯ ಸಮರ್ಥನಿಯವಲ್ಲ ಎಂದು ಹೇಳಿದ ಅವರು, ಕೂಡಲೇ ಈ ಸಸಿಗಳನ್ನು ನೆಡುವುದು ಕೈಬಿಡಬೇಕು. ಬದಲಿಗೆ ಆಮ್ಲಜನಕ ಕೊಡುವ ಸಸಿಗಳನ್ನು ಮತ್ತು ಹಣ್ಣು ಹಂಪಲು ಕೊಡುವ ಸಸಿಗಳನ್ನು ನಡುವಂತೆ ಆಗ್ರಹಿಸಿದಾರೆ.

ಈ ಸಸಿಗಳಿಂದ ಅಸ್ತಮಾ ಶ್ವಾಸಕೋಶಗಳ ಸಮಸ್ಯೆಗಳು ಸೇರಿದಂತೆ ಇನ್ನಿತರ ಸಮಸ್ಯೆಗಳು ಹುಟ್ಟಿಕೊಂಡು ಕ್ಯಾನ್ಸರ್ ಬರುತ್ತದೆ ಎಂದು ಈಗಾಗಲೇ ಸಾಬೀತಾಗಿದೆ. ಡಿಸಿ ಕಚೇರಿ, ಖಾಸಗಿ ಕಟ್ಟಡಗಳ ಮುಂದೆ, ಹೈದ್ರಾಬಾದ್ ರಸ್ತೆ ವಿಭಾಜಕಗಳಲ್ಲಿ ಸೇರಿದಂತೆ ಸುರಪುರ, ಶಹಾಪೂರ, ವಡಗೇರಿ, ಗುರುಮಠಕಲ್, ಹುಣಸಗಿ ಗಳಲ್ಲಿಯೂ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಶೇ.90 ರಷ್ಟು ಇದೇ ಗಿಡಗಳು ನೆಡುತ್ತಿರುವುದು ಸರಿಯಲ್ಲ ಕೂಡಲೇ ಈ ಕೆಲಸ ಕೈಬಿಡಬೇಕೆಂದು ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ವಿಜಯಕುಮಾರ ಮೊಗದಂಪುರ, ಶಿವರಾಜ ಗುತ್ತೇದಾರ, ನಾಗರಾಜ ರಾಮಸಮುದ್ರ, ಮಾರುತಿ ಮುದ್ನಾಳ, ದೀಪಕ ಪೊದ್ದಾರ, ಅಶೋಕ್ ರೆಡ್ಡಿ ಎಲ್ಲೇರಿ ರಂಗನಾಥ ನಾಯಕ, ಭೀಮಣ್ಣ ಪೂಜಾರಿ, ಸಾಬೆರಡ್ಡಿ, ನಾಗರಡ್ಡಿ, ಸಿದ್ದು ಸಿದ್ಧಿ, ಎಂ.ಡಿ. ಅಮೀರ್, ಮಂಜುನಾಥ ಇನ್ನಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X