Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ಹಸನಾಪುರ ದೊಡ್ಡ ಬಜಾರದಲ್ಲಿ...

ಸುರಪುರ | ಹಸನಾಪುರ ದೊಡ್ಡ ಬಜಾರದಲ್ಲಿ ಆಸ್ಪತ್ರೆ ಆರಂಭಿಸಲು ಕರವೇ ಮನವಿ

ವಾರ್ತಾಭಾರತಿವಾರ್ತಾಭಾರತಿ26 Dec 2024 6:21 PM IST
share
Photo of Letter of appeal

ಯಾದಗಿರಿ : ಸುರಪುರ ನಗರದ ಹಸನಾಪುರ ದೊಡ್ಡ ಬಜಾರದಲ್ಲಿ ಸರ್ಕಾರಿ ಆಸ್ಪತ್ರೆ ಆರಂಭಿಸಲು ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘಟನೆ ತಾಲ್ಲೂಕು ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ ಮಾತನಾಡಿ, ಸುರಪುರ ನಗರ 31 ವಾರ್ಡ್ ಗಳನ್ನು ಒಳಗೊಂಡಿದೆ, ಅಲ್ಲದೆ ಸುರಪುರದಲ್ಲಿ ರಂಗಂಪೇಟೆ, ಹಸನಾಪುರವೂ ದೊಡ್ಡ ಪ್ರದೇಶವಾಗಿದ್ದು, ಹಸನಾಪುರ ದೊಡ್ಡ ಬಜಾರಕ್ಕೆ ನಿತ್ಯವು ವಿವಿಧ ಗ್ರಾಮಗಳಿಂದ ಜನರು ವಸ್ತುಗಳ ಖರಿದಿಗಾಗಿ ಬರುತ್ತಾರೆ. ಆದರೆ ಇಲ್ಲಿ ಯಾವುದೇ ಆಸ್ಪತ್ರೆ ಇಲ್ಲದ್ದರಿಂದ ಜನರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ತೊಂದರೆ ಪಡುವ ಸ್ಥಿತಿ ಇದೆ, ಆದ್ದರಿಂದ ಹಸನಾಪುರ ದೊಡ್ಡ ಬಜಾರದಲ್ಲಿ ಆಸ್ಪತ್ರೆಯನ್ನು ಆರಂಭಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣ ದಿಂದ ಆಗ್ರಹಿಸುವುದಾಗಿ ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಬರೆದ ಮನವಿಯನ್ನು ಕಚೇರಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಉಪಾಧ್ಯಕ್ಷ ವಿರೇಶ ರುಮಾಲಮಠ, ನಗರ ಘಟಕ ಅಧ್ಯಕ್ಷ ನಿಂಗಣ್ಣ ಪಾಟೀಲ್, ತಾ.ಸಂ.ಕಾರ್ಯದರ್ಶಿ ಮಹ್ಮದ್ ಹಸನ್ ಪಟೇಲ್, ಬಸಲಿಂಗಪ್ಪ ಕರಡಿ, ಎಮ್.ಡಿ.ಆಸೀಫ್ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X