Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸುರಪುರ | ವಿಕಲಚೇತನರಿಗೆ ತ್ರಿಚಕ್ರ ವಾಹನ...

ಸುರಪುರ | ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ10 Aug 2026 11:34 PM IST
share
ಸುರಪುರ | ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ಸುರಪುರ: ತಾಲೂಕಿನ ಕಕ್ಕೇರಾ ಪಟ್ಟಣದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮವನ್ನು ನಡೆಸಲಾಯಿತು.

ತ್ರಿಚಕ್ರ ವಾಹನಗಳ ವಿತರಿಸಿದ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿ, ಅಂಗವಿಕಲತೆ ಎನ್ನುವುದು ಯಾವುದೇ ಶಾಪವಲ್ಲ. ಅನೇಕ ಜನ ವಿಕಲಚೇತನರು ಜಗತ್ತು ಬೆರಗಾಗಿ ನೋಡುವಂತ ಸಾಧನೆಯನ್ನು ಮಾಡಿದ್ದಾರೆ. ಕ್ರೀಡೆಗಳಲ್ಲಿ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲೂ ಕೂಡ ತಮ್ಮ ಛಾಪನ್ನು ಮೂಡಿಸಿದ್ದಾರೆ. ಶೈಕ್ಷಣಿಕ ರಂಗದಲ್ಲಿ ದೊಡ್ಡ ಸಾಧನೆಯನ್ನು ಮಾಡಿದ್ದಾರೆ ಜೊತೆಗೆ ಉನ್ನತ ಹುದ್ದೆಗಳಲ್ಲೂ ಕೂಡ ವೀಕಲಚೇತನರು ಕರ್ತವ್ಯ ನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ತ್ರಿಚಕ್ರ ವಾಹನವನ್ನು ಪಡೆಯುತ್ತಿರುವ ವಿಕಲಚೇತನರು ಇವುಗಳ ಸದುಪಯೋಗ ಮಾಡಿಕೊಂಡು ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಮೂರು ಜನ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಪರಮಣ್ಣ ಕಮತಗಿ, ಉಪಾಧ್ಯಕ್ಷ ಜಟ್ಟೆಪ್ಪ, ಮುಖಂಡರಾದ ಮಾಜಿ ಜಿ.ಪಂ ಅಧ್ಯಕ್ಷ ರಾಜಶೇಖರಗೌಡ ವಜ್ಜಲ್, ವೆಂಕೋಬ ಯಾದವ್, ಗುಂಡಪ್ಪ ಸೋಲಾಪುರ, ಮಲ್ಲಣ್ಣ ಸಾಹುಕಾರ ಮುಧೋಳ ನರಸಿಂಗಪೇಟ, ಅಬ್ದುಲ್ ಗಫರ್ ನಗನೂರಿ,ಶರಣು ಸಾಲಾಪುರ, ಬುಚ್ಚಪ್ಪ ನಾಯಕ,ಸೋಮನಾಥ ಸೋಲಾಪುರ,ಸೋಮಣ್ಣ ದೊರೆ ಹಾಗೂ ಪುರಸಭೆ ಮುಖ್ಯಾಧಿಕಾರಿ ಮಾನಪ್ಪ ಗೋನಾಲ ಸೇರಿದಂತೆ ಪುರಸಭೆ ಸದಸ್ಯರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

Tags

SurpurDifferently Abled Persons
share
ವಾರ್ತಾಭಾರತಿ
ವಾರ್ತಾಭಾರತಿ
Next Story
X