Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶ...

ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶ ಪ್ರತಿಯೊಬ್ಬರು ಪಾಲಿಸಬೇಕು: ಉಮೇಶ ಕೆ. ಮುದ್ನಾಳ್ ಕರೆ

ವಾರ್ತಾಭಾರತಿವಾರ್ತಾಭಾರತಿ31 Aug 2026 9:17 PM IST
share
ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶ ಪ್ರತಿಯೊಬ್ಬರು ಪಾಲಿಸಬೇಕು: ಉಮೇಶ ಕೆ. ಮುದ್ನಾಳ್ ಕರೆ

ಯಾದಗಿರಿ: ಶ್ರೀನಿಜಶರಣ ಶರಣ ಅಂಬಿಗರ ಚೌಡಯ್ಯ ನವರು ಕೋಲಿ ಸಮಾಜಕ್ಕೆ ಸೀಮಿತವಲ್ಲ. ಸರ್ವ ಸಮಾಜದ ಶರಣರು ಅದಕ್ಕಾಗಿ ಅವರ ತತ್ವ ಆದರ್ಶಗಳು ಮತ್ತು ವಚನಗಳು ನಾವೆಲ್ಲರೂ ದಿನನಿತ್ಯ ಪಾಲಿಸಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಹೇಳಿದರು.

ಯಾದಗಿರಿ ತಾಲೂಕಿನ ಸೈದಾಪೂರ ಸಮೀಪ ಇರುವ ಬಾಡಿಯಾಲ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರ ಬೆಳಿಗ್ಗೆ ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, 12ನೇ ಮಾಸದಲ್ಲಿ ಶ್ರಾವಣ ಮಾಸ ಶ್ರೇಷ್ಠ. ಹಾಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದಲ್ಲಿ ಒಂದು ತಿಂಗಳವರೆಗೆ ನಿರಂತರವಾಗಿ ವಿಶೇಷ ಪೂಜೆ ಅಭಿಯಾನ ಕಾರ್ಯಕ್ರಮ ನಡೆಯುತ್ತಿದ್ದು, ಸಮಾಜದ ಬಾಂಧವರು ಈ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಗೆ ಪಾತ್ರರಾಗಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ವಿಶ್ವನಾಥ್ ಗಂಟೆ, ತಿಪ್ಪಣ್ಣ ಗಡದ್, ಮಲ್ಲೇಶಿ, ಜಗದೀಶ, ಮಲ್ಲಪ್ಪ, ಗೋವಿಂದ ತಿಮೋಜಿ, ಸೂಗರಪ್ಪ ಬೋಯಿನ್, ಚಂದ್ರು, ಮರಿಯಪ್ಪ ಮತ್ತಲ್, ಗಣಪುರ್, ಶಿವು ಬೋಯಿನ್, ಬಸವರಾಜ್ ಕವಲಿ, ಬಸವರಾಜ್ ಕೊತ್ತಪಲ್ಲಿ, ಭೀಮು ತಿಮೋಜಿ, ಚನ್ನು ಕವಳೂರ್, ನಿಂಗಪ್ಪ ಕಡೆಚೂರ್, ದೇವಪ್ಪ ಗಟ್ಟಿಗೂರ್, ಯಂಕಪ್ಪ ಚಂದಾಪುರ್, ರಾಮಣ್ಣ ಅಂಗಡಿ, ಬಸವರಾಜ ಕಾವಲಿ, ಮಲ್ಲು ಕವಲೂರ್, ಬನ್ನಪ್ಪ ತಿಮೋಜಿ, ಕರಿಯಪ್ಪ ಘಂಟಿ, ಮಹದೇವ ಗಾಡದ್, ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags

Umesh K. MudnalAmbigara Chowdaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X