Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ವಡಿಗೇರಾ | ಕಸ್ತೂರಬಾ ಗಾಂಧಿ ಬಾಲಕಿಯರ...

ವಡಿಗೇರಾ | ಕಸ್ತೂರಬಾ ಗಾಂಧಿ ಬಾಲಕಿಯರ ಶಾಲೆಗೆ-ಸಿಇಓ ಲವೀಶ್ ಓರಡಿಯಾ ಭೇಟಿ

ವಾರ್ತಾಭಾರತಿವಾರ್ತಾಭಾರತಿ24 July 2026 4:49 PM IST
share
ವಡಿಗೇರಾ | ಕಸ್ತೂರಬಾ ಗಾಂಧಿ ಬಾಲಕಿಯರ ಶಾಲೆಗೆ-ಸಿಇಓ ಲವೀಶ್ ಓರಡಿಯಾ ಭೇಟಿ
ಶಿಕ್ಷಣ ಗುಣಮಟ್ಟ, ಮೂಲಸೌಕರ್ಯ ಹಾಗೂ, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಡಿಗೇರಾ: ತಾಲೂಕಿನ ವಡಿಗೇರಾ (ಹೆಚ್) ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯಾ ಭೇಟಿ ನೀಡಿ ಶಿಕ್ಷಣದ ಗುಣಮಟ್ಟ, ಮೂಲಸೌಕರ್ಯ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಶಾಲೆಯಲ್ಲಿ ಬೋಧನಾ ವ್ಯವಸ್ಥೆ, ಶಿಕ್ಷಣದ ಗುಣಮಟ್ಟ, ಗಣಕಯಂತ್ರ ಆಧಾರಿತ ಕಲಿಕೆ, ಸೆನ್ಸರ್ ಆಧಾರಿತ ಸ್ಟೆಮ್ (STEM) ಮಾದರಿಗಳು, 10ನೇ ತರಗತಿ ಫಲಿತಾಂಶ ಸುಧಾರಣೆಗೆ ಕೈಗೊಂಡಿರುವ ಕ್ರಮಗಳು, ಟ್ಯಾಬ್‌ಗಳ ಬಳಕೆ ಹಾಗೂ ಡಿಜಿಟಲ್ ಕಲಿಕಾ ವಿಷಯಗಳ ಕುರಿತು ಮಾಹಿತಿ ಪಡೆದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಬಳಿಕ ಶಾಲೆಯ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಅವರು, ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಶೌಚಾಲಯ ಕಾಮಗಾರಿಯ ಗುಣಮಟ್ಟ ವೀಕ್ಷಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಟಾಟಾ ಕಲಿಕಾ ಟ್ರಸ್ಟ್ ಸಹಯೋಗದಲ್ಲಿ ಹಾಲಗೇರಾ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಸ್ವಸಹಾಯ ಸಂಘಗಳ ಕಿರು ಆಹಾರ ಸಂಸ್ಕರಣಾ ಘಟಕ ಹಾಗೂ ಬಯೋಗ್ಯಾಸ್ ಘಟಕಕ್ಕೆ ಭೇಟಿ ನೀಡಿ, ಅವುಗಳ ಕಾರ್ಯವೈಖರಿ ಮತ್ತು ಉಪಯೋಗದ ಕುರಿತು ಮಾಹಿತಿ ಪಡೆದರು.

ಇದೇ ವೇಳೆ ಬೆಂಡೆಬೆಂಬಳಿ ವ್ಯಾಪ್ತಿಯ ಕದ್ರಾಪುರ ಗ್ರಾಮದಲ್ಲಿ ಟಾಟಾ ಕಲಿಕಾ ಟ್ರಸ್ಟ್ ನಿರ್ಮಿಸಿರುವ ಸೌರಶಕ್ತಿ (ಸೋಲಾರ್) ಆಧಾರಿತ ನೀರಾವರಿ ವ್ಯವಸ್ಥೆ, ಸಸಿ ನೆಡುವಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ರೈತರು ಇಂತಹ ನವೀನ ಯೋಜನೆಗಳ ಸದುಪಯೋಗ ಪಡೆದು ಕೃಷಿ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ತಾಪಂ ಇಓ ಶ್ರೀ ಶಶಿಧರ ಹಿರೇಮಠ, ಎಡಿ ಕಿರಾಣ ಬಾಬು, ತೋಟಗಾರಿಕೆ ಇಲಾಖೆ, ಟಾಟಾ ಕಲಿಕಾ ಟ್ರಸ್ಟ್ ಯೋಜನಾ ಅಧಿಕಾರಿಗಳು, ಎನ್ ಆರ್ ಎಲ್ ಎಮ್ ಅಧಿಕಾರಿಗಳು, ಪಿಡಿಓ, ಟಿಸಿ ಹಾಗೂ ಜಿಪಂ, ತಾಪಂ ಅಧಿಕಾರಿಗಳು, ಇತರ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

Tags

schoolKasturbaVadigera taluk
share
ವಾರ್ತಾಭಾರತಿ
ವಾರ್ತಾಭಾರತಿ
Next Story
X