Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಸರಕಾರ ರೈತರಿಗೆ ರಸಗೊಬ್ಬರ ನೀಡದಿದ್ದಲ್ಲಿ...

ಸರಕಾರ ರೈತರಿಗೆ ರಸಗೊಬ್ಬರ ನೀಡದಿದ್ದಲ್ಲಿ ಉಗ್ರ ಹೋರಾಟ: ಮಾಜಿ ಸಚಿವ ರಾಜುಗೌಡ

ವಾರ್ತಾಭಾರತಿವಾರ್ತಾಭಾರತಿ27 July 2025 8:14 PM IST
share
ಸರಕಾರ ರೈತರಿಗೆ ರಸಗೊಬ್ಬರ ನೀಡದಿದ್ದಲ್ಲಿ ಉಗ್ರ ಹೋರಾಟ: ಮಾಜಿ ಸಚಿವ ರಾಜುಗೌಡ

ಸುರಪುರ: ಈಗಾಗಲೇ ತಾಲೂಕಿನಾದ್ಯಂತ ರೈತರು ಭತ್ತ ನಾಟಿ ಮಾಡಿದ್ದಾರೆ ರಸಗೊಬ್ಬರ ಅಭಾವದಿಂದ ಕಂಗಾಲಾಗಿದ್ದಾರೆ ಕೂಡಲೇ ಒಂದು ವಾರದಲ್ಲಿ ಸರಿಪಡಿಸದಿದ್ದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ರಾಜುಗೌಡ ಅವರು ಹೇಳಿದರು.

ಬಿಜೆಪಿ ಕಛೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ರಾಜ್ಯ ಸರ್ಕಾರಕ್ಕೆ 6.30ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಕು ಆದರೆ ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ರಾಜ್ಯಕ್ಕೆ ನೀಡಿದೆ. ಅದರಲ್ಲಿ ಹೆಚ್ಚುವರಿಯಾಗಿ 2.43 ಲಕ್ಷ ಮೆಟ್ರಿಕ್ ಟನ್ ಎಲ್ಲಿಗೆ ಹೋಯಿತು. ಸರ್ಕಾರ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ರೈತರಿಗೆ ಅಭಾವ ಉಂಟು ಮಾಡಿದ್ದಲ್ಲದೆ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕುಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಬಂದ ನಂತರ ಎರಡು ವರ್ಷಗಳಿಂದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿಜೆಪಿ ಸರ್ಕಾರ ನೀಡುತ್ತಿದ್ದ ರೈತ ವಿದ್ಯಾನಿಧಿ ಹಾಗೂ 52 ಲಕ್ಷ ರೈತರಿಗೆ 4000 ರೂಪಾಯಿ ಕಿಸಾನ್ ಸಮ್ಮಾನ್ ಸ್ಥಗಿತಗೊಳಿಸಿದ್ದಾರೆ. ರೈತರ ಕೃಷಿ ಪಂಪ್ಸೆಟ್ಗೆ ಟ್ರಾನ್ಸ್ಪಾರ್ಮರ್ ಅಳವಡಿಸಲು ನಮ್ಮ ಸರ್ಕಾರ 25 ಸಾವಿರ ರೂ. ನಿಗಧಿಪಡಿಸಿತ್ತು ಆದರೆ ಇಂದಿನ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ 3 ಲಕ್ಷ ರೂ ನೀಡಬೇಕಾದ ಪರಿಸ್ಥಿತಿ ಬಂದಿದೆ.

ಬಿತ್ತನೆ ಬೀಜದ ಮೇಲಿನ ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ ಶೇ.20 ರಷ್ಟು ಏರಿಕೆ ಮಾಡಿದೆ.ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ನೀಡಿದ 3454 ಕೋಟಿ ರೂ ನೀಡಿದ ಅನುದಾನದಲ್ಲಿ ನಯಾಪೈಸೆ ನೀಡದೇ ಲೂಟಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಳೆದ 2 ವರ್ಷಗಳ ಅವಧಿಯಲ್ಲಿ 3400ಕ್ಕಿಂತ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಮತ್ತು ರಾಣೇಬೆನ್ನೂರಿನಲ್ಲಿ ರಸಗೊಬ್ಬರಕ್ಕಾಗಿ ರೈತರ ಮೇಲೆ ಲಾಠಿಚಾರ್ಜ್ ಮಾಡಿರುವುದಕ್ಕೆ ಖಂಡಿಸುತ್ತೇನೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ದುರ್ಗಪ್ಪ ಆಲ್ದಾಳ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ,ಎಚ್.ಸಿ.ಪಾಟೀಲ್, ವೇಣು ಮಾಧವ ನಾಯಕ, ಬಲಭೀಮ ನಾಯಕ ಬೈರಿಮಡ್ಡಿ ಸೇರಿದಂತೆ ಇನ್ನಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X