Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಜಪ್ತಿ ಮಾಡಿದ ಗಾಂಜಾ ನಾಶ...

ಯಾದಗಿರಿ | ಜಪ್ತಿ ಮಾಡಿದ ಗಾಂಜಾ ನಾಶ ಪಡಿಸಿದ ಅಬಕಾರಿ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ31 Oct 2025 8:33 PM IST
share
ಯಾದಗಿರಿ | ಜಪ್ತಿ ಮಾಡಿದ ಗಾಂಜಾ ನಾಶ ಪಡಿಸಿದ ಅಬಕಾರಿ ಇಲಾಖೆ

ಯಾದಗಿರಿ : ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಅಬಕಾರಿ ದಾಳಿ ಸಾಗಾಣಿಕೆ, ಸಂಗ್ರಹಣೆ ಹಾಗೂ ಮಾರಾಟಗಳಂತಹ ಅಕ್ರಮ ಚಟುವಟಿಕೆಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಯಾದಗಿರಿ ಅಬಕಾರಿ ಉಪ ಆಯುಕ್ತರು ಶಾರದಾ.ಸಿ. ಕೋಲಕಾರ ಅವರು ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಕೋರ ಗ್ರೀನ್ ಶುಗರ್ ಫ್ಯಾಕ್ಟರಿಯಲ್ಲಿ ಅ.29ರ ಮಧ್ಯಾಹ್ನ 12.30 ಗಂಟೆಗೆ ಅಬಕಾರಿ ದಾಳಿಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ವಶಪಡಿಸಿಕೊಂಡ ಗಾಂಜಾ ಪದಾರ್ಥಗಳನ್ನು ನಾಶಪಡಿಸಲಾಗಿದೆ.

ಅಬಕಾರಿ ದಾಳಿಯಲ್ಲಿ ಗಾಂಜಾ ಪದಾರ್ಥಗಳನ್ನು ಜಿಲ್ಲಾ ಕಚೇರಿಯಲ್ಲಿ (ಮಾಲ್-ಖಾನಾ) ಸಂಗ್ರಹಿಸಿಡಲಾಗಿರುತ್ತದೆ, ಸಂಗ್ರಹಿಸಿಡಲಾದ ಎಲ್ಲಾ ಗಾಂಜಾ ಪದಾರ್ಥಗಳನ್ನು ಸರ್ಕಾರದ ಮತ್ತು ಘನ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲೆಯ ವಡಗೇರಾ ತಾಲ್ಲೂಕಿನ ಕೋರ ಗ್ರೀನ್ ಶುಗರ್ ಫ್ಯಾಕ್ಟರಿಯಲ್ಲಿ ಅಬಕಾರಿ ಇಲಾಖೆಯ ಮಾನ್ಯ ಅಬಕಾರಿ ಜಂಟಿ ಆಯುಕ್ತರ ನೇತೃತ್ವದಲ್ಲಿ ಅಬಕಾರಿ ಉಪ ಆಯುಕ್ತರು ಯಾದಗಿರಿ, ಅಬಕಾರಿ ಉಪ ಆಯುಕ್ತರು ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಬರುವ ಎಲ್ಲಾ ವಲಯ ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಎಲ್ಲಾ ಗಾಂಜಾ ಪದಾರ್ಥಗಳನ್ನು ನಾಶಪಡಿಸಲಾಗಿದೆ. ಗಾಂಜಾ ಪದಾರ್ಥಗಳ ಗಾಂಜಾ ಗಿಡಗಳು 971, ಒಣಗಿದ ಗಾಂಜಾ 158.475, (ಗಾಂಜಾ ಮಿಶ್ರಿತ) ಚಾಕೋಲೇಟ್ ಗುಳಿಗೆಗಳು 7915 ಅಬಕಾರಿ ದಾಳಿಯಲ್ಲಿ ವಶಪಡಿಸಲಾಗಿದೆ.

ಈ ಸಂದರ್ಭದಲ್ಲಿ ಕಲಬುರಗಿ ವಿಭಾಗ ಅಬಕಾರಿ ಜಂಟಿ ಆಯುಕ್ತರು ಸಂಗಣ್ಣಗೌಡ, ಯಾದಗಿರಿ ಅಬಕಾರಿ ಉಪ ಆಯುಕ್ತರು ಶ್ರೀಮತಿ ಶಾರದಾ. ಸಿ. ಕೋಲಕಾರ, ರಾಯಚೂರು ಅಬಕಾರಿ ಉಪ ಆಯುಕ್ತರು ಸಿ.ಕೆ.ಮಹಿಂದ್ರ, ಯಾದಗಿರಿ ಅಬಕಾರಿ ಅಧಿಕ್ಷಕರು, ಶ್ರೀಮತಿ ಇಂದುದುಬಾಯಿ ಶಹಾಪೂರ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರು ಹರ್ಷರಾಜ್.ಬಿ. ಯಾದಗಿರಿ ವಿವಿಧ ವಲಯಗಳ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕರುಗಳಾದ, ಶ್ರೀಶೈಲ್ ಒಡೆಯರ್, ಕೇದಾರನಾಥ ಎಸ್.ಟಿ,ಶಿವಾನಂದ ಪಾಟೀಲ್, ಶರಣಗೌಡ ಬಿರಾದಾರ, ಪ್ರವೀಣಕುಮಾರ, ಪಾಂಡುರಂಗ, ಶ್ರೀಮತಿ ರೇಣುಕಮ್ಮಾ, ಮಹೇಶ ಚೌಧರಿ ಅಬಕಾರಿ ಮುಖ್ಯ ಪೇದೆಯಾದ ಅನಿಲ್ ಕುಮಾರ, ಶರೀಫ್ ವಾಲಿಕರ್, ಮುಹಮ್ಮದ್‌ ರಫೀ, ಮುಹಮ್ಮದ್‌ ಸುಭಾನಿ, ಮಡಿವಾಳಪ್ಪ, ಅಬಕಾರಿ ಪೇದೆಗಳಾದ ಪ್ರವೀಣಕುಮಾರ, ಶೇಖರ ಮೋಹನ, ಬಸ್ಸಪ್ಪ, ಶ್ರೀ ಶರಣಪ್ಪ, ಮತ್ತು ಡಿಸಿಇ ಕಛೇರಿ ಸಿಬ್ಬಂದಿಗಳಾದ ರಘುವೀರ ಸಿಂಗ ಠಾಕೂರ ಹಾಗೂ ಅರುಣಕುಮಾರ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X