Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಎಂಎಸ್‌ಪಿ ಖಾತರಿ ಕಾನೂನು...

ಯಾದಗಿರಿ | ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ30 Jan 2026 10:34 PM IST
share
ಯಾದಗಿರಿ | ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ

ಯಾದಗಿರಿ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ ಹಾಗೂ ರೈತ ಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೆಹಲಿ ಗಡಿಯಲ್ಲಿ ರೈತರು ದೀರ್ಘಕಾಲ ಚಳುವಳಿ ನಡೆಸಿ ಸರ್ಕಾರದ ಗಮನ ಸೆಳೆದರೂ, ಎಂಎಸ್‌ಪಿ ಖಾತರಿ ಕುರಿತು ಸ್ಪಷ್ಟ ಕಾನೂನು ಜಾರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲಾ ಅವರು 131 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದು, ಬಳಿಕ ಸರ್ವೋಚ್ಚ ನ್ಯಾಯಾಲಯದ ಸೂಚನೆಯ ಮೇರೆಗೆ ನಿವೃತ್ತ ನ್ಯಾಯಾಧೀಶ ನವಾಬ್ ಸಿಂಗ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿ ವರದಿ ಸಲ್ಲಿಸಲಾಗಿದೆ. ಆ ಸಮಿತಿಯು ಎಂಎಸ್‌ಪಿ ಖಾತರಿ ಕಾಯ್ದೆ ಅಗತ್ಯ ಎಂದು ಶಿಫಾರಸು ಮಾಡಿದೆ ಎಂದು ಹೇಳಿದರು.

ಇದಲ್ಲದೆ, ಕೃಷಿ ವಿಷಯಕ್ಕೆ ಸಂಬಂಧಿಸಿದ 31 ಸದಸ್ಯರ ಸಂಸದೀಯ ಸ್ಥಾಯಿ ಸಮಿತಿಯೂ ರೈತರ ಪರವಾಗಿ ವರದಿ ನೀಡಿ ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ಬೆಂಬಲ ಸೂಚಿಸಿದೆ. ಆದರೂ ಕೇಂದ್ರ ಸರ್ಕಾರ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಎಂಎಸ್‌ಪಿ ಖಾತರಿ ಕಾನೂನು ಇಲ್ಲದಿರುವುದರಿಂದ ದೇಶದ ರೈತರಿಗೆ ವರ್ಷಕ್ಕೆ ಸುಮಾರು 15 ಲಕ್ಷ ಕೋಟಿ ರೂ. ನಷ್ಟವಾಗುತ್ತಿದೆ ಎಂದು ಅವರು ಆರೋಪಿಸಿದರು.

ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಫೆಬ್ರವರಿ 7ರಿಂದ ಕನ್ಯಾಕುಮಾರಿಯಿಂದ ರೈತ ಜಾಗೃತಿ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆ ಕೇರಳ, ಪುದುಚೇರಿ, ತಮಿಳುನಾಡು ಮೂಲಕ ಕರ್ನಾಟಕ ಪ್ರವೇಶಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದೆ. ಮಾರ್ಗ ಮಧ್ಯೆ ಗ್ರಾಮಾಂತರ ಪ್ರದೇಶಗಳಲ್ಲಿ ರೈತರಿಂದ ಸಹಿ ಸಂಗ್ರಹಿಸಲಾಗುವುದು. ಸುಮಾರು 40 ದಿನಗಳ ಕಾಲ ನಡೆಯುವ ಈ ಯಾತ್ರೆ ಕಾಶ್ಮೀರ ತಲುಪಲಿದೆ ಎಂದು ವಿವರಿಸಿದರು.

ಮಾ.19ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶವ್ಯಾಪಿ ರೈತ ಮಹಾಸಭೆ ನಡೆಯಲಿದ್ದು, ಸಂಗ್ರಹಿಸಿದ ಸಹಿಗಳ ಮನವಿ ಪತ್ರವನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಯಾತ್ರೆಯು ಫೆ.10ರಂದು ಚಾಮರಾಜನಗರ, 11ರಂದು ಮೈಸೂರು–ಮಂಡ್ಯ–ರಾಮನಗರ ಹಾಗೂ 12ರಂದು ಬೆಂಗಳೂರು–ಚಿಕ್ಕಬಳ್ಳಾಪುರ ಮಾರ್ಗವಾಗಿ ಆಂಧ್ರ ಪ್ರದೇಶಕ್ಕೆ ತೆರಳಲಿದೆ. ರಾಜ್ಯದ ಎಲ್ಲಾ ರೈತ ಸಂಘಟನೆಗಳ ಮುಖಂಡರು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿ ತಮ್ಮ ತಮ್ಮ ಭಾಗದ ರೈತರಿಂದ ಸಹಿ ಸಂಗ್ರಹಿಸಿ ಯಾತ್ರಾ ಮುಖಂಡರಿಗೆ ಒಪ್ಪಿಸಬೇಕು ಎಂದು ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಶಿವಶರಣಪ್ಪ, ಯಲ್ಲಪ್ಪ ಮಲ್ಲಿಬಾವಿ, ಕೊಟ್ರೇಶ್ ಚೌದರಿ, ಬಸವರೆಡ್ಡಿ ಪಾಟೀಲ್, ಬಸವರಾಜ ದಳಪತಿ, ವೆಂಕಟರಾಮರೆಡ್ಡಿ, ಚಂದ್ರಶೇಖರ್ ಸಾಹುಕಾರ್, ದೇವೇಂದ್ರಪ್ಪ ಚಂದಲಾಪುರ, ಅಶೋಕ್ ಚೌದರಿ, ಚಾಂದ್ ಹುಸೇನ್, ಶ್ಯಾಮಪ್ಪ ಚಂಡಿಕೆರಿ, ಹನುಮಂತ ವೆಂಕಟಾಪುರ, ಕೊಟ್ರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Farmeryadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X