Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಹೆಚ್ಚಿದ ಕುರಿಕಳ್ಳತನ : ಅ.31...

ಯಾದಗಿರಿ | ಹೆಚ್ಚಿದ ಕುರಿಕಳ್ಳತನ : ಅ.31 ರಂದು ಜಿಲ್ಲಾಡಳಿತ ವಿರುದ್ಧ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Oct 2025 7:44 PM IST
share
ಯಾದಗಿರಿ | ಹೆಚ್ಚಿದ ಕುರಿಕಳ್ಳತನ : ಅ.31 ರಂದು ಜಿಲ್ಲಾಡಳಿತ ವಿರುದ್ಧ ಬೃಹತ್ ಪ್ರತಿಭಟನೆ

ಯಾದಗಿರಿ : ಜಿಲ್ಲೆಯಲ್ಲಿ ಕುರಿ ಕಳ್ಳರ ಉಪಟಳವು ಹೆಚ್ಚಿದ್ದು, ಕಳವು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದೇ ಇರುವ ಜಿಲ್ಲಾಡಳಿತ ವಿರುದ್ದ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಸಂಘದ ವತಿಯಿಂದ ಅ.31 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಮಲ್ಲಣ್ಣ ಹೈಕೂರ್ ಹೇಳಿದರು.

ಸೈದಾಪೂರ ಪಟ್ಟಣದ ಕನಕ ಭವನದಲ್ಲಿ ನಡೆದ ಕುರಿಗಾಹಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವ ಸರಣಿ ಕುರಿ, ಮೇಕೆ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಕಳವು ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ತನಿಖೆ ಚುರುಕುಗೊಳಿಸಿ ಕಳ್ಳರನ್ನು ಹಿಡಿದು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ. ಜಿಲ್ಲೆಯಾದ್ಯಂತ ಇಲ್ಲಿಯವರೆಗೂ ಸುಮಾರು 400ಕ್ಕೂ ಅಧಿಕ ಕುರಿಗಳು ಕಳ್ಳತನವಾಗಿದ್ದು, ಸುಮಾರು 70 ರಿಂದ 80 ಲಕ್ಷಾಂತರ ರೂಪಾಯಿ ಮೌಲ್ಯ ನಷ್ಟವಾಗಿದೆ.

ಕುರಿಗಾಹಿಗಳು ಮಳೆ, ಗಾಳಿ, ಬಿಸಿಲೆನ್ನದೇ ಕುರಿ ಹಿಂಡುಗಳೊಂದಿಗೆ ಅಲೆದಾಡುತ್ತಾ, ಕುರಿಗಳ ಆಹಾರಕ್ಕಾಗಿ ತಮ್ಮ ಕುಟುಂಬಗಳ ಜೀವಗಳನ್ನು ಲೆಕ್ಕಿಸದೇ ಅಲೆಮಾರಿಗಳಾಗಿ ಜೀವಿಸುತ್ತಿದ್ದು, ಇವರಿಗೆ ಸೂಕ್ತ ನ್ಯಾಯ ದೊರಕಿಸಿ ಕಳ್ಳರಿಗೆ ಕಡಿವಾಣ ಹಾಕಬೇಕೆಂದು ಹೋರಾಟ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಕುರುಬ ಸಮಾಜದ ಜಿಲ್ಲಾಧ್ಯಕ್ಷರಾದ ಮಲ್ಲಣ್ಣ ಹೈಕೂರ್, ತಾಲೂಕ ಅಧ್ಯಕ್ಷ ಸೂರ್ಯಕಾಂತ ಅಲ್ಲಿಪೂರ, ಮಾಜಿ ತಾಲೂಕ ಅಧ್ಯಕ್ಷ ಹೊನ್ನಪ್ಪ ಮುಸ್ಟೂರು, ಸಾಂಪ್ರದಾಯಿಕ ಕುರಿಗಾಹಿಗಳ ಹೋರಾಟ ಸಮಿತಿಯ ವಕೀಲರಾದ ಯಲ್ಲಪ್ಪ ಹೆಗಡೆ, ಮುಖಂಡರುಗಳಾದ ಚಂದ್ರಶೇಖರ ವಾರದ, ಶರಣಪ್ಪ ಶೆಟ್ಟಿಗೇರ, ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬೀರೇಶ ಚಿರತೆನೂರ್, ಯಂಕೋಬ ತುರಕನದೊಡ್ಡಿ, ವೆಂಕಟೇಶ ಕೊಂಕಲ್, ಹಣಮಂತ ಕಣೆಕಲ್, ರವಿಕುಮಾರ್ ಕಡೆಚೂರು, ಶಿವಕುಮಾರ ಮುನಗಲ್, ಮಹೇಶ ಜೇಗರ್, ವಿಜಯ ಕಂದಳ್ಲಿ, ನಾಗರಾಜ ಸಂಗವಾರ, ಯಲ್ಲಾಲಿಂಗ ಗೂಡೂರು, ಬೀರಲಿಂಗಪ್ಪ ಕಿಲ್ಲನಕೇರಾ, , ಬೀರಪ್ಪ ಮುನಗಲ್, ಶಿವು ಬೆಳಗುಂದಿ, ಹೊನ್ನೇಶ ದೊಡ್ಮನಿ, ಸಿದ್ದು ಪೂಜಾರಿ ಬದ್ದೆಪಲ್ಲಿ, ನಿಜಲಿಂಗಪ್ಪ ವಂಕಸಂಬ್ರ, ಬಾಲಗಿರಿ ಬಾಡಿಯಾಲ ಸೇರಿದಂತೆ ವಿವಿಧ ಗ್ರಾಮಗಳ ಕುರಿಗಾಹಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X