Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕನ್ನಡ ನಾಡು, ನುಡಿ, ನೆಲ–ಜಲ...

ಯಾದಗಿರಿ | ಕನ್ನಡ ನಾಡು, ನುಡಿ, ನೆಲ–ಜಲ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ : ವಿಶ್ವನಾಥ ನಾಯಕ

ವಾರ್ತಾಭಾರತಿವಾರ್ತಾಭಾರತಿ30 Sept 2025 7:19 PM IST
share
ಯಾದಗಿರಿ | ಕನ್ನಡ ನಾಡು, ನುಡಿ, ನೆಲ–ಜಲ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ : ವಿಶ್ವನಾಥ ನಾಯಕ

ಯಾದಗಿರಿ: ಕನ್ನಡ ನಾಡು, ನುಡಿ, ನೆಲ ಮತ್ತು ಜಲ ರಕ್ಷಣೆಯು ಕೇವಲ ಕನ್ನಡ ಪರ ಹೋರಾಟಗಾರರ ಹೊಣೆಗಾರಿಕೆ ಮಾತ್ರವಲ್ಲ. ಪ್ರತಿಯೊಬ್ಬ ಕನ್ನಡಿಗನ ನೈತಿಕ ಜವಾಬ್ದಾರಿಯಾಗಿದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಸ್ಪಷ್ಟಪಡಿಸಿದರು.

ನಗರದ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿದ ಸಭೆಯಲ್ಲಿ ಸಂಘಟನೆಗೆ ನೂತನವಾಗಿ ಸೇರ್ಪಡೆಯಾದ ಸದಸ್ಯರಿಗೆ ಸ್ವಾಗತ ಕೋರಿ ನೇಮಕಾತಿ ಆದೇಶಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಘಟನೆಯಲ್ಲಿ ಒಳ್ಳೆಯ ಉದ್ದೇಶ ಇಟ್ಟುಕೊಂಡು ಸೇವೆಗೆ ಮುಂದಾಗಬೇಕು. ದುರುದ್ದೇಶದಿಂದ ತೊಡಗಿಸಿಕೊಳ್ಳುವಂತಿಲ್ಲ. ರೈತರು, ಬಡವರು ಮತ್ತು ಶೋಷಿತರ ಪರ ಹೋರಾಡುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಸಿಕೊಳ್ಳಬೇಕು. ಅನ್ಯಾಯದ ವಿರುದ್ಧ ಧೈರ್ಯದಿಂದ ನಿಲ್ಲುವ ಕಾರ್ಯಕರ್ತರ ಅಗತ್ಯವಿದೆ” ಎಂದು ಕರೆ ನೀಡಿದರು.

ಈ ವೇಳೆ ಭೀಮಾಶಂಕರ ಪೂಜಾರಿಗೆ ಜಿಲ್ಲಾ ಕಾರ್ಯದರ್ಶಿ ಸ್ಥಾನವನ್ನು ನೀಡಲಾಯಿತು. ನೇಮಕಾತಿ ಆದೇಶಪತ್ರವನ್ನು ಹಸ್ತಾಂತರಿಸಿದ ಬಳಿಕ, ಸಂಘಟನೆಯಲ್ಲಿ ಸೇರ್ಪಡೆಗೊಂಡ ಸದಸ್ಯರಿಗೆ ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ವಿಜಯಕುಮಾರ ಮೊಗದಂಪುರ, ರಾಜಕುಮಾರ ಸಾಹುಕಾರ ಖಾನಾಪೂರ, ಶಿವರಾಜ ಗುತ್ತೇದಾರ, ನಾಗರಾಜ ರಾಮಸಮುದ್ರ, ರಂಗನಾಥ ನಾಯಕ, ನವಾಜ್ ಖಾದ್ರಿ, ರಂಗನಾಥ ಐಕೂರ, ಭೀಮಣ್ಣ ಬುದಿನಾಳ ವಡಗೇರಿ, ಮಲ್ಲು ಪೂಜಾರಿ, ದೇವಪ್ಪ ಜೋಳದಡಿಗಿ, ಮಲ್ಲಣ್ಣ ಸಾಹುಕಾರ, ಮುತ್ತಣ್ಣ, ಮಲ್ಲು ಎಂ., ಬೀರಲಿಂಗಪ್ಪ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X