Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಭಗವಾನ್ ವಿಶ್ವಕರ್ಮ ಜಯಂತಿ...

ಯಾದಗಿರಿ | ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ18 Sept 2025 7:19 PM IST
share
ಯಾದಗಿರಿ | ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆ

ಯಾದಗಿರಿ: ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ವಿಶ್ವನಾಥ ರೆಡ್ಡಿ ಸಭಾಂಗಣದಲ್ಲಿ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆ ನಡೆಯಿತು.

ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ, ಆನೆಗುಂದಿ ಸರಸ್ವತಿ ಪೀಠಾಧಿಪತಿ ಕುಮಾರ ಮಹಾಸ್ವಾಮಿಗಳು ಹಾಗೂ ಜಿಲ್ಲಾಧ್ಯಕ್ಷ ಮಹೇಶ ವಿಶ್ವಕರ್ಮ ಉದ್ಘಾಟಿಸಿದರು.

ಆನೆಗುಂದಿ ಪೀಠಾಧಿಪತಿ ಕುಮಾರ ಮಹಾಸ್ವಾಮಿಗಳು ಮಾತನಾಡಿ, ವಿಶ್ವಕ್ಕೆ ಸುಂದರ ರೂಪ ನೀಡಿದ ಮಹಾನ್ ಶಿಲ್ಪಿಗಳು ವಿಶ್ವಕರ್ಮರು. ಯಾವುದೇ ವಸ್ತುವಿಗೆ ಆಕೃತಿ, ರೂಪ ನೀಡುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಶಂಸಿಸಿದರು.

ಸಾಹಿತಿ ವೆಂಕಟೇಶ ಕಲಕಂಬ ಉಪನ್ಯಾಸ ನೀಡಿ ಮಾತನಾಡಿ, ಅಮರಶಿಲ್ಪಿ ಜಕಣಾಚಾರಿ ನೇತೃತ್ವದಲ್ಲಿ ಬೇಲೂರು, ಹಳೇಬೀಡು, ಬಾದಾಮಿ, ಪಟ್ಟದಕಲ್ಲು ಸೇರಿದಂತೆ ಅನೇಕ ದೇವಾಲಯಗಳು ವಿಶ್ವವಿಖ್ಯಾತವಾಗಿವೆ. ವಾಸ್ತುಶಿಲ್ಪ ಕಲೆಯ ಮೂಲಕ ಭಾರತಕ್ಕೆ ಹೆಸರು ತಂದದ್ದು ವಿಶ್ವಕರ್ಮ ಸಮುದಾಯ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಮಹೇಶ ವಿಶ್ವಕರ್ಮ ಮಾತನಾಡಿ, ಚಿನ್ನ, ಬೆಳ್ಳಿ, ಮರ, ಕಬ್ಬಿಣ, ಶಿಲ್ಪಕಲೆ ಸೇರಿದಂತೆ ಪಂಚಲೋಹಗಳ ಕಸುಬಿನಲ್ಲಿ ವಿಶ್ವಕರ್ಮ ಸಮುದಾಯ ಅಪಾರ ಕೊಡುಗೆ ನೀಡಿದೆ. ದೇವರಿಗೆ ಅಸ್ತ್ರ, ರಥಗಳನ್ನು ಸಿದ್ಧಪಡಿಸಿದ ವಿಶ್ವಕರ್ಮರ ಕೌಶಲ ಇಂದಿನ ಯುವಕರಿಗೆ ಮಾದರಿಯಾಗಿದೆ. ಸಮಾಜವು ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಇನ್ನಷ್ಟು ಮುಂದೆ ಬರಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ 2024–25ರ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಸಮುದಾಯದ ಸಾಧಕರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಶೋಕ ಚಂಡ್ರಕಿ, ರಮೇಶ ವಿಶ್ವಕರ್ಮ ಹತ್ತಿಕುಣಿ, ನಿಂಗಣ್ಣ ವಿಶ್ವಕರ್ಮ ಸಾಲೋಟಗಿ ಉಪಸ್ಥಿತರಿದ್ದರು.

ಸಿಂಚನಾ ಮಾಮಣಿ ಮತ್ತು ಸಾದ್ವಿ ಪ್ರಾರ್ಥನೆ ಸಲ್ಲಿಸಿದರು. ಶರಣಬಸಪ್ಪ ವಠಾರ ತಂಡ ನಾಡಗೀತೆ ಹಾಡಿದರು. ಮಹೇಶ ಪತ್ತಾರ ದೋರನಹಳ್ಳಿ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X