Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ‘ಮನುಸ್ಮೃತಿ ದಹನ’ ದಿನಾಚರಣೆ

ಯಾದಗಿರಿ | ‘ಮನುಸ್ಮೃತಿ ದಹನ’ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ25 Dec 2025 6:19 PM IST
share
ಯಾದಗಿರಿ | ‘ಮನುಸ್ಮೃತಿ ದಹನ’ ದಿನಾಚರಣೆ
ಮನುಸ್ಮೃತಿ ದಹನವು ಅಂಬೇಡ್ಕರ್ ಅವರ ತಾತ್ಕಾಲಿಕ ನಿರ್ಧಾರವಲ್ಲ : ಡಾ.ಎಸ್.ಎಸ್.ನಾಯಕ

ಯಾದಗಿರಿ: ಮನುಸ್ಮೃತಿ ದಹನವು ತಾತ್ಕಾಲಿಕ ಅಥವಾ ಆಕಸ್ಮಿಕ ನಿರ್ಧಾರವಲ್ಲ. ಅದು ಉದ್ದೇಶಪೂರ್ವಕವಾಗಿ, ಬಹಳ ಎಚ್ಚರಿಕೆಯೊಂದಿಗೆ ತೆಗೆದುಕೊಂಡ ಕಠಿಣ ಹೆಜ್ಜೆಯಾಗಿತ್ತು ಎಂದು ಸರಕಾರಿ ಪದವಿ ಕಾಲೇಜು ಪ್ರಾಧ್ಯಾಪಕ ಡಾ. ಎಸ್. ಎಸ್. ನಾಯಕ ಹೇಳಿದರು..

ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 98ನೇ ವರ್ಷದ ಮನುಸ್ಮೃತಿ ದಹನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿಂದೂ ಸಮಾಜದಲ್ಲಿರುವ ಜಾತಿ ಆಧಾರಿತ ಅನ್ಯಾಯದ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದಲೇ ಈ ತೀವ್ರ ಹೋರಾಟದ ರೂಪವನ್ನು ಅಂಬೇಡ್ಕರ್ ಅವರು ಆಯ್ಕೆ ಮಾಡಿಕೊಂಡಿದ್ದರು. ‘ಬಾಗಿಲು ತಟ್ಟದಿದ್ದರೆ ಯಾವುದೂ ತೆರೆಯುವುದಿಲ್ಲ’ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾತುಗಳು ಇಂದು ಕೂಡ ನಮ್ಮ ಅರಿವಿಗೆ ದಾರಿದೀಪವಾಗಿವೆ ಎಂದು ಹೇಳಿದರು.

ಜಾತಿ ಹಾಗೂ ಲಿಂಗ ತಾರತಮ್ಯವನ್ನು ಪೋಷಿಸುವ ಅಲಿಖಿತ ಸಂವಿಧಾನವಾದ ಮನುಸ್ಮೃತಿಯನ್ನು ದಹನಗೊಳಿಸುವ ಮೂಲಕ ಬಾಬಾಸಾಹೇಬ್ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸಿದ್ದರು. ಇಂದು ನಾವು ನಮ್ಮೊಳಗೆ ಇನ್ನೂ ಉಳಿದಿರಬಹುದಾದ ಮನುಸ್ಮೃತಿಯ ಪಳೆಯುಳಿಕೆಗಳನ್ನು ಸಂಪೂರ್ಣವಾಗಿ ಸುಟ್ಟು ಹಾಕಬೇಕಿದೆ. ಆ ಅಲಿಖಿತ ಸಂವಿಧಾನ ನಾಶವಾಗದೆ ಬಾಬಾಸಾಹೇಬ್ ನೀಡಿರುವ ಲಿಖಿತ ಸಂವಿಧಾನದ ಸಂಪೂರ್ಣ ಅನುಷ್ಠಾನ ಸಾಧ್ಯವಿಲ್ಲ. ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಬೇಕು ಎಂದು ಅವರು ಹೇಳಿದರು.

ದಲಿತ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗೋಪಾಲ ತೆಳಗೇರಿ, ಭೀಮರಾಯ ಲಿಂಗೇರಿ, ಭೀಮರಾಯ ಠಾಣಗುಂದಿ, ಸೈದಪ್ಪ ಕೂಯಿಲೂರ, ಭೀಮರಾಯ ಹೊಸ್ಮನಿ, ಬಾಸುಮೀಯಾ ವಡಿಗೇರಾ, ಚಂದ್ರಕಾಂತ ಗೀರೆಪ್ಪನೋರ್, ನಿಂಗಪ್ಪ ಕೊಲ್ಲೂರಕರ್, ಪರಶುರಾಮ ಒಡೆಯರ್, ಗೌತಮ ಕ್ರಾಂತಿ, ಮಲ್ಲಿಕಾರ್ಜುನ ಹತ್ತಿಕುಣಿ, ಸಂಪತ್ ಚಿನ್ನಾಕರ್, ವಸಂತ ಸುಂಗಲಕರ್, ಹಣಮಂತ ಮೀಲ್ಟ್ರೀ ಸೇರಿದಂತೆ ಅನೇಕ ದಲಿತ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X