Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸೆ.13ರಂದು ಪ್ರವಾದಿ...

ಯಾದಗಿರಿ | ಸೆ.13ರಂದು ಪ್ರವಾದಿ ಮುಹಮ್ಮದ್ ʼಸೀರತ್ ಅಭಿಯಾನʼ ಕಾರ್ಯಕ್ರಮ : ಸಲಾವುದ್ದೀನ್ ಜಾಗೀರದಾರ

ವಾರ್ತಾಭಾರತಿವಾರ್ತಾಭಾರತಿ1 Sept 2025 10:32 PM IST
share
ಯಾದಗಿರಿ | ಸೆ.13ರಂದು ಪ್ರವಾದಿ ಮುಹಮ್ಮದ್ ʼಸೀರತ್ ಅಭಿಯಾನʼ ಕಾರ್ಯಕ್ರಮ : ಸಲಾವುದ್ದೀನ್ ಜಾಗೀರದಾರ

ಯಾದಗಿರಿ: ನಾಡಿನಲ್ಲಿ ಪ್ರವಾದಿ ಮುಹಮ್ಮದ್ ಅವರ ನ್ಯಾಯ ಮತ್ತು ಮಾನವೀಯ ಸಂದೇಶಗಳನ್ನು ಗಿರಿ ಜಿಲ್ಲೆಯ ಜನರಿಗೆ ತಲುಪಿಸುವ ದೃಷ್ಟಿಯಿಂದ ಸೆ.13ರ ಶನಿವಾರ ಬೆಳಿಗ್ಗೆ 11ಕ್ಕೆ ನಗರದ ಈಡನ್‌ ಗಾರ್ಡನ್ ಫಂಕ್ಷನ್ ಹಾಲ್‌ನಲ್ಲಿ ʼಸೀರತ್ ಅಭಿಯಾನʼ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಜಮಾಅತೆ ಇಸ್ಲಾಮಿ ಹಿಂದ್, ಸಮಿತಿಯ ನಗರಾಧ್ಯಕ್ಷ ಸಲಾವುದ್ದೀನ್ ಜಾಗೀರದಾರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರವಾದಿಯವರ ಬಗ್ಗೆ ಸಮಾಜದಲ್ಲಿರುವ ಕೆಲ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದರ ಜೊತೆಗೆ ಜನರಿಗೆ ನ್ಯಾಯ ಮತ್ತು ಮಾನವೀಯ ಸಂದೇಶಗಳನ್ನು ತಲುಪಿಸುವುದು ಹಾಗೂ ಸಮಾಜದಲ್ಲಿರುವ ಎಲ್ಲಾ ವರ್ಗದ ಜನರೊಂದಿಗೆ ಸಾಮರಸ್ಯ ಬಲಪಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗುರುಮಿಠಕಲ್ ಖಾಸಾ ಮಠದ ಶಾಂತವೀರ ಮಹಾಸ್ವಾಮಿಜಿ, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಹಲಕಟಿಯ ಶರೀಫ್ ಸಾಹೇಬರು, ಫಾದರ್ ಸೇರಿದಂತೆ ಸರ್ವ ಧರ್ಮದ ಗುರುಗಳು ಹಾಗೂ ಗಣ್ಯರು ಉಪಸ್ಥಿತರಿರುವರು.

ಸಮಾರಂಭದಲ್ಲಿ ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಪ್ರವಾದಿ ಮುಹಮ್ಮದ್‌ ರನ್ನು ಅರಿಯಿರಿ ಹಾಗೂ ಭಾರತೀಯ ಸಮಾಜದಲ್ಲಿ ಪ್ರವಾದಿ ಮುಹಮ್ಮದ್‌ ರ ಆದರ್ಶದ ಔಚಿತ್ಯ ಎಂಬ 2 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮ ನಿಮಿತ್ಯ ಸಮಿತಿಯಿಂದ ನಗರದಲ್ಲಿ ವಿವಿಧ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ವಿಧ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಮುಹಮ್ಮದ್ ಅಮ್ಜದ್ ಹುಸೇನ್, ಉಪಾಧ್ಯಕ್ಷರಾದ ಮಹಿಬೂಬ್‌ಸಾಬ್ ಖಯ್ಯಾತ್, ಜಾಕಿರ್ ಅಹ್ಮದ್, ಅಬ್ದುಲ್ ವಾಸೆ ಕೊತ್, ಅಬ್ದುಲ್ ಮಜೀದ್ ಸಗ್ರಿ, ಸಮಿಯುಲ್ಲಾ, ಸಲೀಂ ತುಮಕುರಿ, ಕರೀಮ್ ಸಾಬ್ ಸಗ್ರಿ, ಎಂಡಿ ಸಾಲಿ, ಮಹ್ಮದ್ ಮುಕ್ತಿಯಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X