Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28...

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28 ರಿಂದ 30ರವರೆಗೆ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ18 Dec 2025 6:20 PM IST
share
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28 ರಿಂದ 30ರವರೆಗೆ ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

ಯಾದಗಿರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.28ರಿಂದ ಮೂರು ದಿನಗಳವರೆಗೆ ರಾಜ್ಯದ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಕಲ್ ನಟರಾಜ್ ತಿಳಿಸಿದ್ದಾರೆ.

ಗುರುವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನಾಮತಿ ಎಷ್ಟು ನಿಜ ? ವಾಮಾಚಾರ, ಪುನ‌ರ್ ಜನ್ಮ ಸತ್ಯನಾ?, ದೆವ್ವ, ದೇವರು ಮನುಷ್ಯರ ಮೈಮೇಲೆ ಬರುತ್ತದೆಯೇ?, ಪವಾಡಗಳು ನಡೆಯುತ್ತವೆಯೇ ? ಮನೆ ಮೇಲೆ ಕಲ್ಲು, ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಳ್ಳುವುದು ನಿಜನಾ ? ಹೀಗೆ ಜನರಲ್ಲಿ ಇರುವ ಮೌಢ್ಯ, ಕಂದಾಚಾರಗಳನ್ನು ಹೋಗಲಾಡಿಸಲು ಜಿಲ್ಲೆಯ ಯುವ ಜನಾಂಗ ಮತ್ತು ಸಮಸ್ತ ವಿದ್ಯಾರ್ಥಿ ಸಮೂಹಕ್ಕೆ ತಿಳಿಸುವ ಉದ್ದೇಶದಿಂದ ಈ ಸಮ್ಮೇಳನ ಗಿರಿಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಪಟ್ಟ ನೂರಾರು ಸಂಪನ್ಮೂಲ ವ್ಯಕ್ಯಿಗಳು, ವಿಜ್ಞಾನ ಸಂಚಾರಿ ಬಸ್ ಗಳು ಹಾಗೂ ಇದೇ ಕ್ಷೇತ್ರಕ್ಕೆ ಸಂಬಂಧಪಟ್ಟಂತಹ ಅನೇಕ ಕಂಪನಿಗಳು ಈ ಮೂರು ದಿನಗಳ ಸಮ್ಮೇಳನದಲ್ಲಿ ಭಾಹವಹಿಸಲಿವೆ. ನಮ್ಮ ನಡೆ ವಿಜ್ಞಾನ ಕಡೆ, ಮೌಢ್ಯ ಅಳೆದು ಮೌಲ್ಯ ಉಳಿಯಲಿ ಎಂಬ ನಿಟ್ಟಿನಲ್ಲಿ ಹುಟ್ಟಿಕೊಂಡ ಈ ಪರಿಷತ್ತು, ಹಿಂದೇ ನಾಲ್ಕು ಸಮ್ಮೇಳನಗಳನ್ನು ಯಶಸ್ಸಿಯಾಗಿ ಪೂರೈಸಿದೆ ಎಂದರು.

ಡಿ.28 ರಂದು ಮಧ್ಯಾಹ್ನ 3ಕ್ಕೆ ಮೆರವಣಿಗೆ ಮೈಲಾಪುರ ಅಗಸಿಯಿಂದ ಸಮ್ಮೇಳನದ ಸರ್ವಾಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಅವರ ಮೆರವಣಿಗೆ ಆರಂಭವಾಗುವುದರೊಂದಿಗೆ ಕಾರ್ಯಕ್ರಮಕ್ಕೆ ಆರಂಭದ ಚಾಲನೆ ಸಿಗಲಿದೆ ಎಂದರು.

ಡಿ.29ರಂದು ಬೆಳಗ್ಗೆ ಸಮ್ಮೇಳನದ ಉದ್ಘಾಟನೆಯಾಗಿ ನಂತರ ನಿಗದಿತ ಕಾರ್ಯಕ್ರಮಗಳು ತಡರಾತ್ರಿಯವರೆಗೆ ನಡೆಯಲಿವೆ. ಡಿ.30 ರಂದು ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಾಧಕರಿಗೆ ಜೀವಮಾನ ಪ್ರಶಸ್ತಿ, ವಿಜ್ಞಾನಗಿರಿ ಸ್ಮರಣ ಸಂಚಿಕೆ ಮತ್ತು ಇತರೆ ಎಂಟು ಪುಸ್ತಕಗಳ ಬಿಡುಗಡೆ ಹೀಗೆ ನಿರಂತರ ಕಾರ್ಯಕ್ರಮಗಳು ನಂತರ ಸಮಾರೋಪಗೊಳ್ಳಲಿದೆ. ಮೂರು ದಿನಗಳ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಅನೇಕ ಸಚಿವ, ಶಾಸಕ, ಗಣ್ಯರನ್ನು ಆಹ್ವಾನಿಸಿದ್ದೆವೆ. ಇನ್ನೆರಡು ದಿನಗಳಲ್ಲಿ ಇದು ಅಂತಿಮಗೊಳ್ಳಲಿದೆ ಎಂದರು.

ಸಚಿವರಾದ ಶರಣಬಸಪ್ಪ ದರ್ಶನಾಪುರ, ಸತೀಶ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಹಿಂದಿನ ಸಮ್ಮೇಳನದ ಅಧ್ಯಕ್ಷೆ ಶಾಸಕಿ ಉಮಾಶ್ರೀ, ಜಿಲ್ಲೆಯ ಶಾಸಕರು, ಅಧಿಕಾರಿ ವೃಂದ ಸೇರಿದಂತೆಯೇ ಅನೇಕರು ಭಾಗವಹಿಸಲಿದ್ದಾರೆಂದು ನಟರಾಜ್ ಹುಲಕಲ್ ಮಾಹಿತಿ ನೀಡಿದರು. ಮೂರು ದಿನಗಳ ಸಂಪೂರ್ಣ ಊಟದ ವ್ಯವಸ್ಥೆ ಸಚಿವ ಸತೀಶ ಜಾರಕಿಹೊಳಿ ಮಾಡಿದ್ದಾರೆ. ಸರ್ಕಾರ ಇಪತ್ತು ಲಕ್ಷ ರೂ. ಕೊಡುವುದಾಗಿ ಭರವಸೆ ನೀಡಿದೆ. 1.55 ಕೋಟಿ ರೂ. ಒಟ್ಟು ಖರ್ಚು ಇದೆ. ದಾನಿಗಳಿಂದಲೇ ಸಂಗ್ರಹಿಸಿ ಮಾಡಲಾಗುತ್ತಿದೆ ಎಂದರು.

ದಸಂಸ ಸಂಘಟನೆ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ವೇಳೆ ಸಮ್ಮೇಳನದ ಕರಪತ್ರ ಬಿಡುಗಡೆ ಮಾಡಲಾಯಿತು. ವಿವಿಧ ಸಮುದಾಯಗಳ ಮುಖಂಡರಾದ ಡಾ.ಭೀಮಣ್ಣ ಮೇಟಿ, ಹಣುಮೇಗೌಡ ಮರಕಲ್, ಲಿಂಗಪ್ಪ ಹತ್ತಿಮನಿ, ರವಿ ಪಾಟೀಲ್ ರಾಯಚೂರು, ಸುದರ್ಶನ ನಾಯಕ, ಲಕ್ಷ್ಮಣ ರಾಠೋಡ್, ಡಾ.ಮಹ್ಮದ್ ಶಫಿ ಸೇರಿದಂತೆಯೇ ಇತರರಿದ್ದರು.

Tags

yadagir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X