Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಜೆಟ್‌ನಲ್ಲಿ ನೂತನ ಜಿಲ್ಲೆಯ...

ಯಾದಗಿರಿ | ಬಜೆಟ್‌ನಲ್ಲಿ ನೂತನ ಜಿಲ್ಲೆಯ ಮೂಲಭೂತ ಸೌಕರ್ಯಕ್ಕೆ ಅನುದಾನ ಪ್ರಕಟಿಸಿ : ಭೀಮುನಾಯಕ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ1 March 2025 5:45 PM IST
share
ಯಾದಗಿರಿ | ಬಜೆಟ್‌ನಲ್ಲಿ ನೂತನ ಜಿಲ್ಲೆಯ ಮೂಲಭೂತ ಸೌಕರ್ಯಕ್ಕೆ ಅನುದಾನ ಪ್ರಕಟಿಸಿ : ಭೀಮುನಾಯಕ ಒತ್ತಾಯ

ಯಾದಗಿರಿ : ಪ್ರಸಕ್ತ ಬಜೆಟ್ ನಲ್ಲಿ ರಾಜ್ಯ ಸರ್ಕಾರ ನೂತನ ಜಿಲ್ಲೆಯ ಮೂಲಭೂತ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಅನುದಾನ ಒದಗಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರು ಸಚಿವರು ಕೆಲಸ ಮಾಡಿಸಬೇಕು. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆಗಳು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್. ಭೀಮುನಾಯಕ ಒತ್ತಾಯಿಸಿದರು.

ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯಾದ ನಂತರ ಇದುವರೆಗೆ ಇಲ್ಲಿನ ಮೂಲಭೂತ ಸೌಕರ್ಯಗಳ ಪೂರೈಕೆಗೆ ಆದ್ಯತೆ ನೀಡಿಲ್ಲ. ವಿಶೇಷವಾಗಿ ಶಿಕ್ಷಣ ಹಾಗೂ ಆರೋಗ್ಯಕ್ಷೇತ್ರಗಳಲ್ಲಿನ ಸೌಕರ್ಯಗಳನ್ನು ಒದಗಿಸಲು ಮುಂದಾಗಿಲ್ಲ. 15 ವರ್ಷಗಳ ತರುವಾಯ ಒಂದು ಮೆಡಿಕಲ್ ಕಾಲೇಜು ಮಾಡಿದ್ದು ಬಿಟ್ಟರೆ ಬಹುದಿನಗಳ ಬೇಡಿಕೆಯಾದ ಒಂದು ಎಂಜಿನಿಯರಿಂಗ್ ಕಾಲೇಜು ಮಂಜುರು ಮಾಡಬೇಕು, ಒಂದು ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯವನ್ನು ಬಜೆಟ್ ನಲ್ಲಿ ಘೋಷಣೆ ಮಾಡಬೇಕು.

ಇನ್ನು ಕಳೆದ 6 ವರ್ಷಗಳ ಹಿಂದೆ ತಾಲ್ಲೂಕುಗಳು ಘೋಷಣೆಯಾದ ನಂತರ ಇದುವರೆಗೆ ಅಗತ್ಯ ಮೂಲ ಸೌಕರ್ಯಗಳು ಒದಗಿಸಲು ಇನ್ನು ಮೀನ ಮೇಷ ಎಣಿಸುತ್ತಿರುವುದು ಬಿಡಬೇಕು. ಪ್ರಸಕ್ತ ಬಜೆಟ್ ನಲ್ಲಿ ಸಮರ್ಪಕ ಅನುದಾನ ಒದಗಿಸಿ ತಾಲ್ಲೂಕುಗಳ ಆಡಳಿತ ಕಚೇರಿಗಳು, ಮಿನಿವಿಧಾನಸೌಧಗಳನ್ನು ನಿರ್ಮಿಸಬೇಕು ಪೂರ್ಣ ಪ್ರಮಾಣದ ಸಿಬ್ಬಂದಿ ಒದಗಿಸಬೇಕು

ಇನ್ನು ಜಿಲ್ಲೆಯ ವಡಗೇರಿ, ದೋರನಳ್ಳಿ ಸೈದಾಪುರಗಳಲ್ಲಿ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲು ಅನುದಾನ ನಿಗದಿ ಮಾಡಬೇಕು. ಕಡೆಚೂರು ಬಾಡಿಯಾಲ್ ಕೈಗಾರಿಕಾ ಪ್ರದೇಶದಲ್ಲಿ ವಿಷಪೂರಿತ ಕಾರ್ಖಾನೆಗಳಿಂದ ಸುತ್ತಮುತ್ತಲ ಹತ್ತಾರು ಹಳ್ಳಿಗರ ಬದುಕು ಬರ್‌ ಬಾದ್ ಆಗಿದೆ. ಕೂಡಲೇ ವಿಷಪೂರಿತ ಔಷಧಿಯ ಕಾರ್ಖಾನೆಗಳ ಅನುಮತಿ ರದ್ದುಪಡಿಸಿ ಇವುಗಳ ಬದಲಿಗೆ ಉತ್ಪಾದನಾ ಆಧಾರಿತ ಗಾರ್ಮೆಂಟ್ ಸೇರಿದಂತೆ ಕೈಗಾರಿಕೆಗಳನ್ನು ನೀಡಿ ಈ ಭಾಗದಲ್ಲಿ ಉದ್ಯೋಗ ಸೃಷ್ಟಿ ಮಾಡುವುದಲ್ಲದೇ ಆರ್ಥಿಕತೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು.

ಮಹಾತ್ವಾಕಾಂಕ್ಷೆ ಜಿಲ್ಲೆಯ ಯೋಜನೆಯಡಿ ಜಿಲ್ಲೆಯಲ್ಲಿ ಇರುವ ಎರಡು ನದಿಗಳಿಗೆ ಬ್ರಿಜ್ ಕಂ ಬ್ಯಾರೇಜ್ ಮಾಡಬೇಕು ಮತ್ತು ಅವುಗಳಿಂದ ಏತನೀರಾವರಿ ಮಾಡುವಂತೆ ಯೋಜನೆ ರೂಪಿಸಬೇಕು. ಕೊಳ್ಳೂರು ಬ್ರಿಜ್ ಅನ್ನು ಎತ್ತರಿಸುವುದರ ಜೊತೆಗೆ ಬ್ರಿಜ್ ಕಂ ಬ್ಯಾರೇಜ್ ಮಾಡಿ ಏತನೀರಾವರಿ ಸೌಲಭ್ಯ ಒದಗಿಸುವ ಯೋಜನೆ ರೂಪಿಸಬೇಕು. ನಗರದ ನಾಲ್ಕು ದಿಕ್ಕುಗಳಿಗೆ ಸರ್ಕಾರಿ ಕಚೇರಿಗಳನ್ನು ಸಮಪ್ರಮಾಣದಲ್ಲಿ ಬೆಳೆಸುವಂತೆ ಕ್ರಮ ಕೈಗೊಳ್ಳಬೇಕು. ವಿಶೇಷ ಪ್ಯಾಕೇಜ್ ನವನಗರ ನಿರ್ಮಾಣ ಮಾಡಬೇಕು.

ಕಲಬುರಗಿ ಸಂಪುಟದಲ್ಲಿ ಘೋಷಣೆ ಮಾಡಿದ 371ಜೆ ಅನುಷ್ಟಾನದ ಪ್ರತ್ಯೇಕ ಸಚಿವಾಲಯ ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಕಾರ್ಯರೂಪಕ್ಕೆ ತರಲು ಅನುದಾನ ಬಿಡುಗಡೆ ಮಾಡಬೇಕು. ಕಚೇರಿ ಕಾರ್ಯಾರಂಭ ಮಾಡಬೇಕು.

371ಜೆ ಎಲ್ಲ ಇಲಾಖೆಗಳಲ್ಲಿ ಸಂಪೂರ್ಣ ಅನುಷ್ಠಾನ ಗೊಳಿಸಲು ಕ್ರಮ ವಹಿಸಬೇಕು. ಕೆಕೆಆರ್‌ಡಿಬಿಯನ್ನು ಶಾಸಕರ ಅಭಿವೃದ್ಧಿ ಮಂಡಳಿಗೆ ಬದಲಿಗೆ ಜನರ ಅಭಿವೃದ್ಧಿ ಮಂಡಳಿಯಾಗಿಸಬೇಕು ಎಂದು ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ಸಂತೋಷ ನಿರ್ಮಲಕರ್, ಯಮನಯ್ಯ ಗುತ್ತೇದಾರ, ವಿಶ್ವರಾಜ ಪಾಟೀಲ್ ಹೊನಗೇರಾ ಅವರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X