Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬಿಜೆಪಿಯವರು ಪ್ರಿಯಾಂಕ್...

ಯಾದಗಿರಿ | ಬಿಜೆಪಿಯವರು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುವ ಮುನ್ನ ಸಿ.ಟಿ.ರವಿ ರಾಜೀನಾಮೆ ಕೇಳಲಿ : ಮಾಳಪ್ಪ ಕಿರದಳ್ಳಿ

ವಾರ್ತಾಭಾರತಿವಾರ್ತಾಭಾರತಿ3 Jan 2025 8:16 PM IST
share
ಯಾದಗಿರಿ | ಬಿಜೆಪಿಯವರು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುವ ಮುನ್ನ ಸಿ.ಟಿ.ರವಿ ರಾಜೀನಾಮೆ ಕೇಳಲಿ : ಮಾಳಪ್ಪ ಕಿರದಳ್ಳಿ

ಯಾದಗಿರಿ/ ಸುರಪುರ : ಬೀದರ್ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಕೇಳುವ ಬಿಜೆಪಿಯ ಮುಖಂಡರು ಮೊದಲು ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಮಾನಿಸುವ ಮೂಲಕ ಮಹಿಳಾ ಕುಲವನ್ನು ಅವಮಾನಿಸಿರುವ ನಿಮ್ಮ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ರಾಜೀನಾಮೆ ಕೇಳಿ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ಆಗ್ರಹಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರಿಗೂ ಸಚಿನ್ ಪಂಚಾಳ ಆತ್ಮಹತ್ಯೆಗೂ ಯಾವುದೇ ಸಂಬಂಧವೇ ಇಲ್ಲ, ಆದರೂ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಕೇಳುವ ನಿಮಗೆ ಯಾವ ನೈತಿಕತೆ ಇದೆ. ಈ ಹಿಂದೆ ತಾವೇ ಮಲ್ಲಿಕಾರ್ಜುನ ಖರ್ಗೆ ಅವರಿಂದ ಏನೆಲ್ಲ ಸೌಲಭ್ಯ ಪಡೆದುಕೊಂಡಿದ್ದೀರಿ, ಎಲ್ಲೆಲ್ಲಿ ಸೈಟ್ ಪಡೆದಿದ್ದೀರಿ ಎನ್ನುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ ಎಂದರು.

ಸಚಿನ್ ಪಂಚಾಳ ಅವರು ಎಲ್ಲಿಯೂ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿಲ್ಲ, ಅಲ್ಲದೆ ಕೇವಲ ಪ್ರಿಯಾಂಕ್ ಖರ್ಗೆ ಅವರೊಂದಿಗೆ ರಾಜು ಕಪನೂರ ಇತರರು ಇರುವ ಫೋಟೊ ತೋರಿಸಿ ರಾಜೀನಾಮೆ ಕೇಳುವ ನೀವು, ನಿಮ್ಮ ಪಕ್ಷದ ಶಾಸಕರ ಜೊತೆಗೆ ಇರುವ ಫೋಟೊಗಳು ಹೊರಬಂದಿವೆಯಲ್ಲಾ, ನಿಮ್ಮ ಶಾಸಕರ ರಾಜೀನಾಮೆ ಕೇಳದೆ ಇರುವ ನಿಮ್ಮ ಮಾತಿಗೆ ಬೆಲೆ ಇದೆಯೇ ಎಂದ ಅವರು, ಯಾವುದೇ ಕಾರಣಕ್ಕೂ ಪ್ರಿಯಾಂಕ್ ಖರ್ಗೆ ಅವರು ರಾಜೀನೆಮೆ ನೀಡುವ ಪ್ರಶ್ನೆಯೇ ಇಲ್ಲ, ಅವರೊಂದಿಗೆ ನಾಡಿನ ಜನರಿದ್ದೇವೆ, ಇದೇ ರೀತಿ ನೀವು ವಿನಾಕಾರಣ ಖರ್ಗೆ ಕುಟುಂಬದ ವಿರುದ್ಧ ಹೇಳಿಕೆ ನೀಡಿದರೆ ನಿಮ್ಮ ವಿರುದ್ಧವೇ ಪ್ರತಿಭಟನೆ ನಡೆಸಬೇಕಾಗಲಿದೆ ಎಂದು ಎಚ್ಚರಿಸಿದ್ದಾರೆ.

Tags

YadagiriBJPC.T.RaviPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X