Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸಂಘಟನೆಗಳಲ್ಲಿ ಯುವಕರ ಪಾತ್ರ...

ಯಾದಗಿರಿ | ಸಂಘಟನೆಗಳಲ್ಲಿ ಯುವಕರ ಪಾತ್ರ ಮಹತ್ವ : ಶಿವಪುತ್ರ ಜವಳಿ

ವಾರ್ತಾಭಾರತಿವಾರ್ತಾಭಾರತಿ29 Nov 2024 7:02 PM IST
share
Photo of Program

ಯಾದಗಿರಿ : ಯುವಕರೆಲ್ಲರೂ ಸಂಘಟಿತರಾಗಿ ಸಮಾಜಕ್ಕಾಗಿ ಹಗಲು ರಾತ್ರಿ ಎನ್ನದೆ ದುಡಿಯಬೇಕು ಸಂಘಟನೆ ಮತ್ತು ಸಮಾಜದ ಅಭಿವೃದ್ಧಿಗೆ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಹೇಳಿದ್ದಾರೆ.

ಶುಕ್ರವಾರ ಹಳೆ ಪ್ರಾವಸಿ ಮಂದಿರದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಾ.ಬಾಬಾ.ಸಾಹೇಬರು ತೋರಿಸಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ. ಆಗ ಮಾತ್ರ ಸಮಾಜ ಮತ್ತು ಸಂಘಟನೆ ಸದೃಢವಾಗಿ ಬಲಪಡಿಸಲು ಸಾಧ್ಯ ಎಂದು ಹೇಳಿದರು.

ಚಂದಪ್ಪ ಮುನಿಯಪ್ಪನ್ನೋರ ಮಾತನಾಡಿ, ಸಮಾಜ ಅಭಿವೃದ್ಧಿ ಮತ್ತು ಸದೃಢವಾಗಿ ಬೆಳೆಯಲು ನಮ್ಮ ಸಂಘಟನೆಯ ಕಾರ್ಯಕರ್ತರು ಶ್ರಮಿಸಬೇಕು. ನಮ್ಮ ಸಂಘಟನೆ ದಲಿತರಿಗೆ ಮಾತ್ರ ಸೀಮಿತವಲ್ಲ ಇಡೀ ಶೋಷಿತ ಮತ್ತು ಧಮನಿತರ ಸಮಾಜಕ್ಕೂ ಸೀಮಿತ. ದಲಿತ ಸಂಘರ್ಷ ಸಮಿತಿ ಬಡವರಿಗೆ, ದಲಿತರಿಗೆ ಅನ್ಯಾಯ ಆಗದಂತೆ ನಡೆಯಬೇಕೆಂದು ಹೇಳಿದರು.

ಯಾದಗಿರಿ ಉಪವಿಭಾಗಿ ಸಂಚಾಲಕರಾಗಿ ಮರಿಯಪ್ಪ ಕ್ರಾಂತಿ, ವಡಗೇರಾ ಉಸ್ತುವಾರಿ ಮತ್ತು ಸಂಚಲಕರಾಗಿ ದೊಡ್ಡಪ್ಪ ಕಾಡಮಗೇರ, ಸಂಘಟನಾ ಸಂಚಾಲಕರಾಗಿ ಮಲ್ಲಪ್ಪ ಖಾನಾಪುರ, ಚನ್ನಬಸು ಗುರುಸುರಂ, ಭೀಮಶಂಕರ್ ಗುಂಡಳ್ಳಿ, ಬನ್ನಪ್ಪ ಕುರಕುಂದಿ, ತಾಲ್ಲೂಕು ಖಜಾಂಚಿಯಾಗಿ ಹೊನ್ನಯ್ಯ ಪೂಜಾರಿ, ಕಾರ್ಯದರ್ಶಿಯಾಗಿ ಮರಿಯಪ್ಪ ಐಕೂರ, ಮೌನೇಶ್ ಬೊಮ್ನಳ್ಳಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಶಿವಲಿಂಗ ಹಸನಾಪುರ, ರಂಗಸ್ವಾಮಿ ಕೊಂಕಲ್, ಬಲಭೀಮ ಬೇವನಹಳ್ಳಿ, ಶರಬಣ್ಣ ಎಂ.ದೋರನಹಳ್ಳಿ, ಮರೆಪ್ಪ ಕ್ರಾಂತಿ, ಸಂತೋಷ್ ಗುಂಡಳ್ಳಿ, ನಾಗರಾಜ್ ಕೊಡಮನಹಳ್ಳಿ, ಸಿದ್ದಪ್ಪ ಕೊಡಮನಹಳ್ಳಿ, ನಾಗಪ್ಪ ಹಳಿ ಸಾಗರ, ಪುರುಷೋತ್ತಮ ಬಬಲಾದಿ, ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X