Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಜಯ ಕರ್ನಾಟಕ ರಕ್ಷಣಾ ಸೇನೆ...

ಯಾದಗಿರಿ | ಜಯ ಕರ್ನಾಟಕ ರಕ್ಷಣಾ ಸೇನೆ ಸುರಪುರ ನೂತನ ನಗರ ಘಟಕ ಪಧಾದಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ3 March 2025 8:02 PM IST
share
ಯಾದಗಿರಿ | ಜಯ ಕರ್ನಾಟಕ ರಕ್ಷಣಾ ಸೇನೆ ಸುರಪುರ ನೂತನ ನಗರ ಘಟಕ ಪಧಾದಿಕಾರಿಗಳ ನೇಮಕ

ಯಾದಗಿರಿ : ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಜಲ್ಲಪ್ಪನವರ ಆದೇಶದ ಮೇರೆಗೆ ಜಿಲ್ಲಾ ಕಾರ್ಯಧ್ಯಕ್ಷರಾದ ಶರಣು ಬೈರಿಮರಡಿ ಹಾಗೂ ಸುರಪುರ ತಾಲೂಕಾಧ್ಯಕ್ಷರಾದ ಮಲ್ಲು ನಾಯಕ ಕಬಡಗೇರಾ ಇವರ ನೇತೃತ್ವದಲ್ಲಿ ನೂತನ ನಗರ ಘಟಕ ಪದಾಧಿಕಾರಿಗಳ ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಕಾರ್ಯಧ್ಯಕ್ಷ ಶಿವರಾಜ ವಗ್ಗರ ಮಾತನಾಡಿ, ಕನ್ನಡ ನಾಡು, ನುಡಿ, ಜಲ, ನೆಲ ವಿಷಯ ಬಂದಾಗ ಎಲ್ಲರೂ ಒಗ್ಗೂಡಿ ಹೋರಾಟ ಮಾಡೋಣ ನಮ್ಮ ಸಂಘಟನೆಯು ಸದಾ ನ್ಯಾಯದ ಪರ ಅನ್ಯಾಯದ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿದೆ. ಅದೇ ರೀತಿಯಾಗಿ ಇನ್ನು ಮುಂದೆ ಎಲ್ಲಾ ನೂತನ ಪದಾಧಿಕಾರಿಗಳು ಸಂಘಟಕರಾಗಿ ನ್ಯಾಯದ ಪರವಾಗಿ ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡುತ್ತಾ ಸಂಘಟನೆಯನ್ನು ಇನ್ನೂ ಎತ್ತರಕ್ಕೆ ಬೆಳೆಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯದರ್ಶಿಯಾದ ಕೃಷ್ಣ ಹಾವಿನ ಬಾದ್ಯಪುರ, ಆಟೋ ಚಾಲಕರ ಘಟಕದ ಅಧ್ಯಕ್ಷರಾದ ಹನುಮಂತ ಬಂಡಾರಿ, ಮಂಜು ಸಂಗಟಿ, ಪಿಡ್ಡಪ್ಪ ಹೊಸಮನಿ,ಮುರುಳಿದರ ಅಂಬುರೆ, ವಿಶ್ವ ಟರ್ಕಿ,ನಿಂಗನಗೌಡ ಗೌಡೂರ್ ಇನ್ನಿತರರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳು :

ಅಧ್ಯಕ್ಷರಾಗಿ ಶಿವಕುಮಾರ ಗಾಜಲದಿನ್ನಿ, ಉಪಾಧ್ಯಕ್ಷರಾಗಿ ವೀರೇಶ ಆಡಿನ್ ರತ್ತಾಳ, ಮೌನೇಶ್ ಕಟ್ಟಿಮನಿ ಪ್ರಧಾನ ಕಾರ್ಯದರ್ಶಿ ಮಂಜು ಪಾಟೀಲ್ ಖಜಾಂಚಿ ಸಿದ್ದು ಮಡಿವಾಳ, ಸಂಘಟನಾ ಕಾರ್ಯದರ್ಶಿ ಪ್ರವೀಣ್ ವಿಭೂತೆ, ಜಂಟಿ ಕಾರ್ಯದರ್ಶಿ ಸಿದ್ದು ತುಮಕೂರು ಸಹ ಕಾರ್ಯದರ್ಶಿ ಪರಶುರಾಮ ಕಟ್ಟಿಮನಿ, ಸಂಘಟನಾ ಸಂಚಾಲಕ ಶಿವು ಮುಡ್ಡ, ಕಾರ್ಯದರ್ಶಿ, ನಾಗಲಿಂಗ ಕರಿಗೆರ್, ಸಹ ಕಾರ್ಯದರ್ಶಿ ಚನ್ನಬಸವ ಗುತ್ತಿ ದಿವಳಗುಡ್ಡ ವಾರ್ಡ್ ನಂ 29ರ ಅಧ್ಯಕ್ಷ ಶ್ರೀ ಶೈಲಾ ಕುರಿ ಮಂಗಳ ಬಜಾರ್ ವಾರ್ಡ್ ನಂ 25ರ ಅಧ್ಯಕ್ಷ : ಮಹೇಶ್ ಎಲಿತೋಟದ್ ಸಹ ಸಂಘಟನಾ ಕಾರ್ಯದರ್ಶಿ ನಾಗರಾಜ್ ಅವರನ್ನು ಆಯ್ಕೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X