Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿಷಗಾಳಿ ಹೊರತರುವ...

ಯಾದಗಿರಿ | ವಿಷಗಾಳಿ ಹೊರತರುವ ಕಾರ್ಖಾನೆಗಳನ್ನು ಮುಚ್ಚಿಸಲು ಜೆಡಿಎಸ್ ಮುಖಂಡರಿಂದ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ3 March 2025 7:32 PM IST
share
Photo of Letter of appeal

ಯಾದಗಿರಿ : ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ವಿಷಪೂರಿತ ಗಾಳಿಯನ್ನು ಸೂಸುತ್ತಿರುವ ಕಾರ್ಖಾನೆಗಳನ್ನು ಮುಚ್ಚಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಜೆಡಿಎಸ್ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳು ವಿಷಪೂರಿತ ಗಾಳಿಯನ್ನು ಸೂಸುತ್ತಿವೆ. ಇದರಿಂದ ಜನಸಾಮಾನ್ಯರಿಗೆ ಉಸಿರಾಟದ ತೊಂದರೆಯಾಗಿ ಆರೋಗ್ಯ ಕೆಡುತ್ತಿದೆ ಎಂದು ಸಾರ್ವಜನಿಕರು ಹಾಗೂ ಜಿ.ಟಿ. & ಟಿ.ಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರು ನಮ್ಮ ಶಾಸಕರಾದ ಶರಣಗೌಡ ಕಂದಕೂರರವರಿಗೆ ದೂರು ನೀಡಿದ್ದು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಮ್ಮ ಶಾಸಕರಾದ ಶರಣಗೌಡ ಕಂದಕೂರ ರವರು ಸದನದ ಒಳಗೆ ಮತ್ತು ಹೊರಗೆ ವಿಷಪೂರಿತ ಗಾಳಿ ಸೂಸುವ ಕಾರ್ಖಾನೆ ಮುಚ್ಚುವ ಬಗ್ಗೆ ಸರ್ಕಾರಕ್ಕೆ ತಿಳಿಸಿದರೂ, ಯಾವುದೇ ಪ್ರಯೋಜನೆವಾಗಿಲ್ಲ. ತಾವುಗಳು ಮುತುವರ್ಜಿವಹಿಸಿ ಜನರ ಆರೋಗ್ಯ ಮತ್ತು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕೂಡಲೇ ವಿಷಪೂರಿತ ಗಾಳಿಯನ್ನು ಸೂಸುತ್ತಿರುವ ಕಾರ್ಖಾನೆಗಳನ್ನು ಗುರುತಿಸಿ, ಅವುಗಳ ಉತ್ಪಾದನೆಗಳನ್ನು ತಡೆಹಿಡಿದು, ಹಾಗೂ ಅವುಗಳ ಪರವಾನಿಗೆ ರದ್ದುಗೊಳಿಸಿ ಜನಸಾಮಾನ್ಯರ ಆರೋಗ್ಯಕ್ಕೆ ಹಿತವಾಗುವಂತೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ತಪ್ಪಿದ್ದಲ್ಲಿ ಜಿಲ್ಲಾ ಜೆಡಿಎಸ್. ಪಕ್ಷದ ವತಿಯಿಂದ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲೆ ಚಳುವಳಿ ಹಮ್ಮಿಕೊಂಡು, ರಸ್ತೆ ತಡೆಗಟ್ಟಲಾಗುವುದು ಹಾಗೂ ವಿಷಪೂರಿತ ಗಾಳಿ ಸೂಸುತ್ತಿರುವ ಕಾರ್ಖಾನೆಗಳಿಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಭೋಜನಗೌಡ ಯಡ್ಡಳ್ಳಿ, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಶಿರವಾರ, ಬಸವರಾಜಪ್ಪಗೌಡ ಗೊಂದಡಗಿ, ಜಿ.ತಮ್ಮಣ್ಣ, ಬಂದಪ್ಪ ಅರಳಿ, ಚಂದ್ರು ಗೌಡ ಸೈದಾಪೂರ, ಮಲ್ಲಿಕಾರ್ಜುನ ಅರುಣಿ, ಈಶ್ವರ ನಾಯಕ, ನರಸಪ್ಪ ಕವಡೆ, ತಾಯಪ್ಪ ಬದ್ದೇಪಲ್ಲಿ, ಸಿದ್ದಲಿಂಗರಡ್ಡಿಗೌಡ, ಬಸಣ್ಣ ದೇವರಹಳ್ಳಿ ಬಸರಡ್ಡಿ ಹೆಗ್ಗಣಗೇರಾ, ರವಿ ಪೊಲೀಸ್ ಪಾಟೀಲ್, ಶಮಿ ಸಾಹುಕಾರ ಕಡೆಚೂರ್,ಗುರುನಾಥರಡ್ಡಿ ಸೈದಾಪುರ್, ಸಿದ್ದಲಿಂಗರಡ್ಡಿ ಮುನಗಲ್ಶಂ ಕರಲಿಂಗ ಕಡೆಚೂರ್, ಸಿದ್ದಲಿಂಗರಡ್ಡಿ ಅರಕೆರಾ ಬಿ ಈಶ್ವರ ನಾಯಕ, ಮಹಿಪಾಲರಡ್ಡಿ ಮಲ್ಹಾರ್ಮ ಲ್ಲಿಕಾರ್ಜುನ ಆರುಣಿ, ಬಾಪುಗೌಡ ರಾಮಸಮುದ್ರ ರಾಜು ಉಡುಪಿ, ಸೋಮ್ಮಣ್ಣಗೌಡ ಬೆಳಗೇರಾ, ಯಾಂಕೋಬಾ ಕಾಂಚಗಾರಹಳ್ಳಿ, ಶರಣಪ್ಪಗೌಡ ಹೊಸಳ್ಳಿ ಶ್ರೀಧರ ಶೆಟ್ಟಹಳ್ಳಿ, ದೇವು ಘಂಟಿ ಬಾಡಿಯಾಳ ಲಕ್ಷಣ ನಾಯಕ ಕೂಡ್ಲುರ್, ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X