Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಕರ್ನಾಟಕ ರಾಜ್ಯ ದಲಿತ ಸಂಘರ್ಷ...

ಯಾದಗಿರಿ | ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಡಿ.ಜಿ ಸಾಗರ ಬಣ ಸಭೆ

ವಾರ್ತಾಭಾರತಿವಾರ್ತಾಭಾರತಿ8 Dec 2024 7:29 PM IST
share
Photo of Metting

ಯಾದಗಿರಿ : ಸುರಪುರ ನಗರದ ಟೇಲರ್ ಮಂಜಿಲ್ ನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಆದೇಶದ ಮೇರೆಗೆ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತಾಲ್ಲೂಕು ಮಟ್ಟದಲ್ಲಿ ಡಿ.6 ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 68 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡುವುದು ಹಾಗಾ ತಾಲ್ಲೂಕಿನಲ್ಲಿ ವಿವಿಧ ಗ್ರಾಮ ಶಾಖೆ ಪಧಾದಿಕಾರಿಗಳನ್ನು ರಚನೆ ಮಾಡುವುದು ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸುರಪೂರ ಹಾಗೂ ಹುಣಸಿಗಿ ತಾಲ್ಲೂಕು ಉಪ ವಿಭಾಗಿಯ ಸಂಚಾಲಕರಾಗಿ ರಮೇಶ ಬಡಿಗೇರ್ ಬಾಚಿಮಟ್ಟಿ ಯವರನ್ನು ನೇಮಕ ಮಾಡಿ ಜಿಲ್ಲಾ ಸಂಚಾಲಕರು ಆದೇಶ ಮಾಡಿದರು.

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಶಿವಲಿಂಗ ಹಸನಾಪೂರ ಹಾಗೂ ತಾಲ್ಲೂಕು ಸಂಚಾಲಕರಾದ ತಿಪ್ಪಣ್ಣ ಶೆಳ್ಳಗಿ, ಚಂದ್ರಶೇಕರ್ ಬಲಶೆಟ್ಟಿಹಾಳ, ಮರೆಪ್ಪ ಕ್ರಾಂತಿ, ದೊಡಪ್ಪ ಕಾಡಂಗೇರಾ, ಮೈನಾರಿಟಿ ಸಂಚಾಲಕ ಎಂ.ಪಟೇಲ್ ,ಚನ್ನಬಸಪ್ಪ ದೇವಾಪೂರ, ಸಾಬಣ್ಣ ಸದಬ, ಸಿದ್ದಪ್ಪ ಝಂಡದಕೇರಾ, ಮಲ್ಲಪ್ಪ ಹೆಮನೂರ, ವೆಂಕಟೇಶ ದೇವಾಪೂರ, ಪಾರಪ್ಪ ದೇವತ್ಕಲ್, ಶೇಖರ ಮಂಗಳೂರ ,ರಾಜು ಬಡಿಗೇರ್, ಖಾಜಾ ಅಜ್ಮೀರ್ ,ಅಬ್ದುಲ್ ಅಲೀಂ, ಶರ್ಮುದ್ದೀನ್, ಚೌಡಪ್ಪ ಯಡಹಳ್ಳಿ, ಗೋಪಾಲ ಕಾಮನಟಿಗಿ, ಪರಮಣ್ಣ ಬಲಶೆಟ್ಟಿಹಾಳ, ಹಣಮಂತ ರತ್ತಾಳ, ಯಲ್ಲಪ್ಪ ರತ್ತಾಳ, ದೇವು ಬಡಿಗೇರ್, ಗುರಪ್ಪ ಮಾವಿನಮಟ್ಟಿ, ಶರಭಣ್ಣ ದೋರನಹಳ್ಳಿ, ಸಂತೋಷ ಗುಂಡಳ್ಳೀ, ನಾಗು ಕೊಡಮನಳ್ಳಿ, ಗುರು ಬಡಿಗೇರ್, ಶೀವು ದಿವಳಗುಡ್ಡ ,ಸುರೇಶ ಬಾದ್ಯಾಪೂರ್, ಮಲ್ಲು ಮೂಲಿಮನಿ, ಮಲ್ಲು ಜೇವರ್ಗಿ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X