Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸಿಎಂ ಹುದ್ದೆಯೇ ಬೇಡ ಎಂದಿದ್ದ...

ಯಾದಗಿರಿ | ಸಿಎಂ ಹುದ್ದೆಯೇ ಬೇಡ ಎಂದಿದ್ದ ಕೂಲೂರು ಮಲ್ಲಪ್ಪಾಜೀ: ಮರಿಲಿಂಗಪ್ಪ ಸಾಹುಕಾರ ಕುಮನೂರು

ವಾರ್ತಾಭಾರತಿವಾರ್ತಾಭಾರತಿ17 Sept 2025 6:51 PM IST
share
ಯಾದಗಿರಿ | ಸಿಎಂ ಹುದ್ದೆಯೇ ಬೇಡ ಎಂದಿದ್ದ ಕೂಲೂರು ಮಲ್ಲಪ್ಪಾಜೀ: ಮರಿಲಿಂಗಪ್ಪ ಸಾಹುಕಾರ ಕುಮನೂರು

ಯಾದಗಿರಿ: ಜವಾಹರಲಾಲ್‌ ನೆಹರೂ ಕೂಲೂರು ಮಲ್ಲಪ್ಪಾಜೀ ಅವರನ್ನು ತನ್ನ ಸಂಪುಟದ ಮಂತ್ರಿ ಮಾಡಲು ಆಹ್ವಾನಿಸಿದರೂ ಅವರು ಅದನ್ನು ನಯವಾಗಿ ತಿರಸ್ಕರಿಸಿದರು. ಬಳಿಕ ಇಂದಿರಾ ಗಾಂಧಿಯವರು ಮುಖ್ಯಮಂತ್ರಿ ಹುದ್ದೆ ನೀಡಲು ಮುಂದಾದರೂ ಮಲ್ಲಪ್ಪಾಜೀ ಅದನ್ನೂ ಒಪ್ಪಲಿಲ್ಲ. “ತಮ್ಮ ಶಕ್ತಿ-ಸಾಮರ್ಥ್ಯ, ರಾಜಕೀಯ ಮಿತಿಯನ್ನು ಅರಿತುಕೊಂಡ ದೊಡ್ಡ ಔದಾರ್ಯತೆ ಅವರದು” ಎಂದು ಮಾಜಿ ತಾಲೂಕು ಪಂಚಾಯತ್‌ ಸದಸ್ಯ ಮರಿಲಿಂಗಪ್ಪ ಸಾಹುಕಾರ ಕುಮನೂರು ಅಭಿಪ್ರಾಯಪಟ್ಟರು.

ಯಾದಗಿರಿ ನಗರದಲ್ಲಿ ಕೂಲೂರು ಮಲ್ಲಪ್ಪಾಜೀ ಅಭಿಮಾನಿ ಬಳಗದಿಂದ ಆಯೋಜಿಸಲಾದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ, ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ-ಪುಷ್ಪಾರ್ಚನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ಹೈದರಾಬಾದ್ ಕರ್ನಾಟಕ ವಿಮೋಚನೆ ಚಳುವಳಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ ಹೋರಾಟಗಾರರ ಸಾಲಿನಲ್ಲಿ ಮಲ್ಲಪ್ಪಾಜೀ ಅಗ್ರಗಣ್ಯರು. ಅವರನ್ನು ‘ಹೈದರಾಬಾದ್ ಕರ್ನಾಟಕದ ಗಾಂಧಿ’, ‘ದಕ್ಷಿಣ ಭಾರತದ ಭೀಷ್ಮ’ ಎಂದೂ ಕರೆಯಲಾಗುತ್ತದೆ ಎಂದು ಕುಮನೂರು ಹೇಳಿದರು.

ಅಭಿಮಾನಿ ಬಳಗದ ಅಧ್ಯಕ್ಷ ಹಣಮಂತರಾಯಗೌಡ ಮಾಲಿಪಾಟೀಲ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಳ್ಳೆಸೂಗುರು ಗ್ರಾಮ ಪಂಚಾಯತ್‌ ಅಧ್ಯಕ್ಷ ಶರಣಪ್ಪ, ಭೀಮಣ್ಣ ಪೂಜಾರಿ (ಲಕ್ಷ್ಮಂಪೂರ), ಗ್ರಾಮ ಪಂಚಾಯತ್ ಸದಸ್ಯ ಬಸವರಾಜ್ ಕಾವಲಿ, ಹೊನ್ನಪ್ಪ ಯಡ್ಡಳ್ಳಿ (ಹಾಲಗೇರಾ), ನಿಂಗಣ್ಣ ಜಡಿ, ರಾಜೀವ್ ಶಿವರಾಜ್ ನಾಯ್ಕೋಡಿ, ಕಾಳಪ್ಪ ಹೊರಟುರ, ಬೀರಲಿಂಗಪ್ಪ ಕಿಲ್ಲನಕೇರಾ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X