Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ: ಕುವೆಂಪು ಪ್ರಶಸ್ತಿ ಪ್ರದಾನ...

ಯಾದಗಿರಿ: ಕುವೆಂಪು ಪ್ರಶಸ್ತಿ ಪ್ರದಾನ ಸಮಾರಂಭ

ನಾಡಿಗಾಗಿ ಕರವೇ ಕಾರ್ಯಕರ್ತರು ಪ್ರಾಣ ಕೊಡಲೂ ಸಿದ್ಧ: ಸಂತೋಷ

ವಾರ್ತಾಭಾರತಿವಾರ್ತಾಭಾರತಿ21 Jan 2025 9:05 PM IST
share
ಯಾದಗಿರಿ: ಕುವೆಂಪು ಪ್ರಶಸ್ತಿ ಪ್ರದಾನ ಸಮಾರಂಭ

ಯಾದಗಿರಿ/ ಸುರಪುರ: ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು ನಾಡು-ನುಡಿಗಾಗಿ ಪ್ರಾಣ ಕೊಡಲು ಸಿದ್ಧರಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಚಾಲಕ ಸಂತೋಷ ಡಂಬಳ ಮಾತನಾಡಿದರು.

ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕ ರಚನೆಯಾಗಿ 20 ವರ್ಷಗಳಾದ ಹಿನ್ನೆಲೆಯಲ್ಲಿ ಕರವೇ 20ರ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕರವೇ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಸಂಘಟನೆ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬರುತ್ತಿದೆ, ಜಿಲ್ಲಾಧ್ಯಕ್ಷ ಟಿ. ಎನ್. ಭೀಮು ನಾಯಕ ಕಳೆದ ಕೆಲ ತಿಂಗಳುಗಳ ಹಿಂದೆ ಕನ್ನಡ ನಾಮಫಲಕಕ್ಕಾಗಿ ಹೋರಾಟದಲ್ಲಿ ಎರಡು ವಾರ ಸೆರೆಮನೆ ವಾಸ ಅನುಭವಿಸಿದ್ದಾರೆ, ಅಲ್ಲದೆ ತಾಲೂಕ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ ಅವರು ಅನೇಕ ಹೋರಾಟಗಳು ಕಳೆದ 20 ವರ್ಷಗಳಿಂದ ಸಂಘಟನೆ ನಡೆಸಿಕೊಂಡು ಬರುತ್ತಿದ್ದು ತಾಲೂಕಿನಾದ್ಯಂತ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ ಪ್ರಾಸ್ತಾವಿಕವಾಗಿ ಮಾತನಾಡಿ,ಕಳೆದ ಇಪ್ಪತ್ತು ವರ್ಷಗಳಿಂದ ಸಂಘಟನೆ ತಾಲೂಕಿನಲ್ಲಿ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ, ಅಲ್ಲದೆ ಪ್ರತಿವರ್ಷವೂ ರಾಜ್ಯೋತ್ಸವ ಕಾರ್ಯಕ್ರಮ,ಪ್ರಶಸ್ತಿ ಪ್ರದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು ಮುಂದೆಯೂ ಇನ್ನೂ ಹೆಚ್ಚು ನಾಡು ನುಡಿ ಕಾಯುವ ಕೆಲಸವನ್ನು ಮಾಡಲಿದೆ ಎಂದರು.

ನಂತರ ಸರಿಗಮಪ ಖ್ಯಾತಿಯ ಕಲಾವಿದರು,ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದರು ಹಾಗೂ ಸೂರ್ಯ ಕುಂದಾಪುರ ಅವರಿಂದ ನಗೆಹಬ್ಬ ಮತ್ತು ಜೂ.ಉಪೇಂದ್ರ ಮತ್ತವರ ತಂಡ ಹಾಗೂ ಸ್ಥಳಿಯ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

ವಿವಿಧ ರಂಗಗಳಲ್ಲಿ ಸಾಧನೆಗೈದ ಅಮರಯ್ಯಸ್ವಾಮಿ ಹಿರೇಮಠ ಜಾಲಿಬೆಂಚಿ,ಜ್ಞಾನಚಂದ ಜೈನ್, ಬಾಪುಗೌಡ ಪಾಟೀಲ್ ಹುಣಸಗಿ, ವೆಂಕೋಬ ದೊರೆ ಬೊಮ್ಮನಹಳ್ಳಿ, ರವಿಕುಮಾರ ನಾಯಕ ಬೈರಿಮರಡಿ, ಭೀಮವ್ವ ಪೂಜಾರಿ, ಡಾ.ಅಶೋಕ ಅಲದರ್ತಿ, ಡಾ.ವರುಣ ಕುಲಕರ್ಣಿ, ವಿನೋದ ಪಿ.ನಾಯಕ, ಹಣಮಂತ ನಾಯಕ ಕಾಕರಗಲ್ಲ,ಮನಮೋಹನ ಪ್ರತಿಹಸ್ತ,ರಾಜೇಶ ಮಸ್ಕಿ,ಕನಕಪ್ಪ ವಾಗಣಗೇರ, ಕೃಷ್ಣ ದರಬಾರಿ,ರಾಜಕುಮಾರ ಸುಬೇದಾರ, ವೆಂಕಟೇಶ್ವರ ಸುರಪುರ,ಚಂದ್ರಪ್ಪ ಪೌರಕಾರ್ಮಿಕ, ಪ್ರಭು ಚಾಮನೂರ, ಉದಯಕುಮಾರ ಗುರಿಕಾರ,ಪ್ರಕಾಶ ಪಿ.ಬಡಿಗೇರ ಇವರುಗಳಿಗೆ ಕುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಾಟಕಕಾರ ಮಲ್ಲೇಶಿ ಕೋನಾಳ,ರಾಷ್ಟç ಮಟ್ಟದ ಬಿಲ್ವಿದ್ಯೆ ಪಟುಗಳಾದ ಭಾಗ್ಯಶ್ರೀ ಬಿ,ಅನ್ನಪೂರ್ಣ,ನವೀನ ಎಸ್ ಹಾಗೂ ಬಲಭೀಮ ಬಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದ ಸಾನಿಧ್ಯವನ್ನು ಲಕ್ಷ್ಮೀ ಪುರ ಶ್ರೀಗಿರಿ ಮಠದ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ,ದೇವರಗೋನಾಲ ಹೈಯ್ಯಾಳಲಿಂಗೇಶ್ವರ ದೇವಸ್ಥಾನದ ಸಕ್ರೆಪ್ಪ ತಾತನವರು ವಹಿಸಿದ್ದರು.ಸುರಪುರ ಅರಸು ಮನೆತನದ ರಾಜಾ ಲಕ್ಷ್ಮೀ ನಾರಾಯಾಣ ನಾಯಕ, ಬಿಜೆಪಿ ಮುಖಂಡ ಹಣಮಂತ ನಾಯಕ (ಬಬ್ಲುಗೌಡ) ಹಾಗೂ ಮಾಜಿ.ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಕಾರ್ಯಕ್ರಮಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖಂಡರಾದ ಬಿ.ಎಮ್. ಹಳ್ಳಿಕೋಟಿ, ಬಲಭೀಮ ನಾಯಕ ಬೈರಿಮರಡಿ,ರಾಜಾ ರಂಗಪ್ಪ ನಾಯಕ,ಶಂಕರ ನಾಯಕ,ಭೀಮನಗೌಡ ಲಕ್ಷ್ಮೀ ಹೆಮನೂರ, ಭಂಡಾರೆಪ್ಪ ನಾಟೇಕಾರ್, ಬಸವರಾಜ ಕೊಡೇಕಲ್, ಬಸವರಾಜ ದೋರನಳ್ಳಿ,ರಂಗನಾಥಗೌಡ ವೇದಿಕೆಯಲ್ಲಿದ್ದರು.ಕರವೇ ಭೀಮು ನಾಯಕ ಮಲ್ಲಿಬಾವಿ, ಯಮನಯ್ಯ ಗುತ್ತೇದಾರ,ಹಣಮಂತ ತೇಕರಾಳ, ಶರಣಬಸವ ಗುರುಮಠಕಲ್,ಅಬ್ದುಲ್ ವಡಿಗೇರ, ಬಸವರಾಜ ಚನ್ನೂರ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರುಗಳಾದ ಶಿವಮೋನಯ್ಯ ನಾಯಕ, ಶರಣಪ್ಪ ಬೈರಿಮರಡಿ, ವೆಂಕಟೇಶ ಪ್ಯಾಪ್ಲಿ,ನಿಂಗಪ್ಪ ನಾಯಕ ಬಿಜಾಸಪುರ, ಮಲ್ಲು ಕಬಾಡಿಗೇರ, ನಾಗರಾಜ ಪ್ಯಾಪ್ಲಿ, ಮಲ್ಲು ಕವಡಿಮಟ್ಟಿ,ಕೃಷ್ಣ ದೇವಿಕೇರ, ಗೋಪಾಲ ಸತ್ಯಂಪೇಟೆ ಇದ್ದರು.ಕರವೇ ತಾಲೂಕ ಘಟಕದ ಎಲ್ಲಾ ಪದಾಧಿಕಾರಿಗಳು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಮಲ್ಲಿಕಾರ್ಜುನ ಹಿರೇಮಠ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X