Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ವಿಶೇಷ ಚೇತನರು...

ಯಾದಗಿರಿ | ವಿಶೇಷ ಚೇತನರು ಆತ್ಮವಿಶ್ವಾಸದೊಂದಿಗೆ ಸ್ವ-ಉದ್ಯೋಗ ಕೈಗೊಂಡಲ್ಲಿ, ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿದೆ : ಲವೀಶ ಒರಡಿಯಾ

ʼವಿಶೇಷ ಚೇತನರ ಸೌರ ಸ್ವ-ಉದ್ಯೋಗ ಮಾಹಿತಿʼ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ21 Nov 2024 5:27 PM IST
share
Photo of Program

ಯಾದಗಿರಿ : ವಿಶೇಷ ಚೇತನರು ತಮ್ಮ ಜೀವನದಲ್ಲಿ ಆತ್ಮವಿಶ್ವಾಸದೊಂದಿಗೆ ಸ್ವ-ಉದ್ಯೋಗ ಕೈಗೊಂಡಲ್ಲಿ, ಆರ್ಥಿಕವಾಗಿ ಸದೃಢರಾಗಿ, ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ ಒರಡಿಯಾ ಅವರು ಹೇಳಿದ್ದಾರೆ.

ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್, ಸೆಲ್ಕೋ ಫೌಂಡೇಶನ್, ಬೆಂಗಳೂರು ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ "ವಿಶೇಷ ಚೇತನರ ಸೌರ ಸ್ವ-ಉದ್ಯೋಗ ಮಾಹಿತಿ" ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷ ಚೇತನರು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಇರಬೇಕು. ತಮ್ಮನ್ನು ತಾವು ಗುರುತಿಸಿಕೊಳ್ಳಲು ಹಾಗೂ ಘನತೆ ಹೆಚ್ಚಿಸಿಕೊಳ್ಳಲು ಆರ್ಥಿಕವಾಗಿ ಮುಂದೆ ಬರಬೇಕು. ಇದಕ್ಕಾಗಿ ಸ್ವ-ಉದ್ಯೋಗ ಅತ್ಯಂತ ಉಪಯುಕ್ತವಾಗಿದೆ ಎಂದು ಹೇಳಿದರು.

ವಿಶೇಷ ಚೇತನರು ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ಬೇರೆ ಅವರಿಗಿಂತ ಕಡಿಮೆಇಲ್ಲ ಎಂದು ಸಾಬೀತುಪಡಿಸಲು ಸದಾ ಆತ್ಮವಿಶ್ವಾಸದಿಂದ ಇರಬೇಕು ಎಂದ ಅವರು ಸರಕಾರದ ವಿವಿಧ ಇಲಾಖೆಗಳಿಂದಲೂ ತಮಗೆ ಅವಶ್ಯಕ ಸಹಕಾರ ಹಾಗೂ ನೆರವು ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಶ್ರೀ ಶರಣಗೌಡ ಅವರು ಮಾತನಾಡಿ, ವಿಶೇಷ ಚೇತನರ ಬದುಕು ರೂಪಿಸಲು ಸೆಲ್ಕೋ ಸಂಸ್ಥೆ ಸಬ್ಸಿಡಿ ರೂಪದಲ್ಲಿ ಹಲವು ರೀತಿಯ ಯಂತ್ರ-ಉಪಕರಣಗಳನ್ನುಒದಗಿಸಿ ಪ್ರೋತ್ಸಾಹಿಸುತ್ತಿರುವುದು ಪ್ರಶಂಸನೀಯ. ಬಿಸಿಲು ನಾಡು ಕಲ್ಯಾಣ ಕರ್ನಾಟಕದಲ್ಲಿ ಸೌರಶಕ್ತಿ ಮೂಲಕ ಯಂತ್ರೋಪಕರಣಗಳಿಂದ ವಿಶೇಷ ಚೇತನರಿಗೆ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.

ಸೆಲ್ಕೋ ಇಂಡಿಯಾ ಸೋಲಾರ್ ಕಲಬುರಗಿ ವಿಭಾಗದ ಏರಿಯಾ ಮ್ಯಾನೇಜರ್ ಯಲ್ಲಾಲಿಂಗ ದೊಡಮನಿ ಮಾತನಾಡಿ, ಸೆಲ್ಕೊ ಸಂಸ್ಥೆ ಮೂಲಕ ಶಿಕ್ಷಣ, ಆರೋಗ್ಯ ಕ್ಷೇತ್ರ, ವಿಶೇಷ ಚೇತನರಿಗೆ ಸ್ವ-ಉದ್ಯೋಗ ಹೀಗೆ ಹಲವು ರೀತಿಯಲ್ಲಿ ನೆರವು ಒದಗಿಸುತ್ತಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಸಿಇಓ ಅವರು ಸೌರ ಬಳಕೆ ತಂತ್ರಜ್ಞಾನ ದ ಸೋಲಾರ್ ಕುಂಬಾರಿಕೆ ಯಂತ್ರ, ಚಕ್ಕುಲಿ ತಯಾರಿಸುವ ಯಂತ್ರ, ಕಬ್ಬಿನ ಹಾಲು ತಯಾರಿಕೆ ಯಂತ್ರ, ಹೊಲಿಗೆ ಯಂತ್ರ, ಸೋಲಾರ್ ಝರಾಕ್ಸ್ ಯಂತ್ರ, ಸೋಲಾರ್ ರೊಟ್ಟಿ ತಯಾರಿಕೆ ಯಂತ್ರವನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಭೀಮರಾವ್ ಪಾಂಚಾಳ್, ಎಪಿಡಿ ನಿರ್ದೇಶಕರು ರಮೇಶ ದುಂಡಪ್ಪ, ಕೆಜಿಬಿ ಪ್ರಾದೇಶಿಕ ವ್ಯವಸ್ಥಾಪಕ ಜಿ.ಎಸ್.ಕೊಡ್ಲಿ, ಸೆಲ್ಕೋ ಕಾರ್ಯಕ್ರಮ ನಿರ್ವಾಹಕ ಚಂದ್ರಶೇಖರ ಮಡಿವಾಳರ್, ವ್ಯವಸ್ಥಾಪಕ ಫಣೀಂದ್ರ ಸಿಂಗ್ ,ಲಕ್ಷ್ಮಿಕಾಂತ್ ಕುಲಕರ್ಣಿ, ವಿ ಆರ್.ಡಬ್ಲ್ಯು ಹಾಗೂ ಎಂ.ಆರ್ ಡಬ್ಲ್ಯು ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X