Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನೆಲ, ಜಲದ ಸಂರಕ್ಷಣೆಯಲ್ಲಿ...

ಯಾದಗಿರಿ | ನೆಲ, ಜಲದ ಸಂರಕ್ಷಣೆಯಲ್ಲಿ ಸಂಘಟನೆಗಳ ಪಾತ್ರ ಪ್ರಮುಖವಾದದ್ದು: ಲಲಿತಾ ಅನಪೂರ

ವಾರ್ತಾಭಾರತಿವಾರ್ತಾಭಾರತಿ30 Dec 2024 8:49 PM IST
share
Photo of Program

ಯಾದಗಿರಿ : ಕನ್ನಡ ಭಾಷೆ, ನೆಲ, ಜಲದ ರಕ್ಷಣೆಯಲ್ಲಿ ಜಯ ಕರ್ನಾಟಕ ಸಂಘಟನೆ ಪ್ರಮುಖ ಪಾತ್ರವಹಿಸಿದೆ. ಇನ್ನೂ ಕೂಡಾ ಸತತ ಹೋರಾಟಗಳ ಮೂಲಕ ಜನಮನ ಗೆಲ್ಲಲಿ ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೇಳಿದರು.

ಇಲ್ಲಿನ ಪಂಪಮಹಾಕವಿ ಮಂಟಪದಲ್ಲಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕವು ಹಮ್ಮಿಕೊಂಡಿದ್ದ ಸುವರ್ಣ ಕರ್ನಾಟಕ ಮಹೋತ್ಸವ ಹಾಗೂ ಕುವೆಂಪು ಜನ್ಮ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಜಿಲ್ಲೆ ಹಿಂದುಳಿದ ಮತ್ತು ತೆಲಂಗಾಣ ಗಡಿಗೆ ಹೊಂದಿಕೊಂಡಿರುವದರಿಂದ ಇಲ್ಲಿ ಕನ್ನಡದ ಕೆಲಸ ಬಹಳಷ್ಟು ಆಗಬೇಕಿದೆ. ಈ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಮುಂದಾಗಬೇಕೆಂದು ಹೇಳಿದರು.

ಹನುಮೇಗೌಡ ಬೀರನಕಲ್ಲ ಮಾತನಾಡಿ, ಕನ್ನಡ ಸಂಘಟನೆಗಳಿಂದ ಜಿಲ್ಲೆಯಲ್ಲಿ ಉತ್ತಮ ಕೆಲಸಗಳು ಆಗುತ್ತಿವೆ. ನಾಡು, ನುಡಿಯ ಅಭಿವೃದ್ದಿಗಾಗಿ ಇನ್ನಷ್ಟು ಹೋರಾಟಗಳು ಮಾಡುವುದರ ಮೂಲಕ ಈ ಸಂಘಟನೆ ಯಶಸ್ಸನ್ನು ಕಾಣಲಿ ಎಂದು ಶುಭ ಹಾರೈಸಿದರು.

ರಾಷ್ಟ್ರಕವಿ ಕುವೆಂಪು ಜಯಂತೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಲಕ್ಷ್ಮೀಕಾಂತ ಪಾಟೀಲ್ ಮದ್ರಿಕಿ, ಡಾ.ಶರಣು ಬಿ.ಗದ್ದುಗೆ, ಹಣಮಂತ ಹೊಸಮನಿ, ಶಿವಕುಮಾರ ಸುಣಗಾರ್, ಡಾ.ಎಸ್.ಎಸ್.ನಾಯಕ್, ಅಮೀನ್ ಹೊಸೂರ್, ಮಾರೆಮ್ಮ ಅಗಸರ್, ವಿನಯ್ ಎಂ.ಜಿ., ರವಿ ಆರ್.ಸೈನಿಕ, ಸಚಿನ ಕುಮಾರ ನಾಯಕ, ಡಾ.ರಿಜ್ವಾನ್ ಆಪ್ರೀಮ್, ಎಂ.ಡಿ ಮುಕ್ರಂ ಇನಾಮದಾರ್ ಅವರಿಗೆ "ಕುವೆಂಪು ಪ್ರಶಸ್ತಿ" ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ, ಬೆಂಗಳೂರಿನ ಯೋಗಗುರು ವೈದ್ಯ ಚನ್ನಬಸವಣ್ಣಗೂರುಜಿ, ರಾಜ್ಯ ಕಾರ್ಯದರ್ಶಿ ವಿಜಯಕುಮಾರ ಮಗ್ದಂಪುರ, ಬಸ್ಸು ಗೌಡ ಬಿಳಾರ್, ಮಹಾರಾಜ್ ದಿಗ್ಗಿ, ಡಾ.ವಿರೇಶ ಜಾಕಾ, ನಗರಸಭೆ ಸದಸ್ಯರಾದ ಗಣೇಶ ದುಪ್ಪಲ್ಲಿ, ಡಾ.ಶರಣು ಗದ್ದುಗೆ, ಉದ್ಯಮಿ ಮಹೇಶ ಆವಂಟಿ, ನಗರಸಭೆ ಮಾಜಿ ಉಪಾಧ್ಯಕ್ಷರಾದ ಪ್ರಭಾವತಿ ಮಾರುತಿ ಕಲಾಲ, ವಿಜಯಕುಮಾರ ಕಡೆಚೂರ್, ಡಿಡಿಯು ಶಿಕ್ಣಣ ಸಂಸ್ಥೆಯ ಮಲ್ಲಿಕಾರ್ಜುನ ಮೇಟಿ, ಪಿಎಸ್ ಐ ಮಂಜನಗೌಡ, ಹಣಮಂತ ಬಂಕಲಗಿ, ಮಹೆಬೂಬ ಅಲಿ, ಜನಪದ ಸಂಗೀತಗಾರರಾದ ಮಾಳು ನಿಪನಾಳ ಬೆಳಗಾಂವಿ, ಮೋನಮ್ಮ ರಾಯಚೂರ, ನಹರಸಭೆ ಉಪಾಧ್ಯಕ್ಷರಾದ ರುಕೀಯಾ ಬೆಮಗಂ, ಜೀ ಕನ್ನಡ ಖ್ಯಾತ್ರೀಯ ಹುಲಿ ಕಾರ್ತಿಕಾ, ಪ್ರವೀಣ ಹಾಗೂ ದೀಪೀಕಾ, ಚಲನಚಿತ್ರ ನಟ ಆರ್. ಡಿ ಬಾಬು, ರಾಜಕುಮಾರ ಸಾಹುಕಾರ, ಶಿವರಾಜ್ ಗುತ್ತೇದಾರ್, ಈಶಪ್ಪ ಕಪ್ಪನೋರ್, ಮಾರುತಿ ಮುದ್ನಾಳ್, ದಶರಥ ಶೆಟ್ಟಿಕರ್, ಬಸ್ಸು ಮುಂಡರಗಿ, ನವಾಜ್ ಖಾದರಿ, ಭೀಮು ಪೂಜಾರಿ, ನಾಗರಾಜ ಸಾಹುಕಾರ್, ಅಶೋಕ ರೆಡ್ಡಿ ಯಲ್ಹೇರಿ, ಮಲ್ಲಿಕಾರ್ಜುನ ಹತ್ತಿಕುಣಿ, ರಂಗನಾಥ ನಾಯಕ, ಜೆ ಬಂಗಾರು ರಾಠೋಡ, ನಾಗರಾಜ ರಾಮಸಮುದ್ರ, ನಾಗಪ್ಪ ಹೊನಗೇರಿ, ರೋಹಿತ ಗಣಪೂರ್, ಬಸ್ಸುರಾಜ ಮಡಿವಾಳ ನಾಗೇಶ ಗದ್ದುಗೆ , ಶರಣಪ್ಪ ಹೊನಗೇರಾ, ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X