Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸಮಾಜ ನಿಮ್ಮನ್ನು ಗುರುತಿಸಲು...

ಯಾದಗಿರಿ | ಸಮಾಜ ನಿಮ್ಮನ್ನು ಗುರುತಿಸಲು ದಾಸೋಹಿಗಳಾಗಿ : ಶಾಂತಮೂರ್ತಿ ಶಿವಾಚಾರ್ಯ

ವಾರ್ತಾಭಾರತಿವಾರ್ತಾಭಾರತಿ28 Feb 2025 7:15 PM IST
share
ಯಾದಗಿರಿ | ಸಮಾಜ ನಿಮ್ಮನ್ನು ಗುರುತಿಸಲು ದಾಸೋಹಿಗಳಾಗಿ : ಶಾಂತಮೂರ್ತಿ ಶಿವಾಚಾರ್ಯ

ಸುರಪುರ : ಜೀವನದಲ್ಲಿ ಸಂಪತ್ತು, ಆಸ್ತಿ ಗಳಿಸುವುದು ದೊಡ್ಡದಲ್ಲ, ಇದರಿಂದ ಸಮಾಜ ಗುರುತಿಸುವುದಿಲ್ಲ ಅದಕ್ಕಾಗಿ ಪ್ರತಿಯೊಬ್ಬರೂ ಗಳಿಸಿದ ಹಣದಲ್ಲಿ ಅಲ್ಪ ಸ್ವಲ್ಪವಾದರೂ ಸಾಮಾಜಿಕ, ಧಾರ್ಮಿಕ ಹಾಗೂ ಮುಂತಾದ ಕಾರ್ಯಗಳಿಗೆ ವಿನಿಯೋಗಿಸಿದಾಗ ಸಮಾಜ ನಿಮ್ಮನ್ನು ಗುರುತಿಸುತ್ತದೆ ಆದ್ದರಿಂದ ಸಮಾಜಕ್ಕಾಗಿ ಎಲ್ಲರು ದಾಸೋಹಿಗಳಾಗಿ ಎಂದು ರುಕ್ಮಾಪುರ ಹಿರೇಮಠದ ಶಾಂತಮೂರ್ತಿ ಶಿವಾಚಾರ್ಯರು ಹೇಳಿದರು.

ನಗರದ ತಿಮ್ಮಾಪುರದ ಗುಮ್ಮಾ ಅವರ ನಿವಾಸದ ಹತ್ತಿರದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ತ ಹಮ್ಮಿಕೊಂಡಿರುವ 20 ನೇ ವರ್ಷದ ಶರಣ ಬಸವೇಶ್ವರ ಪುರಾಣ ಪ್ರವಚನದ ಕೊನೆಯ ದಿನದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಮಾನವ ಮಹಾದೇವನಾಗಬಲ್ಲ, ಕಿಂಕರನಾಗಿ ಪೂಜಿಸಿದೊಡೆ ಶಂಕರನೂ ಒಲಿಯುತ್ತಾನೆ ಎಂದು ಆರ್ಶಿವರ್ಚನ ನೀಡಿದರು.

ಸನ್ಮಾನ ಸ್ವೀಕರಿಸಿದ ಚುಟುಕು ಸಾಹಿತಿ ಶರಣಗೌಡ ಪಾಟೀಲ ಜೈನಾಪುರವರು ,ಶರಣರು ನುಡಿದರೆ ವಚನವಾಗುತ್ತದೆ ಶರಣರು ನಡೆದದ್ದು ಮಾರ್ಗವಾಗುತ್ತದೆ ಶರಣರು ನೆಲೆಸಿದ ಸ್ಥಳ ಸುಕ್ಷೇತ್ರವಾಗುತ್ತದೆ , ಇದಕ್ಕೇ ಇಲ್ಲಿಯ ಗುಮ್ಮಾನವರ ನಿವಾಸ ಸಾಕ್ಷಿಯಾಗಿದೆ ಎಂದರು.

ವೇದ ಮೂರ್ತಿ ನಾಗಲಿಂಗಯ್ಯ ಶಾಸ್ತ್ರೀಗಳು, ತದ್ದೇವಾಡಿ ಹಿರೇಮಠದ ಮಹಾಂತೇಶ ಸ್ವಾಮಿಗಳು, ಬನಶಂಕರಿ ದೇವಸ್ಥಾನದ ಅರ್ಚಕ ನಿಂಗಯ್ಯ ಸ್ವಾಮಿ ಹಿರೇಮಠ ಉಪಸ್ಥಿತರಿದ್ದರು. ದೇವಾಂಗ ಸಮಾಜದ ಅಧ್ಯಕ್ಷ ಶರಣಪ್ಪ ಗುಮ್ಮಾ ಅವರು ಪ್ರಾಸ್ತಾವಿಕ ಮಾತನಾಡಿದರು. ನೂರಾರು ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.ಪ್ರಸಾದ ವಿತರಣೆ ಕಾರ್ಯಕ್ರಮವೂ ನಡೆಯಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಾದ ಶರಣಗೌಡ ಪಾಟೀಲ ಜೈನಾಪುರ (ಶಿಕ್ಷಣ ಮತ್ತು ಸಾಹಿತ್ಯ). ಡಾ, ಮಲ್ಲೇಶಿ ಪೂಜಾರಿ (ವೈದ್ಯಕೀಯ) ವೆಂಕಟರೆಡ್ಡಿ( ಕೃಷಿ) ಶ್ರೀಕರ್ ಭಟ್ ಜೋಶಿ,( ಪತ್ರಿಕೋದ್ಯಮ) ರತ್ನಾಕರ ಕಾಶಿನಾಥಪ್ಪ ಬಣಗಾರ (ಸಂಗೀತ) ಅವರನ್ನು ಶರಣಶ್ರೀ ಪ್ರಶಸ್ತಿ ಪತ್ರ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X