Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಒಳಚರಂಡಿ ನೀರು ಸಂಸ್ಕರಣಾ...

ಯಾದಗಿರಿ | ಒಳಚರಂಡಿ ನೀರು ಸಂಸ್ಕರಣಾ ಘಟಕದ ಕಾಮಗಾರಿಗೆ ಅಡಿಗಲ್ಲು

ವಾರ್ತಾಭಾರತಿವಾರ್ತಾಭಾರತಿ20 Sept 2026 7:52 PM IST
share
ಯಾದಗಿರಿ | ಒಳಚರಂಡಿ ನೀರು ಸಂಸ್ಕರಣಾ ಘಟಕದ ಕಾಮಗಾರಿಗೆ ಅಡಿಗಲ್ಲು

ಯಾದಗಿರಿ: ನಗರದ ಬಹುದಿನಗಳ ಬೇಡಿಕೆಯಾಗಿದ್ದ 11.34 ಎಂಎಲ್‌ಡಿ ಸಾಮರ್ಥ್ಯದ ನಗರ ಒಳಚರಂಡಿ ನೀರು ಸಂಸ್ಕರಣಾ ಘಟಕ ಕಾಮಗಾರಿಯನ್ನು ನಿಗದಿತ ಅವಧಿ ಮತ್ತು ಗುಣಮಟ್ಟದಲ್ಲಿ ಮುಗಿಸಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಸಂಬಂಧಪಟ್ಟ ಅಧಿಕಾರಿ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಮತ್ತು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಸಂಯುಕ್ತವಾಗಿ ಭಾನುವಾರ ಇಲ್ಲಿನ ಎಸ್‌ಟಿಪಿ (ರೈಲ್ವೆ ಸ್ಟೇಷನ್ ಹಿಂಭಾಗ) ಏರಿಯಾದಲ್ಲಿ ಆಯೋಜಿಸಿದ್ದ 44.14 ಕೋಟಿ ವೆಚ್ಚದ ನಗರ ಮೂಲಸೌಕರ್ಯ ಒಳಚಂರಡಿ ಸಂಸ್ಕರಣಾ ಘಟಕ ನಿರ್ಮಾಣ ಯೋಜನೆಗೆ ಅಡಿಗಲ್ಲ ನೆರವೇರಿಸಿ ಮಾತನಾಡಿದ ಅವರು, ನಗರದ ಒಳಚರಂಡಿ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸುವುದು ಹಾಗೂ ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.

ಈ ಬಹುದೊಡ್ಡ ಕಾಮಗಾರಿಯಡಿ ಒಳಚರಂಡಿ ನೀರು ಸಂಗ್ರಹಣೆ ಮತ್ತು ಸಾಗಣೆ, ಎನ್‌ಟಿಪಿ ಘಟಕದ ನಿರ್ಮಾಣ, ಒಳಚರಂಡಿ ನೀರಿನ ವೈಜ್ಞಾನಿಕ ಸಂಸ್ಕರಣೆ, ಹೀಗೆ ಸಂಸ್ಕರಿಸಿದ ನೀರನ್ನು ಸುರಕ್ಷಿತ ವಿಲೇವಾರಿ, ಪುನರ್ಬಳಕೆ ಹಾಗೂ ಸಂಬಂಧಿತ ವಿದ್ಯುತ್, ಯಾಂತ್ರಿಕ ಮತ್ತು ಇತರ ಮೂಲಸೌಕರ್ಯಗಳನ್ನು ಒಳಗೊಂಡಿದೆ ಎಂದು ಶಾಸಕರು ವಿವರಿಸಿದರು.

ಪೌರಾಯುಕ್ತ ಉಮೇಶ ಚವ್ಹಾಣ ಮಾತನಾಡಿ, ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಈ ಕೆಲಸದ ಅವಶ್ಯಕತೆ ಬಹಳ ದಿನಗಳಿಂದಲ್ಲೂ ಇತ್ತು. ಇದನ್ನು ಮನಗಂಡ ಶಾಸಕರು ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಾಕಷ್ಟು ಸಲ ಚರ್ಚಿಸಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಇದರಿಂದ ನಗರಕ್ಕೆ ಸಾಕಷ್ಟು ಒಳ್ಳೆಯದಾಗಲಿದೆ ಎಂದರು.

ಈ ವೇಳೆ ಯುಡಾ ಅಧ್ಯಕ್ಷ ಬಾಬುರಾವ ಕಾಣ್ಣೂರ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಸಾಹಿಬಣ್ಣಾ ಕೆಂಗೂರಿ, ಎಇಇ ರಾಕೇಶರೆಡ್ಡಿ, ಯೋಜನಾ ವ್ಯವಸ್ಥಾಪಕ ಸತ್ಯನಾರಾಯಣ ಕುಲಕರ್ಣಿ, ಇಂಜಿನಿಯರ ಸುರೇಶ ದೇವಿಕೇರಿ ಹಾಲಗೇರಾ, ಬಸನಗೌಡ ಮಾಲಿಪಾಟೀಲ್ ಬೈಜಬಾಳ, ನಾರಾಯಣರೆಡ್ಡಿ ಪಾಟೀಲ್‌ ಇದ್ದರು.

Tags

Yadagirisewagewater
share
ವಾರ್ತಾಭಾರತಿ
ವಾರ್ತಾಭಾರತಿ
Next Story
X