Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಅರ್ಬನ್ ಕೋ ಆಪರೇಟಿವ್ ಸೊಸೈಟಿ...

ಯಾದಗಿರಿ | ಅರ್ಬನ್ ಕೋ ಆಪರೇಟಿವ್ ಸೊಸೈಟಿ ರಾಜಾ ಮುಕುಂದ ನಾಯಕ ಪ್ಯಾನಲ್ ಗೆಲುವು

ವಾರ್ತಾಭಾರತಿವಾರ್ತಾಭಾರತಿ3 Feb 2025 7:22 PM IST
share
ಯಾದಗಿರಿ | ಅರ್ಬನ್ ಕೋ ಆಪರೇಟಿವ್ ಸೊಸೈಟಿ ರಾಜಾ ಮುಕುಂದ ನಾಯಕ ಪ್ಯಾನಲ್ ಗೆಲುವು

ಸುರಪುರ : ಇಲ್ಲಿನ ಅರ್ಬನ್ ಕ್ರೆಡಿಟ್ ಕೋ-ಆಪ್ ಸೊಸೈಟಿಯ 2025-30ನೇ ಸಾಲಿನ ಅಂಗವಾಗಿ ಫೆ.2 ರಂದು ಪ್ರಭು ಮಹಾವಿದ್ಯಾಲಯದಲ್ಲಿ ನಡೆದ ಚುನಾವಣೆಯ ನಂತರ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 3 ಪ್ಯಾನಲ್ ಹಾಗೂ ಇನ್ನು ಕೆಲವರು ಏಕಾಂಗಿಯಾಗಿ ಚುನಾವಣೆಯ ಕಣದಲ್ಲಿದ್ದರು.

ಆದರೆ ಈ ಬಾರಿಯ ಅರ್ಬನ್ ಕೋ ಆಪರೇಟಿವ್ ಸೊಸೈಟಿ ಚುನಾವಣೆ ಗ್ರಾಮ ಪಂಚಾಯತ್ ಗೆ ಮೀರಿಸುವಂತೆ ಇತ್ತು. ಪ್ರತಿಷ್ಠೆಯ ಕಣವಾಗಿದ್ದ ಸುರಪುರ ಅರ್ಬನ್ ಕೋ ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷ ರಾಜಾ ಮುಕುಂದ ನಾಯಕ ಹಾಗೂ ರಾಜಾ ರಂಗಪ್ಪ ನಾಯಕ ಪ್ಯಾಪಲಿ ಅವರ ಪ್ಯಾನಲ್ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಎಲ್ಲರ ಕುತೂಹಲಕ್ಕೆ ತೆರೆ ಎಳೆಯಿತು.

9ಜನ ಸಾಮಾನ್ಯ ಅಭ್ಯರ್ಥಿಗಳು, ಎಸ್.ಟಿ 1 ಅಭ್ಯರ್ಥಿ, ಎಸ್.ಸಿ 1 ಅಭ್ಯರ್ಥಿ ಹಿಂದುಳಿದ ವರ್ಗ (ಅ) ಅಭ್ಯರ್ಥಿ 1, ಹಿಂದುಳಿದ ವರ್ಗ ( ಬ) ಅಭ್ಯರ್ಥಿ 1, ಮಹಿಳಾ ಅಭ್ಯರ್ಥಿಗಳು 2 ಸೇರಿ ಒಟ್ಟು 15 ಅಭ್ಯರ್ಥಿಗಳಾದ ನರಸಿಂಹಕಾಂತ ಚಂದ್ರಕಾಂತ ಪಂಚಮಗಿರಿ,

ನರೇಶಕುಮಾರ ರಮೇಶ್ಚಂದ್ರ ಜೈನ್,ಪ್ರಕಾಶ ರಾಜಶೇಖರಪ್ಪ ಸಜ್ಜನ, ಪಾರಪ್ಪ ಲಕ್ಷ್ಮಣ ಗುತ್ತೇದಾರ, ರಾಕೇಶ್ ತಿಪ್ಪಣ್ಣ ಹಂಚಾಟೆ, ರಾಜಾ ಮುಕುಂದ ನಾಯಕ ವಾಸುದೇವ ನಾಯಕ, ರಾಜಾ ರಾಮಪ್ಪ ನಾಯಕ ರಾಜಾ ಲಕ್ಷ್ಮಪ್ಪ ನಾಯಕ, ರಾಜಾ ವಿಜಯಕುಮಾರ ನಾಯಕ ರಾಜಾ ಮೌನೇಶ ನಾಯಕ, ಯಲ್ಲಪ್ಪ ಚಂದಪ್ಪ ಹುಲಕಲ್, ಖಾಜಾ ಖಲೀಲ್ ಅಹಮ್ಮದ್ ಯಾಸೀನಸಾಬ್ ಅರಕೇರಿ, ಶಿವರಾಜ ವೀರಪ್ಪ ಅವಂಟಿ ,ಚವ್ಹಾ ಲಕ್ಷ್ಮೀಪದ್ಮಾವತಿ ಸಿವಿಕೆಆರ್ ಆರ್.ರೆಡ್ಡಿ, ಛಾಯಾ ಮನೋಹರ ಕುಂಟೋಜಿಯವರು ಆಡಳಿತ ಮಂಡಳಿಯ ನಿರ್ದೇಶಕರನ್ನಾಗಿ ಬಹುಮತದಿಂದ ಆಯ್ಕೆಯಾದರು.

ರಾಜಾ ಮುಕುಂದ ನಾಯಕ ಹಾಗೂ ರಾಜಾ ರಂಗಪ್ಪ ನಾಯಕ (ಪ್ಯಾಪ್ಲಿ) ಅವರ ಪ್ಯಾನಲ್ ಗೆಲುವು ಸಾಧಿಸುತ್ತಿದ್ದಂತೆಯೇ ಸಿಹಿ ಹಂಚಿ ಪಟಾಕಿ ಸಿಡಿಸಿ ನಿರ್ದೇಶಕರ ಅಭಿಮಾನಿಗಳು ಸಂಭ್ರಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X