Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಎರಡು ವಾರದಲ್ಲಿ ನೀರಿನ ನಳದ...

ಯಾದಗಿರಿ | ಎರಡು ವಾರದಲ್ಲಿ ನೀರಿನ ನಳದ ಬಿಲ್ ಸರಿಪಡಿಸದಿದ್ದಲ್ಲಿ ನಗರಸಭೆಗೆ ಮುತ್ತಿಗೆ : ಮಾಜಿ ಸಚಿವ ರಾಜುಗೌಡ

ವಾರ್ತಾಭಾರತಿವಾರ್ತಾಭಾರತಿ2 April 2025 8:55 PM IST
share
ಯಾದಗಿರಿ | ಎರಡು ವಾರದಲ್ಲಿ ನೀರಿನ ನಳದ ಬಿಲ್ ಸರಿಪಡಿಸದಿದ್ದಲ್ಲಿ ನಗರಸಭೆಗೆ ಮುತ್ತಿಗೆ : ಮಾಜಿ ಸಚಿವ ರಾಜುಗೌಡ

ಸುರಪುರ : ನಿಮ್ಮಿಷ್ಟದಂತೆ ಕುಡಿಯುವ ನೀರಿನ ಬಿಲ್ ನೀಡುವ ಮೂಲಕ ಬಡ ಜನರಿಗೆ ತುಂಬಾ ತೊಂದರೆ ಮಾಡುತ್ತಿದ್ದೀರಿ ಕೂಡಲೇ ಅದನ್ನು ಸರಿಪಡಿಸಿ ಸರಿಯಾದ ಬಿಲ್ ನೀಡಬೇಕು, ಎರಡು ವಾರದಲ್ಲಿ ಸರಿಪಡಿಸದಿದ್ದಲ್ಲಿ ಮಹಿಳೆಯರು ಪೊರಕೆ ಹಿಡಿದು ಬಂದು ನಗರಸಭೆ ಮುತ್ತಿಗೆ ಹಾಕಲಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾದ್ಯಕ್ಷ ನರಸಿಂಹ ನಾಯಕ (ರಾಜುಗೌಡ) ನಗರಸಭೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರಸಭೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಬಡ ಜನರ ಸುಲಿಗೆ ಮಾಡಲು ಮುಂದಾಗಿದ್ದೀರಿ, ನೀವು ಎದ್ವಾತದ್ವಾ ಬಿಲ್ ನೀಡುವ ಮೂಲಕ ರಾಜುಗೌಡ ಮಾಡಿರುವ ಯೋಜನೆ ಇದೆ, ಎಂದು ನನ್ನ ಹೆಸರು ಹಾಳು ಮಾಡಲು ಈ ರೀತಿ ಮಾಡುತ್ತಿರುವಂತಿದೆ. ಈ ಯೋಜನೆ ತರಲು ನಾನು ಸಚಿವ ಸ್ಥಾನ ಸಿಗುವುದನ್ನು ಬಿಟ್ಟು ನಿಗಮದ ಅಧ್ಯಕ್ಷನಾಗಿ ಈ ಯೋಜನೆ ತಂದಿರುವೆ, ಆದರೆ ನೀವು ನಿಮ್ಮಿಷ್ಟದಂತೆ ನೀರಿನ ಬಿಲ್ ನೀಡುವ ಮೂಲಕ ಯೋಜನೆಯಿಂದ ಜನರಿಗೆ ಸಮಸ್ಯೆ ಉಂಟು ಮಾಡುತ್ತಿದ್ದೀರಿ ಎಂದರು.

ಯಾರು ಎಷ್ಟು ನೀರು ಉಪಯೋಗಿಸಿದ್ದಾರೋ ಅಷ್ಟರ ಬಿಲ್ ನೀಡಬೇಕು ,ಆದರೆ ಒಬ್ಬರಿಗೆ 3 ಲಕ್ಷ ರೂ. ಬಿಲ್ ಬರುತ್ತದೆ ಎಂದರೆ ಹುಡುಗಾಟವಾಡುತ್ತಿದ್ದೀರಿ, ಕೂಡಲೇ ಇದನ್ನು ಸರಿಪಡಿಸಿ ಪ್ರತಿ ಮನೆಗೆ ಭೇಟಿ ನೀಡಿ ಎಷ್ಟು ನೀರಿನ ಮೀಟರ್ ಓಡಿರುತ್ತದೆ ಅಷ್ಟರ ಬಿಲ್ ನೀಡಬೇಕು. 1,920 ರೂ. ನೀಡಿರುವುದು ಅವೈಜ್ಞಾನಿಕವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ), ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ನೀರು ಸರಬರಾಜು ವಿಭಾಗದ ಕಿರಿಯ ಅಭಿಯಂತರ ಶಂಕರಗೌಡ ಹಾಗೂ ನಗರಸಭೆ ವಿರೋಧ ಪಕ್ಷದ ನಾಯಕ ವೇಣುಮಾಧವ ನಾಯಕ,ಸದಸ್ಯರಾದ ಸೋಮನಾಥ ನಾಯಕ ಡೊಣ್ಣಿಗೇರ,ನರಸಹಿಂಹಕಾಂತ ಪಂಚಮಗಿರಿ,ವಿಷ್ಣು ಗುತ್ತೇದಾರ,ಮಾನಪ್ಪ ಚಳ್ಳಿಗಿಡ, ಮುಖಂಡ ವೇಣುಗೋಪಾಲ ಜೇವರ್ಗಿ,ಶಂಕರ ನಾಯಕ,ಭೀಮಣ್ಣ ಬೇವಿನಾಳ,ಬಸವರಾಜ ಕೊಡೇಕಲ್ ಸೇರಿದಂತೆ ಅನೇಕ ಮುಖಂಡರು ಹಾಗೂ ಮಹಿಳೆಯರು ಮತ್ತು ನಗರಸಭೆ ಸಿಬ್ಬಂದಿ ಭಾಗವಹಿಸಿದ್ದರು.

ಪ್ರತಿಯೊಬ್ಬರಿಗೆ ಸಾವಿರಾರು ರೂಪಾಯಿ ಬಿಲ್ ನೀಡಿದರೆ ಎಲ್ಲಿಂದ ಕಟ್ಟುತ್ತಾರೆ, ನಳದ ಬಿಲ್ ಪರಿಷ್ಕರಣೆ ಮಾಡಿ ಸರಿಯಾದ ಬಿಲ್ ನೀಡದಿದ್ದಲ್ಲಿ ಗ್ರಾಹಕರ ನ್ಯಾಯಾಲಯದ ಮೂಲಕ ಅಧಿಕಾರಿಗಳನ್ನು ನ್ಯಾಯಾಲಯಕ್ಕೆ ಎಳೆಯಲಾಗುವುದು. ನಳದ ಬಿಲ್ ನೀಡಲು ಮಹಿಳಾ ಸಿಬ್ಬಂದಿಯನ್ನು ನೇಮಕ ಮಾಡಬೇಕು

-ನರಸಿಂಹ ನಾಯಕ (ರಾಜುಗೌಡ) ಮಾಜಿ ಸಚಿವ

ಪ್ರತಿ ಮನೆಗಳಿಗೆ ಭೇಟಿ ನೀಡಿ ಬಿಲ್‌ನಲ್ಲಿ ವ್ಯತ್ಯಾಸವಾಗಿದ್ದರೆ ಅದನ್ನು ಸರಿಪಡಿಸಲಾಗುವುದು. ಜನರಿಗೆ ಯಾವುದೇ ರೀತಿಯಿಂದ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ.

- ಜೀವನಕುಮಾರ ಪೌರಾಯುಕ್ತ

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X