Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಹೋಳಿ ಹಬ್ಬದ ಮುನ್ನೆಚ್ಚರಿಕೆ...

ಯಾದಗಿರಿ | ಹೋಳಿ ಹಬ್ಬದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 March 2025 4:32 PM IST
share
ಯಾದಗಿರಿ | ಹೋಳಿ ಹಬ್ಬದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ

ಯಾದಗಿರಿ: 2025ರ ಮಾ.13 ರಿಂದ 14 ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹೋಳಿ ಹಬ್ಬದಂದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ತಿಳಿಸಿದ್ದಾರೆ.

ಹೋಳಿ ಹಬ್ಬದಲ್ಲಿ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಯಾವುದೇ ಅಹಿತಕರ ಘಟನೆ ಆಗದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಹೋಳಿಹಬ್ಬದ ಆಚರಣೆಯನ್ನು 2025ರ ಮಾ.13 ರಿಂದ 14ರ ವರೆಗೆ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭಿಸಿ 1 ಗಂಟೆಗೆ ಮುಕ್ತಾಯಗೊಳಿಸಬೇಕು ಹಾಗೂ ಸಾರ್ವಜನಿಕ ಜಲಮೂಲಗಳಾದ ಕೆರೆ ಹಳ್ಳ ಭೂಮಿ ನದಿಗಳಲ್ಲಿ ಬಣ್ಣ ತೊಳಿದುಕೊಳ್ಳವುದು ಮತ್ತು ಈ ನೀರು ಕಲುಷಿತಗೊಳಿಸದಂತೆ ಸಾರ್ವಜನಿಕರು ಮುನ್ನೇಚ್ಚರಿಕೆ ವಹಿಸಿ ಶಾಂತಿಯುತವಾಗಿ ಹೋಳಿ ಹಬ್ಬ ಆಚರಿಸುವಂತೆ ಸೂಚಿಸಿದೆ.

2025ರ ಮಾ.13 ರಿಂದ 14ರ ವರೆಗೆ ಹೋಳಿ ಹಬ್ಬವನ್ನು ಆಚರಣೆಯ ಹಿನ್ನೆಲೆ ಈ ಹೋಳಿ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಎಲ್ಲಾ ವರ್ಗದ ಜನಾಂಗದವರಿಗೆ ಹೋಳಿ ಹಬ್ಬ ಆಚರಣೆಯಲ್ಲಿ ಶಾಂತಿ, ಸುವ್ಯವಸ್ಥೆತೆ ಕಾಪಾಡುವ ದೃಷ್ಠಿಯಿಂದ ನಗರದಲ್ಲಿ 2025ರ ಮಾ.13 ರಿಂದ 14ರ ವರೆಗೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳ ಮುಂದೆ ಹಾಗೂ ರಸ್ತೆಗಳಲ್ಲಿ ಬಣ್ಣ ಆಡುವುದು.

ಆರೋಗ್ಯಕರವಾದ ಬಣ್ಣ ಮಾರಾಟ ಮಾಡಲು ಹಾಗೂ ಯಾವುದೇ ಕೆಮಿಕಲ್ಸ್ ಇಲ್ಲದ ಬಣ್ಣಗಳನ್ನು ಬಳಸುವಂತೆ ಮತ್ತು ಸಾರ್ವಜನಿಕರಿಗೆ ಒತ್ತಾಯ ಪೂರವಕವಾಗಿ ಬಣ್ಣವನ್ನು ಹಾಕದಂತೆ ಆಟೋದಲ್ಲಿ ವ್ಯಾಪಕ ಪ್ರಚಾರ ಮಾಡಲು ಹಾಗೂ ಈ ಹೋಳಿ ಹಬ್ಬದ ದಿನದಂದು, ಬಣ್ಣ ಆಡುವುದನ್ನು ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭಿಸಿ 1 ಗಂಟೆಗೆ ಮುಕ್ತಾಯಗೊಳಿಸಲು, ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 2025ರ ಮಾ.13 ರಿಂದ 14ರ ವರೆಗೆ ಹೋಳಿಹಬ್ಬ ಆಚರಿಸಲಾಗುತ್ತಿದ್ದು, 2025ರ ಮಾ.13 ರಂದು ಬೆಳಿಗ್ಗೆ 6 ಗಂಟೆಯಿAದ ಮಾ.15ರ ಬೆಳಿಗ್ಗೆ 6 ಗಂಟೆಯ ವರೆಗೆ ಮಧ್ಯಪಾನ ಹಾಗೂ ಮಧ್ಯ ಮಾರಾಟ ನಿಷೇಧಾಜ್ಞೆ ಜಾರಿಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X