Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | 2025ನೇ ಸಾಲಿನ ಎಸೆಸೆಲ್ಸಿ...

ಯಾದಗಿರಿ | 2025ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲು ಡಿ.ಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 March 2025 7:54 PM IST
share
Photo of Metting

ಯಾದಗಿರಿ : ಬರುವ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2025 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ -01 ನಕಲುಮುಕ್ತ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು 2025 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-01 ಗೆ ಸಂಬಂಧಿಸಿದಂತೆ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬರುವ ಮಾ.21ರಿಂದ ಏ.4ರವರೆಗೆ ಸಡೆಸಲಾಗುವ ಈ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ನಕಲಿನಂತಹ ಅಕ್ರಮ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳು ಸಕಲ ಕ್ರಮಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ಯಾದಗಿರಿ ಜಿಲ್ಲೆಯಲ್ಲಿ ಈ ಪರೀಕ್ಷೆಗಾಗಿ ಒಟ್ಟು 62 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು,ಈ ಪರೀಕ್ಷೆ ಕೇಂದ್ರ ಗಳಲ್ಲಿ 31 ಗ್ರಾಮೀಣ ಹಾಗೂ 31 ನಗರ ಪರೀಕ್ಷೆ ಕೇಂದ್ರಗಳಾಗಿವೆ. 9 ಸೂಕ್ಷ್ಮ ಕೇಂದ್ರಗಳಾಗಿವೆ. ಶಹಾಪುರದಲ್ಲಿ 3 ಹಾಗೂ ಸುರಪುರದಲ್ಲಿ 6 ಸೂಕ್ಷ್ಮ ಪರೀಕ್ಷೆ ಕೇಂದ್ರಗಳಾಗಿವೆ. ಜಿಲ್ಲೆಯಲ್ಲಿ ಒಟ್ಟು 18017 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 9,249 ಗಂಡು ಹಾಗೂ 8,768 ಹೆಣ್ಣು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಜಿಲ್ಲೆಯಲ್ಲಿ 62 ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯಸ್ಥರನ್ನಾಗಿ, 62 ಸ್ಥಳೀಯ ಜಾಗೃತ ದಳದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷೆ ಮಂಡಳಿಯ ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ವೆಬ್ಕಾಸ್ಟಿಂಗ್ ತಂಡಗಳನ್ನು ರಚಿಸಲಾಗಿದೆ. ಈ ಕುರಿತು ಯಾರಾದರೂ ಅಡ್ಡಿಪಡಿಸಿದಲ್ಲಿ ನೇರವಾಗಿ ಪೋಲಿಸ್ ಇಲಾಖೆಗೆ ದೂರು ನೀಡಬೇಕು. ಜಾಗೃತ ದಳ ತಂಡಗಳನ್ನು ರಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿ ಸೂಕ್ತ ಪೋಲಿಸ್ ಬಂದೋಬಸ್ತ್ ಸಹ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಪರೀಕ್ಷೆ ಕೇಂದ್ರ ಗಳಲ್ಲಿ ನುರಿತ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಪ್ರಶ್ನೆ ಪತ್ರಿಕೆ ಹಾಗೂ ಗೌಪ್ಯ ಸಾಮಗ್ರಿಗಳನ್ನು ಭದ್ರತೆಯಲ್ಲಿ ನಿರ್ವಹಿಸಲು ಅವರು ಸೂಚಿಸಿದರು.

ಪರೀಕ್ಷೆ ಕಾರ್ಯಗಳಿಗೆ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾತ್ರ ಕೇಂದ್ರದಲ್ಲಿ ಉಪಸ್ಥಿತರಿರಬೇಕು. ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ಅನ್ಯ ವ್ಯಕ್ತಿಗಳು ಕೇಂದ್ರದಲ್ಲಿ ಕಂಡು ಬಂದಲ್ಲಿ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಈ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಎಲೆಕ್ಟ್ರಾನಿಕ್ ವಸ್ತುಗಳು ಮೋಬೈಲ್, ಪೆನ್ ಡ್ರೈವ್ ಗಳು,ಇಯರ್ ಫೋನ್ಗಳು, ಮೈಕ್ರೋಫೋನ್,ಬ್ಲೂಟೂಥ್ ಸಾಧನಗಳು, ಕೈಗಡಿಯಾರ ಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಪರೀಕ್ಷೆ ಕೇಂದ್ರಗಳ ಸುತ್ತಲೂ ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಬೇಕು. ಕೊಠಡಿ ಮೇಲ್ವಿಚಾರಣೆ ನೋಡಿಕೊಳ್ಳಬೇಕು. ವೆಬ್ ಕಾಸ್ಟಿಂಗ್ ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಾಗಲಿ, ಸಿಬ್ಬಂದಿಗಳಾಗಲಿ ಮೊಬೈಲ್ ಫೋನುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೊಠಡಿಗಳ ಹೊರಗೆ ಅಲ್ಪ ದೂರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಗೌಪ್ಯ ಸಾಮಗ್ರಿಗಳನ್ನು ನಿಯಮಾವಳಿಗಳಂತೆ ನಿರ್ವಹಣೆ ಮಾಡಬೇಕು.

ಪರೀಕ್ಷೆ ವೇಳಾಪಟ್ಟಿಯಂತೆ ಗೌಪ್ಯ ಸಾಮಗ್ರಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತಲುಪಿಸಲು ವಿಶೇಷ ಪ್ರಶ್ನೆ ಪತ್ರಿಕೆ ಮಾರ್ಗಾ ಧಿಕಾರಿಗಳ ತಂಡವನ್ನು ರಚಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ ಮುಧೋಳ ಸ್ವಾಗತಿಸಿ ಪರೀಕ್ಷೆ ಕುರಿತು ವಿವರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕ ಮಾಳಿಂಗರಾಯ, ಡಯಟ್ ಪ್ರಾಚಾರ್ಯ ಬಿ.ಎಂ. ಹೊಸಮನಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X