Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಏ.10 ರವರೆಗೆ ನೀರು ಹರಿಸಲು...

ಯಾದಗಿರಿ | ಏ.10 ರವರೆಗೆ ನೀರು ಹರಿಸಲು ಸಿಎಂ, ಡಿಸಿಎಂಗೆ ಶಾಸಕ ಆರ್.ವಿ.ನಾಯಕ್‌ ಮನವಿ

ವಾರ್ತಾಭಾರತಿವಾರ್ತಾಭಾರತಿ12 March 2025 8:10 PM IST
share
ಯಾದಗಿರಿ | ಏ.10 ರವರೆಗೆ ನೀರು ಹರಿಸಲು ಸಿಎಂ, ಡಿಸಿಎಂಗೆ ಶಾಸಕ ಆರ್.ವಿ.ನಾಯಕ್‌ ಮನವಿ

ಸುರಪುರ : ಕೃಷ್ಣಾ ಎಡದಂಡೆ ಕಾಲುವೆಗಳಿಗೆ ಏ.10ನೇ ತಾರಿಕಿನವರೆಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ್ ಮನವಿ ಮಾಡಿ ವಿನಂತಿಸಿದ್ದಾರೆ.

ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಲಭ್ಯವಿದೆ. ಕಳೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ. 23 ವರೆಗೆ ಎಡದಂಡೆ ಕಾಲುವೆಗಳಿಗೆ ನೀರು ಹರಿಸುವ ಚಾಲು ಬಂದ್ ಪದ್ಧತಿಯ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ರೈತರು ಹಿಂಗಾರು ಹಂಗಾಮಿನ ಬೆಳೆಗಳು ನಾಟಿ ಮಾಡುವುದು, ತಡವಾಗಿರುವುದರಿಂದ ಬೆಳೆಗಳು ಈಗ ಫಸಲು ಬಿಡುತ್ತಿದ್ದು, ಇಂತಹ ಸಂದರ್ಭದಲ್ಲಿ ನೀರು ಬಂದ್ ಆದರೆ ರೈತರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗುತ್ತದೆ. ಆದಕಾರಣ ರೈತರ ಹಿತ ಕಾಪಾಡುವ ದೃಷ್ಟಿಯಿಂದ ನಾರಾಯಣಪುರ ಎಡದಂಡೆ ಕಾಲುವೆಯ ಜಾಲಗಳಿಗೆ ಏಪ್ರಿಲ್ 10ನೇ ತಾರಿಕಿನವರೆಗೂ ನಿರಂತರವಾಗಿ ನೀರು ಹರಿಸಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ತಮ್ಮ ಪತ್ರದಲ್ಲಿ ಕೋರಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ, ವೆಂಕೋಬ್ ಯಾದವ ,ನಿಂಗಣ್ಣ ಬಾಚಿಮಟ್ಟಿ,ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ವೆಂಕಟೇಶ ಹೊಸಮನಿ,ನಾಗಣ್ಣ ಕಲ್ಲದೇವನಹಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X