Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಮೊಹರಂ ಆಚರಣೆ ಹಿನ್ನೆಲೆ...

ಯಾದಗಿರಿ | ಮೊಹರಂ ಆಚರಣೆ ಹಿನ್ನೆಲೆ ಶಾಂತಿ ಸಭೆ

ವಾರ್ತಾಭಾರತಿವಾರ್ತಾಭಾರತಿ20 Jun 2026 9:27 PM IST
share
ಯಾದಗಿರಿ | ಮೊಹರಂ ಆಚರಣೆ ಹಿನ್ನೆಲೆ ಶಾಂತಿ ಸಭೆ

ಸುರಪುರ: ತಾಲೂಕಿನ ದೇವಪುರ ಗ್ರಾಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮೊಹರಂ ಹಬ್ಬದ ಅಂಗವಾಗಿ ಶಾಂತಿ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಿಎಸ್ಐ ಶರಣಪ್ಪ ಹವಾಲ್ದಾರ್ ಮಾತನಾಡಿ , ಮೊಹರಂ ಹಬ್ಬವು ಹಿಂದೂ ಮುಸ್ಲಿಮರ ಭಾವೈಕ್ಯತೆ ಹಬ್ಬವಾಗಿದ್ದು ಜಾತಿ ಮತಗಳ ಭೇದವಿಲ್ಲದೆ ಎಲ್ಲಾ ಧರ್ಮದ ಜನರು ಒಟ್ಟಾಗಿ ಆಚರಿಸುವ ಹಬ್ಬ. ಈ ಹಬ್ಬವನ್ನು ಸೌಹಾರ್ದತೆ ಮತ್ತು ಶಾಂತಿಯುತವಾಗಿ ಆಚರಿಸಬೇಕು ಎಂದು ಹೇಳಿದರು.

ಹಬ್ಬದ ಸಂಭ್ರಮದಲ್ಲಿ ಯುವಕರನ್ನು ಸಮಾಜದ ಮುಖಂಡರು ನಿಯಂತ್ರಣದಲ್ಲಿ ಇಟ್ಟುಕೊಂಡು ಯಾವುದೇ ಘರ್ಷಣೆಗೆ ಅವಕಾಶ ನೀಡುವ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ನೋಡಿಕೊಳ್ಳಬೇಕು. ಕಾನೂನು ಮೀರಿ ಯಾರಾದರೂ ವರ್ತಿಸಿದರೆ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರವಿ ಮುತ್ಯಾ ಕಲಕೇರಿ, ರಜೀಬ್ ಸಾಬ್ ಮಕಂದಾರ್, ಯೂಸುಫ್ ಕಂಡಕ್ಟರ್, ವೆಂಕಟೇಶ್ ಗ್ಯಾಂಗಿನ್ ಮಾತನಾಡಿದರು.

ಸಭೆಯಲ್ಲಿ ಎಎಸ್ಐ ಮಾನಪ್ಪ ಶಾರದಹಳ್ಳಿ , ರವಿ ಮುತ್ಯಾ ಕಲಕೇರಿ, ರಜೀಬ್ ಸಾಬ್, ಯೂಸುಫ್ ಸಾಬ್, ದವಲ್ ಸಾಬ್, ವೆಂಕಟೇಶ್ ಗ್ಯಾಂಗಿನ್ ,ಭೀಮರಾಯ್ ಡಂಬರ್, ಪರಮಣ್ಣ ದೊಡ್ಡಮನಿ, ರತ್ನಪ್ಪ ಬಾಂಬೆ, ರವಿ ಡಂಬರ್, ಮಲ್ಲಪ್ಪ ಎತ್ತಿನಮನಿ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Tags

YadgirMuharram celebrations
share
ವಾರ್ತಾಭಾರತಿ
ವಾರ್ತಾಭಾರತಿ
Next Story
X