Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ನೀಲಿ ಧ್ವಜ ತೆರವು ಖಂಡಿಸಿ...

ಯಾದಗಿರಿ | ನೀಲಿ ಧ್ವಜ ತೆರವು ಖಂಡಿಸಿ ಜು.25 ರಂದು ಹೋರಾಟ

ವಾರ್ತಾಭಾರತಿವಾರ್ತಾಭಾರತಿ23 July 2025 9:45 PM IST
share
ಯಾದಗಿರಿ | ನೀಲಿ ಧ್ವಜ ತೆರವು ಖಂಡಿಸಿ ಜು.25 ರಂದು ಹೋರಾಟ

ಸುರಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿ ಹಿಂಭಾಗದ ಮೈದಾನದಲ್ಲಿ ಹಾಕಲಾಗಿದ್ದ ನೀಲಿ ಧ್ವಜಗಳನ್ನು ತೆರವುಗೊಳಿಸಿರುವ ಘಟನೆ ಖಂಡಿಸಿ ಹೋರಾಟ ರೂಪಿಸಲು ದಲಿತ ಸಾಮೂಹಿಕ ಸಂಘಟನೆಗಳ ಮುಖಂಡರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಪೂರ್ವಭಾವಿ ಸಭೆ ನಡೆಸಿದರು.

ಸಭೆಯ ಕುರಿತು ಮುಖಂಡರು ಮಾತನಾಡಿ, ಕೇಂದ್ರ ಬಸ್‌ ನಿಲ್ದಾಣ ಝಂಡದಕೇರಿ ರಸ್ತೆ ಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಶೋಕ ದ್ವಜ ಕಂಬಗಳಿಗಿದ್ದ ಅಶೋಕ ಚಕ್ರ ನೀಲಿದ್ವಜಗಳನ್ನು ತೆರುವು ಮಾಡಿರುವ ಘಟನೆಗೆ ಸಂಭಂದಿಸಿದ ಸುರಪೊರ ಪೋಲೀಸ್ ಠಾಣೆಯಲ್ಲಿ ದಾಖಲಿಸಿದ ಪ್ರಕರಣಕ್ಕೆ ಜು.9 ರಂದು ಸುಳ್ಳು ಕೌಂಟರ್ ಕೇಸ್ ದಾಖಲಾಗಿರುವದನ್ನು ರದ್ದುಗೋಳಿಸಬೇಕು ಮತ್ತು ಸುರಪುರ ಸರ್ವೇ ನಂ 7/1, 7/2 ಮತ್ತು 7/3 ಒಟ್ಟು 8 ಎಕರೆ 36 ಗುಂಟೆ ಸರ್ಕಾರಿ ಖಾರಿಜ್ ಖಾತಾ ಭೂಮಿಯಲ್ಲಿ ಎಚ್.ಕೆ.ಇ ಸೋಸಾಯಿಟಿ ಹೆಸರಲ್ಲಿ 6 ಎಕರೆ 10 ಗುಂಟೆ ಭೂಮಿಯನ್ನು ಮಂಜೂರಿ ಮಾಡಲಾಗಿದೆ. ಸರ್ವೆ ನಂ 7/1 ರಲ್ಲಿ 2 ಎಕರೆ 28 ಗುಂಟೆ ಉಳಿದ ಜಾಗವನ್ನು ಒತ್ತುವರಿಯಾಗಿರುವದನ್ನು ಸರ್ಕಾರದ ವತಿಯಿಂದ ಸರ್ವೇ ಮಾಡಿ ಸದರಿ ಜಾಗದಲ್ಲಿಯೇ ಡಾ. ಅಂಬೇಡ್ಕರ್ ಪುತ್ಥಳಿಯ ಸುತ್ತ ಮುತ್ತ ಇರುವ ಜಾಗವನ್ನು ಡಾ. ಅಂಬೇಡ್ಕರ್ ಹೆಸರಲ್ಲಿ ಉದ್ಯಾನವನ, ಸಾಂಸ್ಕೃತಿಕ ಭವನ, ಮತ್ತು ಗ್ರಂಥಾಲಯವನ್ನು ನಿರ್ಮಾಣ ಮಾಡಿ ದಲಿತ ಜನರ ಅಭಿವೃದ್ಧಿಗೊಸ್ಕರ ಜಿಲ್ಲಾಡಳಿತ ಮತ್ತು ಸುರಪುರ ತಾಲೂಕಾಡಳಿತ 2 ಎಕರೆ 28 ಗುಂಟೆ ಭೂಮಿಯನ್ನು ಮಂಜೂರು ಮಾಡಬೇಕು ಎಂದು ತಿಳಿಸಿದರು.

ಅನಧಿಕೃತವಾಗಿ ಎಚ್ ಕೆ ಇ ಸೋಸಾಯಿಟಿ ಹೆಸರಲ್ಲಿ ಕೆಂಭಾವಿ ಮಾರ್ಗದಲ್ಲಿರುವ ದರ್ಗಾ ಮತ್ತು ಸಾರ್ವಜನಿಕ ಬಾವಿಯನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ತೆರುವುಗೊಳಿಸಬೇಕು ಮತ್ತು ಜು.19 ರಂದು ದಲಿತರ ಮೆಲೆ ದಾಖಲಾದ ಸುಳ್ಳು ಕೇಸನ್ನು ರದ್ದುಪಡಿಸಬೇಕು ಹಾಗೂ ಇದಕ್ಕೆ ನೇರವಾಗಿ ಕುಮ್ಮಕ್ಕು ನೀಡಿರುವ ಪೋಲಿಸ್ ಆರಕ್ಷಕ ನಿರೀಕ್ಷರನ್ನು ವರ್ಗಾವಣೆಮಾಡಬೇಕು ಎಂದು ಒತ್ತಾಯಿಸಿದರು.

ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲೂ ಒತ್ತಾಯಿಸಿ ಜು.25 ರಂದು ತಾಲೂಕು ಧಂಢಾಧಿಕಾರಿಗಳಿಗೆ ಮತ್ತು ಪೋಲೀಸ್ ಉಪ ಅಧೀಕ್ಷಕರಿಗೆ ಸಾಮೂಹಿಕವಾಗಿ ಮನವಿಯನ್ನು ಸಲ್ಲಿಸಲು ತಿರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೂರ್ವಭಾವಿ ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಮಲ್ಲಿಕಾರ್ಜುನ್ ಕ್ರಾಂತಿ, ನಾಗಣ್ಣ ಕಲ್ಲದೇವನಹಳ್ಳಿ, ಮಾನಪ್ಪ ಕಟ್ಟಿಮನಿ, ನಿವೃತ್ತ ಪ್ರೋ ಮಾನು ಗುರಿಕಾರ್, ವೆಂಕಟೇಶ್ ಹೊಸಮನಿ, ಶ್ರೀನಿವಾಸ ನಾಯಕ ಬೊಮ್ಮನಹಳ್ಳಿ, ಚಂದ್ರಶೆಖರ್ ಜಡಿಮರಳ, ಮಾನಪ್ಪ ಕರಡಕಲ, ರಾಹುಲ್ ಹುಲಿಮನಿ, ಮಾನಪ್ಪ ಬಿಜಾಸಪೂರ, ಚಂದ್ರಶೇಖರ್ ಕಟ್ಟಿಮನಿ, ಶಿವುಕುಮಾರ ಕಟ್ಟಿಮನಿ, ಆದಪ್ಪ ಸುರಪುರಕರ್, ವೆಂಕಟೆಶ ಸುರಪುರ, ಶಂಕ್ರಪ್ಪ ಶಾಖನವರ, ಹಣಮಂತ ಹೊಸಮನಿ, ನಿಂಗಣ್ಣ ದೇವರಗೋನಾಲ್, ಮೂರ್ತಿ ಬೊಮ್ಮನಹಳ್ಳಿ, ರಾಮಣ್ಣ ಶೆಳ್ಳಗಿ, ಶೆಖರ್ ಜೀವಣಗಿ, ಮಲ್ಲಿಕಾರ್ಜುನ್ ತಳ್ಳಳ್ಳಿ, ಶಿವಲಿಂಗ ಹಸನಾಪೂರ, ಶಂಕರ ಹೊಸಮನಿ,ಹಣಮಂತ ಭದ್ರಾವತಿ, ಶಿವಶಂಕರ ಯಾಳಗಿ, ಇತರರು ಬಾಗವಹಿಸಿದ್ದರು.

Tags

Yadgir
share
ವಾರ್ತಾಭಾರತಿ
ವಾರ್ತಾಭಾರತಿ
Next Story
X