Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ʼಜೈಲ್ ಭರೋʼ ಚಳವಳಿ; ಮುಖ್ಯ...

ಯಾದಗಿರಿ | ʼಜೈಲ್ ಭರೋʼ ಚಳವಳಿ; ಮುಖ್ಯ ರಸ್ತೆ ತಡೆದ ಪ್ರತಿಭಟನಾಕಾರರು

ವಾರ್ತಾಭಾರತಿವಾರ್ತಾಭಾರತಿ10 Aug 2026 11:30 PM IST
share
ಯಾದಗಿರಿ | ʼಜೈಲ್ ಭರೋʼ ಚಳವಳಿ; ಮುಖ್ಯ ರಸ್ತೆ ತಡೆದ ಪ್ರತಿಭಟನಾಕಾರರು

ಯಾದಗಿರಿ: ವಿವಿಧ ಒಂಬತ್ತು ಬೇಡಿಕೆಗಳಿಗೆ ಆಗ್ರಹಿಸಿ ಸೋಮವಾರ ಇಲ್ಲಿನ ಡಿಸಿ ಕಚೇರಿ ಎದುರುಗಡೆ ಜೈಲ್ ಬರೋ ಚಳುವಳಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಸಂಯುಕ್ತ ಹೋರಾಟ ಕರ್ನಾಟಕ, ಜಂಟಿ ಕಾರ್ಮಿಕ ಸಂಘಟನೆ ಜಿಲ್ಲಾ ಸಮಿತಿ ಸೇರಿದಂತೆಯೇ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಡಿಸಿ ಕಚೇರಿ ಮುಂದಿನ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕೆಪಿಆರ್ ಎಸ್ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು.ಪರಿಷ್ಕತ ವೇತನ ಕನಿಷ್ಠ 36000 ರೂ. ಜಾರಿ ಮಾಡಿ ಒಳಗುತ್ತಿಗೆ, ಹೊರಗುತ್ತಿಗೆ ಪದ್ದತ್ತಿಯನ್ನು ರದ್ದುಪಡೆಸಿ ಎಲ್ಲಾ ಕಾರ್ಮಿಕರನ್ನು ಖಾಯಂ ಮಾಡಬೇಕು. ವಿಬಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಿ, ನರೇಗಾ ಯೋಜನೆ ಮೊದಲಿನಂತೆ ಸಮರ್ಪಕ ಜಾರಿ ಮಾಡಿ ಭ್ರಷ್ಟಾಚಾರ ತಡೆಗಟ್ಟಿ 200 ದಿನಗಳ ಕೆಲಸ ಒದಗಿಸಿ ದಿನಕ್ಕೆ 600 ರೂಪಾಯಿ ಕೂಲಿ ಹೆಚ್ಚಿಸಬೇಕೆಂದರು.

ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು.

ಡಾ. ಸ್ವಾಮಿನಾಥನ್ ವರದಿ ಜಾರಿ ಮಾಡಿ ರೈತರಿಗೆ ಬೆಂಬಲ ಬೆಲೆ ಖಾತರಿ ಪಡಿಸಬೇಕು. ರೈತರ ಆತ್ಮಹತ್ಯೆ ತಡೆಯಲು ಋಣ ಮುಕ್ತ ಕಾಯ್ದೆ ಜಾರಿ ತಂದು ಸಂಪೂರ್ಣ ಸಾಲಮನ್ನಾ ಮಾಡಬೇಕು. ಜಿಲ್ಲೆಯನ್ನು ಬರಗಾಲವೆಂದು ಘೋಷಿಸಿ, ಪ್ರತಿ ಎಕರೆಗೆ 50000 ರೂ. ಪರಿಹಾರ ಹಣ ನೀಡಬೇಕು. ಶಹಾಪುರ ತಾಲೂಕ ಕೇಂದ್ರವು ನಾಗಲೋಟದಲ್ಲಿ ಬೆಳೆಯುತ್ತಿರುವರಿಂದ ನಗರ ಸಂಚಾರಿ ಪೋಲಿಸ್ ಠಾಣೆ ಪ್ರಾರಂಭಿಸಬೇಕು ಮತ್ತು ಶಹಾಪುರ ನಗರದಲ್ಲಿ ಸಹಾಯಕ ಆಯುಕ್ತರ ಕಛೇರಿ ಕೂಡಲೇ ಪ್ರಾರಂಭಿಸಬೇಕೆಂದು ಆನೆಗುಂದಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಕೆಕೆಎಂ ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್, ಎಐಎಡಬ್ಲೂಡಿ ಜಿಲ್ಲಾಧ್ಯಕ್ಷ ದಾವಲಸಾಬ್ ನದಾಫ್, ಜಿಲ್ಲಾ ಕಾರ್ಯದರ್ಶಿ ಕೆಪಿಆರ್ ಎಸ್ ಭೀಮರಾಯ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಭೀಮರೆಡ್ಡಿ ಕಾರ್ಮಿಕ ನಾಯಕಿ ಬಿ. ಉಮಾದೇವಿ ಸೇರಿದಂತೆಯೇ ಇತರರಿದ್ದರು.

Tags

YadgirJail Bharo
share
ವಾರ್ತಾಭಾರತಿ
ವಾರ್ತಾಭಾರತಿ
Next Story
X