Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಡೇ ಎನ್‌ಯುಎಲ್‌ಎಂ ಅಭಿಯಾನದಡಿ...

ಯಾದಗಿರಿ | ಡೇ ಎನ್‌ಯುಎಲ್‌ಎಂ ಅಭಿಯಾನದಡಿ ನಗರದ ವಸತಿ ರಹಿತರು ಆಶ್ರಯ ಪಡೆದುಕೊಳ್ಳಲು ಉಮೇಶ ಚವ್ಹಾಣ ಸಲಹೆ

ವಾರ್ತಾಭಾರತಿವಾರ್ತಾಭಾರತಿ23 July 2025 5:42 PM IST
share
ಯಾದಗಿರಿ | ಡೇ ಎನ್‌ಯುಎಲ್‌ಎಂ ಅಭಿಯಾನದಡಿ ನಗರದ ವಸತಿ ರಹಿತರು ಆಶ್ರಯ ಪಡೆದುಕೊಳ್ಳಲು ಉಮೇಶ ಚವ್ಹಾಣ ಸಲಹೆ

ಯಾದಗಿರಿ: ಡೇ ಎನ್‌ಯುಎಲ್‌ಎಂ ಅಭಿಯಾನದಡಿ ನಗರದ ವಸತಿ ರಹಿತರು ಆಶ್ರಯ ಉಪಘಟಕದಡಿ ಆಶ್ರಯ ಪಡೆದುಕೊಳ್ಳಬೇಕು ಎಂದು ಯಾದಗಿರಿ ನಗರಸಭೆ ಪೌರಾಯುಕ್ತರು ಉಮೇಶ ಚವ್ಹಾಣ ಅವರು ತಿಳಿಸಿದ್ದಾರೆ.

ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಡೇ ಎನ್‌ಯುಎಲ್‌ಎಂ ಅಭಿಯಾನದ ನಗರದ ವಸತಿ ರಹಿತರಿಗೆ ಆಶ್ರಯ ಉಪಘಟಕದಡಿ ನಗರದ ವಸತಿ ರಹಿತರಿಗೆ ಹಾಗೂ ಕೆಲಸದ ನಿಮಿತ್ಯ ಯಾದಗಿರಿಗೆ ಆಗಮಿಸುವ ನೂರಾರು ಬಡ ಕೂಲಿ ಕಾರ್ಮಿಕರು ಬಸ್ ನಿಲ್ದಾಣ, ಖಾಲಿ ಇರುವ ಕಟ್ಟಡ, ಪುಟ್‌ಪಾತ್‌ ಮೇಲೆ ರಾತ್ರಿ ಕಳೆಯುವ ದ್ಯಶ್ಯ ನಿತ್ಯವೂ ಕಾಣಿಸುತ್ತದೆ ಹಾಗೂ ಕೆಲಸ ಅರಸಿ ನಿತ್ಯ ನಗರಕ್ಕೆ ಆಗಮಿಸಿವವರಲ್ಲಿ ಬಹಳಷ್ಟು ಜನರಿಗೆ ನೆಲೆ ಇರುವುದಿಲ್ಲ. ಅವರಿಗೆ ನಿತ್ಯ ಲಾಡ್ಜ್ ಗಳಲ್ಲಿ ಉಳಿಯುವುದು ವೆಚ್ಚದಾಯಕವಾಗುತ್ತದೆ. ಇದರಿಂದ ಎಷ್ಟೋ ಜನರು ನಗರದ ಬಸ್ ನಿಲ್ದಾಣದಲ್ಲಿ ರೈಲ್ವೇ ಸ್ಟೇಷನ್‌ಗಳಲ್ಲಿ ರಾತ್ರಿ ಕಳೆಯುತ್ತಿದ್ದಾರೆ.

ಈ ವರ್ಗದ ಜನರಿಗೆ ಅನುಕೂಲಕ್ಕಾಗಿ ಜಿಲ್ಲಾಡಳಿತ, ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಮತ್ತು ಯಾದಗಿರಿ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಯಾದಗಿರಿ ನಗರದ ರೈಲ್ವೇ ಸ್ಟೇಷನ್ ಹತ್ತಿರ, ಶಹಾಪೂರ ರಸ್ತೆ ಯಾದಗಿರಿ (ಮೀನು ಮಾರುಕಟ್ಟೆ ಕಟ್ಟಡದ ಎದುರುಗಡೆ) ನಗರ ವಸತಿ ರಹಿತರ ಆಶ್ರಯ ಕೇಂದ್ರವನ್ನು ಸ್ಥಾಪಿಸಿ ನೂತನ ಕಟ್ಟಡದಲ್ಲಿ ವಾರ್ಷಿಕ ನಿರ್ವಹಣೆಗಾಗಿ ಭಾರತಾಂಭೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ) ಯಾದಗಿರಿ ಇವರಿಗೆ ವಹಿಸಿಲಾಗಿರುತ್ತದೆ.

ಸಾರ್ವಜನಿಕರು ಈ ಆಶ್ರಯ ಕೇಂದ್ರದಲ್ಲಿ ಉಳಿದುಕೊಳ್ಳಬೇಕು, (ಆಶ್ರಯ) ಪಡೆಯಲು ಕಾರ್ಯದರ್ಶಿ ಭೀಮಾಶಂಕರ ದೊಡ್ಡಮನಿ ದೂ.ಸಂ. 9740187796, ಕೇರ್ ಟೇಕರ್ ಬೀರಲಿಂಗಪ್ಪ ಕಿಲ್ಲನಕೇರಾ ಮೊ.ನಂ.8722276167ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X