Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಬೌದ್ಧರ ಪವಿತ್ರ ಸ್ಥಳವನ್ನು...

ಯಾದಗಿರಿ | ಬೌದ್ಧರ ಪವಿತ್ರ ಸ್ಥಳವನ್ನು ಬೌದ್ಧರಿಗೆ ಬಿಟ್ಟು ಕೊಡುವಂತೆ ಆಗ್ರಹಿಸಿ ಮೇ 5 ರಂದು ಬೃಹತ್ ಪ್ರತಿಭಟನೆ : ಕಮಲರತ್ನ ಭಂತೇಜಿ

ವಾರ್ತಾಭಾರತಿವಾರ್ತಾಭಾರತಿ24 April 2025 5:16 PM IST
share
Photo of Press meet

ಯಾದಗಿರಿ : ಬುದ್ದಗಯಾ ಮಹಾಬೋದಿ ಮಹಾವಿಹಾರದ ಬಿ.ಟಿ ಆ್ಯಕ್ಟ್ 1949 ರದ್ದು ಗೊಳಿಸಿ ಬೌದ್ಧರ ಪವಿತ್ರಸ್ಥಳವನ್ನು ಸಂಪೂರ್ಣವಾಗಿ ಬೌದ್ಧರಿಗೆ ಬಿಡುವಂತೆ ಆಗ್ರಹಿಸಿ ಮೇ 5 ರಂದು ಯಾದಗಿರಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಮಲರತ್ನ ಪೂಜ್ಯ ಭಂತಜೀ ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೌದ್ಧರಿಗೆ ತಮ್ಮ ಧಾರ್ಮಿಕ ಕ್ಷೇತ್ರ ಸ್ವತಂತ್ರವಾಗಿ ನಿರ್ವಹಿಸುವ ಅವಕಾಶಕ್ಕಾಗಿ ಕಲಂ 13, 25, ಮತ್ತು 29 ಅನ್ನು ಜಾರಿಗೊಳಿಸಲು ಅಡ್ಡಿಯಾಗಿರುವ ಬಿ.ಟಿ ಆ್ಯಕ್ಟ್ 1949 ಅನ್ನು ರದ್ದು ಪಡಿಸಬೇಕು. ಬುದ್ಧಗಯಾ ಮಹಾಭೋದಿ ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನಿಡಬೇಕೆಂದು ಒತ್ತಾಯಿಸಿದರು.

ಬಿಹಾರದಲ್ಲಿ ಅಪಾರ ಬೌದ್ಧ ಅನುಯಾಯಿಗಳು ಶಾಂತಿಯುತವಾಗಿ ಇಂದಿಗೂ 75 ದಿನಗಳಿಂದ ನಿರಂತರವಾಗಿ ಆಮರಾಣಾಂತ ಹೋರಾಟ ಮಾಡುತ್ತಿರುವ ಪ್ರಯುಕ್ತ ಯಾದಗಿರಿ ಜಿಲ್ಲೆಯಿಂದ ನಾಡಿನ ಬಿಕ್ಕು ಹಾಗೂ ಸಂಘದ ನೇತೃತ್ವ ಮತ್ತು ಸಮಸ್ತ ದಲಿತ ಸಂಘಟನೆಗಳು, ಬೌದ್ಧ ಸಂಘ ಸಂಸ್ಥೆಗಳು, ಬುದ್ಧ ವಿಹಾರದ ಸಮಿತಿಗಳು ಹಾಗೂ ಯಾದಗಿರಿ ಜಿಲ್ಲೆಯ ಬೌದ್ಧ ಉಪಾಸಕಾ ಮತ್ತು ಉಪಾಸಿಕಾ ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮೇ.5 ರಂದು ಸೋಮುವಾರ ಬೆಳಿಗ್ಗೆ 10 ಗಂಟೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್‌ ಕಚೇರಿ, ಶಾಸ್ತ್ರಿ ಸರ್ಕಲ್ ಮಾರ್ಗವಾಗಿ ಸುಭಾಷ್ ಸರ್ಕಲ್ ನಲ್ಲಿ ಸಮಾವೇಶಗೊಂಡು ಜಿಲ್ಲಾಧಿಕಾರಿ ಮುಖಾಂತರ ರಾಷ್ಟಪತಿಗಳಿಗೆ ಮತ್ತು ಬಿಹಾರ ಸರ್ಕಾರಕ್ಕೆ ಬೌದ್ಧರ ಪುಣ್ಯಸ್ಥಳವನ್ನು ಬೌದ್ಧರಿಗೆ ಬಿಟ್ಟು ಕೊಡುವಂತೆ ಮನವಿ ಪತ್ರವನ್ನು ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಈ ಒಂದು ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲ ತಾಲೂಕುಗಳಿಂದ ಮತ್ತು ಸುತ್ತಮುತ್ತಲಿನ ಬೇರೆ ಜಿಲ್ಲೆಯ ಎಲ್ಲ ಬೌದ್ಧ ಅನುಯಾಯಿಗಳು, ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾಂತಿಪೂರ್ವಕವಾಗಿ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮರೆಪ್ಪ ಬುಕ್ಕಲ್, ನೀಲಕಂಠ ಬಡಿಗೇರ, ನಾಗಣ್ಣ ಕಲ್ಲದೇವನಹಳ್ಳಿ, ಭೀಮರಾಯ ಸಿಂದಿಗೇರಿ, ಡಾ. ಭಗವಂತ ಅನವಾರ, ಮಾಳಪ್ಪ ಕಿರದಳ್ಳಿ, ಬಾಬುರಾವ್ ಬುತಾಳಿ, ನಾಗಣ್ಣ ಬಡೀಗೇರ, ಶರಣು ಎಸ್ ನಾಟೇಕಾರ್, ನಿಲ್ಲಮ್ಮ ಬಿ.ಮಲ್ಲೆ, ರಾಹುಲ್ ಹುಲಿಮನಿ, ಕಾಶಿನಾಥ ನಾಟೇಕಾರ್, ಸುರೇಶ್ ಬೊಮ್ಮನ, ಚಂದ್ರು ಕುಮಾರ್ ಛಲಾವಾದಿ ಸೇರಿದಂತೆ ಅನೇಕರು ಇದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X