Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಲುಂಬಿನಿ ಉದ್ಯಾನವನದ ಮುಂದೆ...

Yadgiri | ಲುಂಬಿನಿ ಉದ್ಯಾನವನದ ಮುಂದೆ ಗಣೇಶ ವಿಸರ್ಜನೆಗೆ ಅವಕಾಶ ನೀಡದಂತೆ ಅಂಬೇಡ್ಕರ್ ಸ್ವಾಭಿಮಾನ ಸೇನೆ ಮನವಿ

ವಾರ್ತಾಭಾರತಿವಾರ್ತಾಭಾರತಿ10 Sept 2026 5:09 PM IST
share
Yadgiri | ಲುಂಬಿನಿ ಉದ್ಯಾನವನದ ಮುಂದೆ ಗಣೇಶ ವಿಸರ್ಜನೆಗೆ ಅವಕಾಶ ನೀಡದಂತೆ ಅಂಬೇಡ್ಕರ್ ಸ್ವಾಭಿಮಾನ ಸೇನೆ ಮನವಿ

ಯಾದಗಿರಿ: ನಗರದ ಹೃದಯಭಾಗದಲ್ಲಿರುವ ಲುಂಬಿನಿ ಉದ್ಯಾನವನದ ಮುಂಭಾಗದಲ್ಲಿ ಈ ವರ್ಷ ಗಣೇಶ ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನ ಸೇನೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸೇನೆಯ ಜಿಲ್ಲಾ ಅಧ್ಯಕ್ಷ ಕಾಶೀನಾಥ್ ನಾಟೇಕಾರ್, ಗೌತಮ ಬುದ್ಧರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಲುಂಬಿನಿ ಉದ್ಯಾನವನವು ನಗರದ ಪ್ರಮುಖ ಸಾರ್ವಜನಿಕ ತಾಣವಾಗಿದ್ದು, ಅದರ ಶಾಂತಿ, ಪಾವಿತ್ರ್ಯ ಹಾಗೂ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಪ್ರತಿವರ್ಷ ಉದ್ಯಾನವನದ ಮುಂಭಾಗದಲ್ಲಿರುವ ಸಣ್ಣ ಕೆರೆಯಲ್ಲಿ ಗಣೇಶ ವಿಸರ್ಜನೆ ನಡೆಯುತ್ತಿದ್ದು, ಈ ವರ್ಷವೂ ವಿಸರ್ಜನೆಗಾಗಿ ಸ್ಥಳವನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಸ್ವಚ್ಛತಾ ಕಾರ್ಯಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಲುಂಬಿನಿ ಉದ್ಯಾನವನದ ಮುಂಭಾಗದಲ್ಲಿ ಗಣೇಶ ವಿಸರ್ಜನೆ ನಡೆಸಲು ಯಾವುದೇ ರೀತಿಯ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.

ಕೆರೆ ಸುತ್ತಮುತ್ತ ಬುದ್ಧನ ಧ್ವಜಗಳನ್ನು ಅಳವಡಿಸಿ ಸ್ಥಳದ ಶಾಂತಿ ಮತ್ತು ಪಾವಿತ್ರ್ಯವನ್ನು ಕಾಪಾಡಬೇಕು. ಉದ್ಯಾನವನದ ಸುತ್ತಮುತ್ತ ಕಸ, ತ್ಯಾಜ್ಯ ಹಾಗೂ ವಿಲೇವಾರಿ ವಸ್ತುಗಳನ್ನು ಹಾಕದಂತೆ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಉದ್ಯಾನವನಕ್ಕೆ ಬೆಳಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಮಾಲಿನ್ಯದಿಂದ ತೊಂದರೆ ಉಂಟಾಗುತ್ತಿದೆ. ಅಲ್ಲದೆ, ಉದ್ಯಾನವನದಲ್ಲಿ ವಾಕಿಂಗ್ ಪಾತ್, ಕುಡಿಯುವ ನೀರು, ಸಮರ್ಪಕ ಬೆಳಕಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆಯಿದೆ. ಈ ಎಲ್ಲ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಡಳಿತ ಹಾಗೂ ನಗರಸಭೆ ಮನವಿಯನ್ನು ಪರಿಗಣಿಸಿ ಲುಂಬಿನಿ ಉದ್ಯಾನವನದ ಮುಂಭಾಗದಲ್ಲಿ ಈ ವರ್ಷ ಗಣೇಶ ವಿಸರ್ಜನೆಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು. ಮನವಿಗೆ ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಅಂಬೇಡ್ಕರ್ ಸ್ವಾಭಿಮಾನ ಸೇನೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಚಂದ್ರಕಾಂತ ಚಲುವಾದಿ, ಭೀಮಪ್ಪ ಕ್ಯಾತನಾಳ, ಪರಶುರಾಮ ಚಲುವಾದಿ ಸೇರಿದಂತೆ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Tags

Lumbini ParkAmbedkar Swabhimana SeneYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X