Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಭೀಮವಾದ ದಲಿತ ಸಂಘರ್ಷ ಸಮಿತಿಯ...

ಯಾದಗಿರಿ | ಭೀಮವಾದ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ನೇಮಕ

ಸಂಘಟನೆ ಮೂಲಕ ಸರ್ವರಿಗೂ ನ್ಯಾಯ ಕೊಡಿಸೋಣ : ಶಿವಶಂಕರ

ವಾರ್ತಾಭಾರತಿವಾರ್ತಾಭಾರತಿ2 July 2025 7:16 PM IST
share
ಯಾದಗಿರಿ | ಭೀಮವಾದ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ನೇಮಕ

ಸುರಪುರ: ಭೀಮವಾದ ದಲಿತ ಸಂಘರ್ಷ ಸಮಿತಿ ಇಂದು ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿ ರಾಜ್ಯದಲ್ಲಿನ ದೀನ ದಲಿತ ಶೋಷಿತರಿಗಾಗಿ ಹೋರಾಟ ಮಾಡಿ ನಮ್ಮ ಸಂಘಟನೆ ಮೂಲಕ ಸರ್ವರಿಗೂ ನ್ಯಾಯ ಕೊಡಿಸೋಣ ಎಂದು ಜಿಲ್ಲಾ ಸಂಚಾಲಕ ಶಿವಶಂಕ ಹೆಚ್.ಹೊಸಮನಿ ತಿಳಿಸಿದರು.

ನಗರದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ತಾವೆಲ್ಲರೂ ಭೀಮವಾದ ದಲಿತ ಸಂಘರ್ಷ ಸಮಿತಿ ಸೇರುವ ಮೂಲಕ ತಾಲೂಕಿನಲ್ಲಿ ಸಂಘಟನೆ ಬೆಳೆಸಲು ಕೈಜೋಡಿಸಿರುವ ಎಲ್ಲರಿಗೂ ಭೀಮ ವಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು. ಸಭೆಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಸಿದ್ದಾರ್ಥ ಸಿಂಘೆ, ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ ಕಾಂಬಳೆ, ಡಾ.ಈರಣ್ಣ ಕಸನ್ ನೇತೃತ್ವವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೂರ್ತಿ ಬೊಮ್ಮನಹಳ್ಳಿ, ಮಲ್ಲಪ್ಪ ಲಂಡನಕರ್ ತಡಿಬಿಡಿ, ಪರಶುರಾಮ ಹೈಯ್ಯಾಳಕರ್, ಸಿದ್ದರಾಮ ನಾಯ್ಕಲ್, ಮಲ್ಲಿಕಾರ್ಜುನ ತಳವಾರಗೇರ, ಹಣಮಂತ್ರಾಯ ಬಿಜಾಸಪುರ, ಹಣಮಂತ ತೇಲ್ಕರ್, ಪರಶುರಾಮ ಮದರಕಲ್, ರಾಜು ಕುದರಿ, ಎಂ.ಡಿ.ಸೈಯ್ಯದ್ ಖುರೇಶಿ ಸಭೆಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವೆಂಕಟೇಶ ಕಟ್ಟಿಮನಿ ಮತ್ತು ಮಲ್ಲಿಕಾರ್ಜುನ ಬಡಿಗೇರ ಇವರನ್ನು ಜಿಲ್ಲಾ ಸಂಘಟನಾ ಸಂಚಾಲಕರನ್ನಾಗಿ, ಪರುಷೋತ್ತಮ ಬಬಲಾದಿಯನ್ನು ಶಹಾಪುರ ತಾ.ಸಂ.ಸಂಚಾಲಕರನ್ನಾಗಿ ನೇಮಕಗೊಳಿಸಲಾಯಿತು.

ತಾಲೂಕ ಘಟಕ ಪದಾಧಿಕಾರಿಗಳು: ಮಲ್ಲಿ ಕಟ್ಟಿಮನಿ ಮುಷ್ಠಳ್ಳಿ (ಸಂಚಾಲಕ), ಬಸವರಾಜ ಬಡಿಗೇರ, ಮಲ್ಲಪ್ಪ ಬಿ.ದೊಡ್ಡಮನಿ, ಡಾ.ಶರಣಪ್ಪ ದೊಡ್ಡಮನಿ, ಮೌಲಾಲ್ ಯಡಹಳ್ಳಿ, ರಘುನಂದ ತೇಲ್ಕರ್ (ಸಂಘಟನಾ ಸಂಚಾಲಕರು), ಚಂದ್ರು ಚಟ್ನಳ್ಳಿ (ಖಜಾಂಚಿ).

ಕೆಂಭಾವಿ ಹೋಬಳಿ ಘಟಕ: ಭೀಮರಾಯ ಮಾಲಗತ್ತಿ (ಸಂಚಾಲಕ), ಸಿದ್ದು ಬೊಮ್ಮನಹಳ್ಳಿ, ಜಗದೀಶ ಬಡಿಗೇರ (ಸಂಘಟನಾ ಸಂಚಾಲಕರು), ದೇವರಾಜ ಖಜಾಂಚಿ.

ಸುರಪುರ ನಗರ ಘಟಕ: ಬೀಲಾಲ್ ಸುರಪುರ (ಸಂಚಾಲಕ), ಖಾಲೀದ್ ಸುರಪುರ, ಪಾರೂಕ್, ರಹೀಮದ್ ಸುರಪುರ, ಮಹಿಬೂಬ ಸುರಪುರ (ಸಂಘಟನಾ ಸಂಚಾಲಕರು) ಹಾಗೂ ಸೈಯದ್ ಅಲಿ ಸುರಪುರ (ಖಜಾಂಚಿ) ಯನ್ನಾಗಿ ನೇಮಕಗೊಳಿಸಲಾಯಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X