Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಎಸ್ಪಿ ಪೃಥ್ವಿಕ್ ಶಂಕರ್...

ಯಾದಗಿರಿ | ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡದಂತೆ ದಲಿತ ಸೇನೆ ಮನವಿ

ವಾರ್ತಾಭಾರತಿವಾರ್ತಾಭಾರತಿ4 July 2025 10:04 PM IST
share
ಯಾದಗಿರಿ | ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡದಂತೆ ದಲಿತ ಸೇನೆ ಮನವಿ

ಸುರಪುರ: ಯಾದಗಿರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡದಂತೆ ದಲಿತ ಸೇನೆ ಸಂಘಟನೆಯ ತಾಲೂಕು ಘಟಕದಿಂದ ಒತ್ತಾಯಿಸಲಾಯಿತು.

ನಗರದ ತಹಶೀಲ್ದಾರ್ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿ, ಪೃಥ್ವಿಕ್ ಶಂಕರ್ ಅವರು ಜಿಲ್ಲೆಗೆ ಬಂದ ಮೇಲೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ, ಮಟಕಾ, ಜೂಜು, ಕೋಳಿ ಪಂಜೆ ಸೇರಿದಂತೆ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದಾರೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೂ ಅನುಕೂಲವಾಗಿದೆ. ಆದರೆ ಎಸ್ಪಿಯವರು ಜಿಲ್ಲೆಗೆ ಬಂದು 6 ತಿಂಗಳಲ್ಲಿಯೇ ವರ್ಗಾವಣೆ ಮಾಡುತ್ತಿರುವುದು ತುಂಬಾ ಬೇಸರದ ಸಂಗತಿಯಾಗಿದೆ. ಯಾವುದೇ ಕಾರಣಕ್ಕೂ ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡಬಾರದು, ಒಂದು ವೇಳೆ ವರ್ಗಾವಣೆ ಮಾಡಿದಲ್ಲಿ ಸರಕಾರದ ವಿರುದ್ಧ ಜಿಲ್ಲೆಯಾದ್ಯಂತ ನಮ್ಮ ದಲಿತ ಸೇನೆ ಸಂಘಟನೆ ರಾಜ್ಯಾಧ್ಯಕ್ಷರಾದ ಹಣಮಂತ ಯಳಸಂಗಿ ಅವರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಗೃಹ ಸಚಿವರಿಗೆ ಬರೆದ ಮನವಿ ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ಅವರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕ ಅಧ್ಯಕ್ಷ ಮಹಾದೇವ ಚಲುವಾದಿ ದೇವಾಪುರ, ಜಿಲ್ಲಾ ಉಪಾಧ್ಯಕ್ಷ ಜುಮ್ಮಣ್ಣ ಕಟ್ಟಿಮನಿ, ಪರಶುರಾಮ ಕಟ್ಟಿಮನಿ, ಶ್ರವಣಕುಮಾರ ಕಟ್ಟಿಮನಿ, ಸಂತೋಷ ಜೈನಾಪುರ, ಹುಸನಪ್ಪ ದೇವಾಪುರ, ಲೋಕೇಶ ವಸ್ತಾರಿ, ಮೌನೇಶ ಪತ್ತೆಪೂರ, ಭೀಮರಾಯ ಕಟ್ಟಿಮನಿ, ಪರಶುರಾಮ ಕಟ್ಟಿಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X