Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸ್ವಪಕ್ಷದವರೇ ಕಾಂಗ್ರೆಸ್...

ಯಾದಗಿರಿ | ಸ್ವಪಕ್ಷದವರೇ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ : ಛಲವಾದಿ ನಾರಾಯಾಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Jun 2025 8:52 PM IST
share
ಯಾದಗಿರಿ | ಸ್ವಪಕ್ಷದವರೇ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ : ಛಲವಾದಿ ನಾರಾಯಾಣಸ್ವಾಮಿ

ಯಾದಗಿರಿ: ಸ್ವಪಕ್ಷದ ವಿರುದ್ಧ ಧೈರ್ಯವಾಗಿ ಮಾತನಾಡಲು ಕಾಂಗ್ರೆಸ್ ಪಕ್ಷದಲ್ಲೊಬ್ಬ ಗಂಡು ಇದ್ದಾನೆ ಎಂದು ವಿಧಾನ ಪರಿಷತ್ತಿನ‌ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಾಣ ಸ್ವಾಮಿ ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಗುರುವಾರ ವಾರ್ತಾಭಾರತಿಗೆ ಪ್ರತಿಕ್ರಿಯೆ ನೀಡಿದ ಅವರು, ಸರಕಾರವನ್ನು ವಿರೋಧ ಪಕ್ಷದವರಾಗಿ ಸಹಜವಾಗಿ ನಾವು ವಿರೋಧ ಮಾಡುತ್ತೇವೆ. ಆದರೆ, ಸರಕಾರ ನಮ್ಮ ಕಡೆ ಗಮನ ಕೊಡುವುದಿಲ್ಲ, ಆದರೆ ಈಗ ಸ್ವಪಕ್ಷದವರೇ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬಿ.ಆರ್ ಪಾಟೀಲ್ ಒಬ್ಬರೇ ಅಲ್ಲ, ರಾಜು ಕಾಗೆ ಅವರು ಕೂಡ ತಿರುಗಿ ಬಿದ್ದಿದ್ದಾರೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪು ಎಂದು ದೇಶಪಾಂಡೆ ಅವರು ಹೇಳಿದ್ದಾರೆ. ಗ್ಯಾರೆಂಟಿಗಳು ಕೊಡೋದು ತಿಂಗಳ ಸಂಬಳ ಅಲ್ಲ, ಇಷ್ಟ ಬಂದಾಗ ಕೊಡುತ್ತೇವೆ ಎಂದು ಸಚಿವ ಜಾರ್ಜ್ ಅವರು ಹೇಳಿದ್ದಾರೆ. ಹೀಗೆ ಒಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಈಗ ನೋಡಿದರೆ ಸರಕಾರದ ವಿರುದ್ಧ ಸ್ವಪಕ್ಷದವರೇ ತಿರುಗಿ ಬಿದ್ದಿದ್ದು, ಈಗ ಕಾಂಗ್ರೆಸ್ ಸರಕಾರ ಉತ್ತರ ಕೊಡದೆ ಪರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ಅಂಬೇಡ್ಕರ್ ನಗರದಲ್ಲಿ ಶಾಲಾ ಮಕ್ಕಳ ಕೈಯಿಂದ ಶಾಲಾ ಸ್ವಚ್ಚತಾ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶಾಲೆ ಮತ್ತು ಹಾಸ್ಟೆಲ್ ಗಳಲ್ಲಿ ಮಕ್ಕಳಿಂದ ಸ್ವಚ್ಚತೆ ಮಾಡುವುದು ಬಹಳಷ್ಟು ಕಡೆ ನಡೆಯುತ್ತಿದೆ. ಕೋಲಾರ ಜಿಲ್ಲೆಯಲ್ಲಿ ಕೂಡ ಇಂತಹದ್ದೇ ಒಂದು ಘಟನೆ ನಡೆದಿತ್ತು. ಆ ವೇಳೆ ಅಲ್ಲಿಯ ಶಿಕ್ಷಕರನ್ನು ಕೂಡಲೇ ಅಮಾನತು ಮಾಡಲಾಯಿತು. ಎಲ್ಲಾ ಕಡೆ ಕಾನೂನು ಒಂದೇ ಇರೋದ್ರಿಂದ ಮಕ್ಕಳ ಕೈಯಲ್ಲಿ ಶಾಲಾ ಸ್ವಚ್ಛ ಮಾಡಿಸುವುದು ತಪ್ಪು, ಈ ವಿಷಯವು ಕೂಡ ನನ್ನ ಗಮನಕ್ಕೆ ಬಂದಿದೆ ಮತ್ತು ಪತ್ರಿಕೆಯಲ್ಲಿ ಕೂಡ ನಾನು ನೋಡಿದ್ದೇನೆ, ಈ ರೀತಿ ಮಕ್ಕಳ ಕೈಯಿಂದ ಶಾಲೆ ಸ್ವಚ್ಚತೆ ಮಾಡಿಸಿದವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X