Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಆ.31ರಂದು ಐತಿಹಾಸಿಕ ದಂಡಗುಂಡ...

Yadgiri | ಆ.31ರಂದು ಐತಿಹಾಸಿಕ ದಂಡಗುಂಡ ಬಸವಣ್ಣ ಜಾತ್ರೆ

ವಾರ್ತಾಭಾರತಿವಾರ್ತಾಭಾರತಿ24 Aug 2026 5:40 PM IST
share
Yadgiri | ಆ.31ರಂದು ಐತಿಹಾಸಿಕ ದಂಡಗುಂಡ ಬಸವಣ್ಣ ಜಾತ್ರೆ

ಯಾದಗಿರಿ: ನಗರದ ವಾಲ್ಮೀಕಿ ನಗರದ ಬೆಟ್ಟದ ಮೇಲಿರುವ ಐತಿಹಾಸಿಕ ದಂಡಗುಂಡ ಬಸವಣ್ಣ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೂರನೇ ಸೋಮವಾರವಾದ ಆಗಸ್ಟ್ 31ರಂದು ವಾರ್ಷಿಕ ದಂಡಗುಂಡ ಬಸವಣ್ಣ ಜಾತ್ರೆ ಭಕ್ತಿಭಾವದಿಂದ ನಡೆಯಲಿದೆ ಎಂದು ದೇವಸ್ಥಾನದ ಮುಖ್ಯ ಅರ್ಚಕ ಸಿದ್ದಯ್ಯಸ್ವಾಮಿ ಹಿರೇಮಠ ತಿಳಿಸಿದ್ದಾರೆ.

ಬೆಳಿಗ್ಗೆ ಬಸವಣ್ಣ ಗದ್ದುಗೆಗೆ ರುದ್ರಾಭಿಷೇಕ ಹಾಗೂ 1008 ಬಿಲ್ವಾರ್ಚನೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಬಸವಣ್ಣನ ಪಲ್ಲಕ್ಕಿ ಉತ್ಸವ ಹನುಮಾನ್ ದೇವಸ್ಥಾನದಿಂದ ಆರಂಭವಾಗಿ ಗಾಂಧಿಚೌಕ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವಸ್ಥಾನ ತಲುಪಲಿದೆ. ಸಂಜೆ 6.30ಕ್ಕೆ ಭವ್ಯ ರಥೋತ್ಸವ ನಡೆಯಲಿದ್ದು, ಬಳಿಕ ಧರ್ಮಸಭೆ ಜರುಗಲಿದೆ.

ಧರ್ಮಸಭೆಯಲ್ಲಿ ಅಬ್ಬೆತುಮಕೂರಿನ ಅನುಗ್ರಹ ಮಠದ ಡಾ. ಗಂಗಾಧರ ಮಹಾಸ್ವಾಮೀಜಿ, ಗುರುಮಿಠಕಲ್ ಖಾಸಾ ಮಠದ ಶಾಂತವೀರ ಮಹಾಸ್ವಾಮೀಜಿ, ದಾಸಬಾಳ ಮಠದ ವಿರೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ವಿವಿಧ ರಾಜಕೀಯ ಮುಖಂಡರು, ಉದ್ಯಮಿಗಳು ಹಾಗೂ ಸಮಾಜದ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾತ್ರಿ ಧರ್ಮಸಭೆಯ ಬಳಿಕ ಭಕ್ತರಿಂದ ಭಜನೆ ಸ್ಪರ್ಧೆ ಹಾಗೂ ಗ್ರಾಮೀಣ ಕ್ರೀಡೆಯಾದ ಕೈಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುತ್ತದೆ.

ಜಾತ್ರೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಯುವ ಬಳಗದ ಕಾರ್ಯಕರ್ತರು ಜಾತ್ರೆಯನ್ನು ಯಶಸ್ವಿಗೊಳಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X