Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ಮುಂಗಾರು ವೈಫಲ್ಯ: ಭರ್ತಿಯಾಗದ...

Yadgiri | ಮುಂಗಾರು ವೈಫಲ್ಯ: ಭರ್ತಿಯಾಗದ ಹತ್ತಿಕುಣಿ ಜಲಾಶಯ; ರೈತರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ23 Aug 2026 5:20 PM IST
share
Yadgiri | ಮುಂಗಾರು ವೈಫಲ್ಯ: ಭರ್ತಿಯಾಗದ ಹತ್ತಿಕುಣಿ ಜಲಾಶಯ; ರೈತರಲ್ಲಿ ಆತಂಕ

ಯಾದಗಿರಿ: ಈ ವರ್ಷ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿಯದ ಪರಿಣಾಮ ಬಹುತೇಕ ಕೆರೆ-ಕಟ್ಟೆಗಳು ನೀರಿಲ್ಲದೆ ಸೊರಗಿದ್ದು, ಶಹಾಪುರ ತಾಲೂಕಿನ ಹತ್ತಿಕುಣಿ ಭಾಗದ ರೈತರ ಜೀವನಾಡಿಯಾಗಿರುವ ಹತ್ತಿಕುಣಿ ಜಲಾಶಯವೂ ಭರ್ತಿಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಸಕಾಲಕ್ಕೆ ಮಳೆ ಸುರಿಯದ ಕಾರಣ ಹೆಸರು, ತೊಗರಿ, ಹತ್ತಿ, ಸಜ್ಜೆ ಸೇರಿದಂತೆ ಮುಂಗಾರು ಬೆಳೆಗಳು ಸಮರ್ಪಕವಾಗಿ ಬೆಳೆಯದೆ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಹತ್ತಿಕುಣಿ ಜಲಾಶಯದ ನೀರಾವರಿ ವ್ಯಾಪ್ತಿಯ ಹತ್ತಿಕುಣಿ, ಯಡ್ಡಳ್ಳಿ, ಕಟಗಿ, ಶಹಾಪುರ, ಹೊನಗೇರಾ, ಬಂದಳ್ಳಿ ಹಾಗೂ ದಸ್ಸರಾಬಾದ ಗ್ರಾಮಗಳ ಸುಮಾರು 5,400 ಎಕರೆ ಕೃಷಿಭೂಮಿ ಈ ಜಲಾಶಯವನ್ನು ಅವಲಂಬಿಸಿದೆ.

ಕಳೆದ ವರ್ಷ ಜೂನ್ ಅಂತ್ಯದ ವೇಳೆಗೆ ಉತ್ತಮ ಮಳೆಯಿಂದ ಜಲಾಶಯ ಭರ್ತಿಯಾಗಿತ್ತು. ಜಲಾಶಯದ ಹಸಿರು ಬೆಟ್ಟಗಳ ನಿಸರ್ಗ ಸೌಂದರ್ಯ ವೀಕ್ಷಿಸಲು ಜಿಲ್ಲೆಯ ಹಾಗೂ ಹೊರಜಿಲ್ಲೆಗಳ ಸಾವಿರಾರು ಪ್ರವಾಸಿಗರು ಭೇಟಿ ನೀಡಿದ್ದರು. ಆದರೆ ಈ ಬಾರಿ ಮಳೆಯ ಕೊರತೆಯಿಂದ ಜಲಾಶಯಕ್ಕೆ ಕೇವಲ 5 ಅಡಿ ನೀರು ಮಾತ್ರ ಹರಿದು ಬಂದಿದೆ.

ಕಳೆದ 20 ದಿನಗಳಿಂದ ಮಳೆ ಸುರಿಯದೇ ಮಳೆಗಾಲದಲ್ಲೇ ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಮಳೆಗಾಗಿ ರೈತರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಭಜನೆಗಳನ್ನು ನಡೆಸಿದರೂ ಪ್ರಯೋಜನವಾಗಿಲ್ಲ. ಈ ವರ್ಷ ಜಲಾಶಯ ಭರ್ತಿಯಾಗುವುದೇ ಎಂಬ ಆತಂಕ ರೈತರನ್ನು ಕಾಡುತ್ತಿದೆ.

ಜಲಾಶಯದ ಕಾಲುವೆಗಳ ನವೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ 68 ಕೋಟಿ ರೂ. ಮಂಜೂರು ಮಾಡಿದ್ದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಕಾಮಗಾರಿ ಪೂರ್ಣಗೊಂಡರೆ ಜಲಾಶಯದ ಕೊನೆಯ ಭಾಗದ ರೈತರ ಜಮೀನುಗಳಿಗೂ ನೀರು ತಲುಪಲು ಅನುಕೂಲವಾಗಲಿದೆ.

ಕೇವಲ ಮಳೆ ನೀರನ್ನು ಅವಲಂಬಿಸಿರುವ ಹತ್ತಿಕುಣಿ ಜಲಾಶಯಕ್ಕೆ ಭೀಮಾ ನದಿಯಿಂದ ನೀರು ತುಂಬಿಸುವ ಯೋಜನೆ ಜಾರಿಗೊಳಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಈಗಾಗಲೇ ತಾಲೂಕಿನ 82 ಕೆರೆಗಳಿಗೆ ಭೀಮಾ ನದಿಯಿಂದ ನೀರು ತುಂಬಿಸಲಾಗುತ್ತಿದ್ದು, ಇದೇ ಯೋಜನೆಯನ್ನು ಹತ್ತಿಕುಣಿ ಜಲಾಶಯಕ್ಕೂ ವಿಸ್ತರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Tags

farmersYadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X